ಬ್ರೇಕಿಂಗ್ ನ್ಯೂಸ್
12-12-22 08:13 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಬಹುನಿರೀಕ್ಷಿತ ರೆಡ್ಮಿ ನೋಟ್ 12 ಸರಣಿ ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗುವ ಸುದ್ದಿ ಇತ್ತೀಚಿಗಷ್ಟೇ ಹೊರಬಿದ್ದಿತ್ತು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಡೇಟಾಬೇಸ್ನಲ್ಲಿ Redmi Note 12 ಸರಣಿಯಲ್ಲಿನ Redmi Note 12, Redmi Note 12 Pro ಮತ್ತು Redmi Note 12 Pro+ ಮೂರು ಸ್ಮಾರ್ಟ್ಫೋನ್ಗಳನ್ನು ಗುರುತಿಸಲಾಗಿದ್ದು, ಈ ಮೂರು ಸ್ಮಾರ್ಟ್ಫೋನ್ಗಳು ವಿಭಿನ್ನ ಹೆಸರುಗಳಲ್ಲಿ ದೇಶದಲ್ಲಿ ಬಿಡುಗಡೆಯಾಗಬಹುದು ಎಂದು ಇತ್ತೀಚಿನ ಪ್ರಮುಖ ಟೆಕ್ ಮಾಧ್ಯಮ ವರದಿಗಳು ತಿಳಿಸಿದ್ದವು. ಇದೀಗ ದೊರೆಸಿರುವ ಮತ್ತೊಂದು ಸಿಹಿಸುದ್ದಿ ಏನೆಂದರೆ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ ಎಂದು ಹೇಳಲಾಗಿದೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.
Redmi Note 12 Series May Launch In India In 5th Of January.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm