ಬ್ರೇಕಿಂಗ್ ನ್ಯೂಸ್
12-12-22 08:13 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಬಹುನಿರೀಕ್ಷಿತ ರೆಡ್ಮಿ ನೋಟ್ 12 ಸರಣಿ ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗುವ ಸುದ್ದಿ ಇತ್ತೀಚಿಗಷ್ಟೇ ಹೊರಬಿದ್ದಿತ್ತು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಡೇಟಾಬೇಸ್ನಲ್ಲಿ Redmi Note 12 ಸರಣಿಯಲ್ಲಿನ Redmi Note 12, Redmi Note 12 Pro ಮತ್ತು Redmi Note 12 Pro+ ಮೂರು ಸ್ಮಾರ್ಟ್ಫೋನ್ಗಳನ್ನು ಗುರುತಿಸಲಾಗಿದ್ದು, ಈ ಮೂರು ಸ್ಮಾರ್ಟ್ಫೋನ್ಗಳು ವಿಭಿನ್ನ ಹೆಸರುಗಳಲ್ಲಿ ದೇಶದಲ್ಲಿ ಬಿಡುಗಡೆಯಾಗಬಹುದು ಎಂದು ಇತ್ತೀಚಿನ ಪ್ರಮುಖ ಟೆಕ್ ಮಾಧ್ಯಮ ವರದಿಗಳು ತಿಳಿಸಿದ್ದವು. ಇದೀಗ ದೊರೆಸಿರುವ ಮತ್ತೊಂದು ಸಿಹಿಸುದ್ದಿ ಏನೆಂದರೆ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ ಎಂದು ಹೇಳಲಾಗಿದೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.
Redmi Note 12 Series May Launch In India In 5th Of January.
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm