ಬ್ರೇಕಿಂಗ್ ನ್ಯೂಸ್
12-12-22 08:13 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಬಹುನಿರೀಕ್ಷಿತ ರೆಡ್ಮಿ ನೋಟ್ 12 ಸರಣಿ ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗುವ ಸುದ್ದಿ ಇತ್ತೀಚಿಗಷ್ಟೇ ಹೊರಬಿದ್ದಿತ್ತು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಡೇಟಾಬೇಸ್ನಲ್ಲಿ Redmi Note 12 ಸರಣಿಯಲ್ಲಿನ Redmi Note 12, Redmi Note 12 Pro ಮತ್ತು Redmi Note 12 Pro+ ಮೂರು ಸ್ಮಾರ್ಟ್ಫೋನ್ಗಳನ್ನು ಗುರುತಿಸಲಾಗಿದ್ದು, ಈ ಮೂರು ಸ್ಮಾರ್ಟ್ಫೋನ್ಗಳು ವಿಭಿನ್ನ ಹೆಸರುಗಳಲ್ಲಿ ದೇಶದಲ್ಲಿ ಬಿಡುಗಡೆಯಾಗಬಹುದು ಎಂದು ಇತ್ತೀಚಿನ ಪ್ರಮುಖ ಟೆಕ್ ಮಾಧ್ಯಮ ವರದಿಗಳು ತಿಳಿಸಿದ್ದವು. ಇದೀಗ ದೊರೆಸಿರುವ ಮತ್ತೊಂದು ಸಿಹಿಸುದ್ದಿ ಏನೆಂದರೆ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ ಎಂದು ಹೇಳಲಾಗಿದೆ.
ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.
ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.
Redmi Note 12 Series May Launch In India In 5th Of January.
07-06-25 06:57 pm
Bangalore Correspondent
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
07-06-25 07:10 pm
HK News Desk
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm