ಬ್ರೇಕಿಂಗ್ ನ್ಯೂಸ್
12-01-23 07:52 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಇದೇ ಫೆಬ್ರವರಿ 1, 2023 ರಂದು ಆಯೋಜಿಸಿರುವ 'Galaxy Unpacked' ಈವೆಂಟ್ನಲ್ಲಿ Samsung ತನ್ನ ಬಹುನಿರೀಕ್ಷಿತ Galaxy S23 ಸರಣಿ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಬಗ್ಗೆ ಈಗಾಗಲೇ ಬಹಿರಂಗಪಡಿಸಿದೆ. ಇದೀಗ ದೊರೆತಿರುವ ಮತ್ತೊಂದು ಸಿಹಿಸುದ್ದಿ ಏನೆಂದರೆ, ಗ್ರಾಹಕರು ಇಂದಿನಿಂದಲೇ Samsung Galaxy S23 ಸರಣಿ ಸ್ಮಾರ್ಟ್ಫೋನ್ಗಳನ್ನು ಕೊಡುಗೆಗಳೊಂದಿಗೆ ಪ್ರೀ-ಬುಕ್ ಮಾಡಲು ಅನುಮತಿಸಲಾಗಿದೆ. ಹೌದು, ದೇಶದಲ್ಲಿ Galaxy S23 ಸರಣಿಯಲ್ಲಿ ಬಿಡುಗಡೆಯಾಗಲಿರುವ Galaxy S23, Galaxy S23+, ಮತ್ತು Galaxy S23 Ultra ಮೂರು ಸ್ಮಾರ್ಟ್ಫೋನ್ಗಳನ್ನು ಪ್ರೀ-ಬುಕ್ ಮಾಡಬಹುದಾಗಿದ್ದು, ಈ ಸ್ಮಾರ್ಟ್ಫೋನ್ಗಳನ್ನು ಮೊದಲೇ ಬುಕ್ ಗ್ರಾಹಕರಿಗೆ 5000 ಮೌಲ್ಯದ ಪ್ರಯೋಜನಗಳು ದೊರೆಯಲಿವೆ ಎಂದು Samsung ಕಂಪೆನಿ ತಿಳಿಸಿದೆ.
ಭಾರತದಲ್ಲಿ Samsung Galaxy S23 ಸರಣಿ ಫೋನ್ಗಳ ಪ್ರೀ-ಬುಕಿಂಗ್ ಕೊಡುಗೆಗಳು
ಫೆಬ್ರವರಿ 1, 2023 ರಂದು ದೇಶದಲ್ಲಿ ಬಿಡುಗಡೆಯಾಗಲಿರುವ Samsung Galaxy S23 ಸರಣಿ ಸ್ಮಾರ್ಟ್ಪೋನ್ಗಳನ್ನು ಮೊದಲೇ ಪಡೆಯಲು ಇಚ್ಚಿಸುವ ಗ್ರಾಹಕರು Samsung ಕಂಪೆನಿಯ ಅಧಿಕೃತ ವೆಬ್ಸೈಟ್ ಮೂಲಕ ಯಾವುದೇ Galaxy S23, Galaxy S23+, ಮತ್ತು Galaxy S23 Ultra ಸಾಧನವನ್ನು ಪ್ರೀ-ಬುಕ್ ಮಾಡಬಹುದು. ಇದಕ್ಕಾಗಿ, Samsung ಕಂಪೆನಿ 1999 ರೂ.ಗೆ ಪ್ರೀ ಬುಕ್ಕಿಂಗ್ ಬೆಲೆಯನ್ನು ನಿಗಧಿಪಡಿಸಿದೆ. ಹೀಗೆ 1999 ರೂ. ಪಾವತಿಸಿ ಪ್ರೀ-ಬುಕ್ ಮಾಡುವ ಗ್ರಾಹಕರಿಗೆ 5000 ಮೌಲ್ಯದ ಪ್ರಯೋಜನಗಳನ್ನು ಒದಗಿಸುವುದಾಗಿ Samsung ಕಂಪೆನಿ ಹೇಳಿಕೊಂಡಿದೆ. ಇಷ್ಟೇ ಅಲ್ಲದೇ, Galaxy S23 ಸರಣಿ ಸ್ಮಾರ್ಟ್ಫೋನ್ಗಳನ್ನು ಪ್ರೀ-ಬುಕ್ ಮಾಡುವ ಗ್ರಾಹಕರಿಗೆ ಆರಂಭಿಕ ವಿತರಣೆ, ವಿಶೇಷ ಬಣ್ಣದ ಆಯ್ಕೆಗಳು ಮತ್ತು 2000 ರೂ. ವೆಲ್ಕಮ್ ಕೂಪನ್ ಸಹ ದೊರೆಯಲಿವೆ.

Samsung ಆಯೋಜಿಸಿರುವ Galaxy Unpacked 2023 ಕಾರ್ಯಕ್ರಮವು ದೇಶದಲ್ಲಿ ಇದೇ ಫೆಬ್ರವರಿ 1 ರಂದು ರಾತ್ರಿ 11: 30 ಕ್ಕೆದ ಪ್ರಾರಂಭವಾಗಲಿದೆ ಮತ್ತು ಕಾರ್ಯಕ್ರಮವನ್ನು ಕಂಪನಿಯ ಅಧಿಕೃತ ಚಾನೆಲ್ಗಳ ಮೂಲಕ ಲೈವ್ಸ್ಟ್ರೀಮ್ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಇತ್ತೀಚಿನ Snapdragon 8 Gen 2 ಪ್ರೊಸೆಸರ್ ಹೊತ್ತು Galaxy S23, Galaxy S23+, ಮತ್ತು Galaxy S23 Ultra ಮೂರು ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗಲಿವೆ ಎಂದು ಹೇಳಲಾಗಿದೆ. ಇತ್ತೀಚಿಗೆ ಸೋರಿಕೆಯಾದ ಹಲವು ಮಾಹಿತಿಗಳ ಪ್ರಕಾರ, ದೇಶದಲ್ಲಿ Galaxy S23 ಮತ್ತು Galaxy S23+ ಸ್ಮಾರ್ಟ್ಫೋನ್ಗಳು ಟ್ರಿಪಲ್ ಕ್ಯಾಮೆರಾ ಸೆಟಪ್ನೊಂದಿಗೆ ಮತ್ತು Galaxy S23 Ultra 100 ಎಕ್ಸ್ ಜೂಮ್ ಸಾಮರ್ಥ್ಯದ 200-MP ಕ್ವಾಡ್ ಕ್ಯಾಮೆರಾ ಸಟಪ್ನೊಂದಿಗೆ ಬರಲಿದೆ ಎನ್ನಲಾಗಿದೆ.
Samsung Galaxy S23 Series Pre-Reservation Orders Open In India.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm