ಬ್ರೇಕಿಂಗ್ ನ್ಯೂಸ್
23-01-23 07:16 pm HK News Desk ಡಿಜಿಟಲ್ ಟೆಕ್
ವಾಟ್ಸ್ಆ್ಯಪ್ ಮೂಲಕ ಕಳುಹಿಸಲಾಗುವ ಫೋಟೊಗಳ ಗುಣಮಟ್ಟ ಕಡಿಮೆಯಾಗುವುದು ಸಾಮಾನ್ಯ ಸಂಗತಿ. ಈ ಬಗ್ಗೆ ಬಳಕೆದಾರರು ಸದಾ ದೂರುತ್ತಲೇ ಇರುತ್ತಾರೆ. ಅಲ್ಲದೆ, ಫೋಟೊಗಳನ್ನು ಬೇಗನೆ ಹೆಚ್ಚು ಫೈಲ್ ಗಾತ್ರವಿಲ್ಲದೇ ಕಳುಹಿಸಬೇಕು ಎನ್ನುವ ಉದ್ದೇಶದಿಂದ ಈ ಕ್ರಮ ಬಳಕೆಯಲ್ಲಿದೆ.
ಆದರೆ, ಗುಣಮಟ್ಟದಲ್ಲಿ ವ್ಯತ್ಯಾಸವಾಗದೇ ಇರುವ ಫೋಟೊ ಕಳುಹಿಸಬೇಕು ಎಂದಾದರೆ, ಅದಕ್ಕೆ ಡಾಕ್ಯುಮೆಂಟ್ ಫೀಚರ್ ಬಳಸಿ, ಕಳುಹಿಸಬಹುದು.
ಅದ್ಯಾವುದರ ತೊಂದರೆ ಬೇಡ ಎನ್ನುವ ಉದ್ದೇಶದಿಂದ, ವಾಟ್ಸ್ಆ್ಯಪ್, ಮೂಲ ಫೋಟೊವನ್ನು, ಅದೇ ಫೈಲ್ ಸೈಜ್, ಗುಣಮಟ್ಟದೊಂದಿಗೆ ಕಳುಹಿಸುವ ಆಯ್ಕೆಯನ್ನು ಬಳಕೆದಾರರಿಗೆ ಒದಗಿಸುತ್ತಿದೆ.
ಈ ಬಗ್ಗೆ ವಾಟ್ಸ್ಆ್ಯಪ್ ಪರಿಶೀಲನೆ ನಡೆಸುತ್ತಿದ್ದು, ಆ್ಯಂಡ್ರಾಯ್ಡ್ ಬೀಟಾ ವಿ2.23.2.11 ರಲ್ಲಿ ಹೊಸ ಫೀಚರ್ ಅನ್ನು ಪರೀಕ್ಷಿಸಲಾಗುತ್ತಿದೆ. ಹೊಸ ಫೀಚರ್ ಮೂಲಕ, ಬಳಕೆದಾರರು ಫೋಟೊ ಕಳುಹಿಸುವಾಗ, ಅದರಲ್ಲಿ ಫೈಲ್ ಗಾತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು. ಫೋಟೊ ಕ್ಲಾರಿಟಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಫೈಲ್ ಕಳುಹಿಸಲು ನೂತನ ಅಪ್ಡೇಟ್ನಲ್ಲಿ ಅವಕಾಶ ದೊರೆಯಲಿದೆ. ಪರೀಕ್ಷಾರ್ಥ ಬಳಕೆಯ ನಂತರ ಎಲ್ಲ ಬಳಕೆದಾರರಿಗೂ ಹೊಸ ಫೀಚರ್ ಅಪ್ಡೇಟ್ ಮೂಲಕ ಲಭ್ಯವಾಗಲಿದೆ ಎಂದು ವಾಬೀಟಾ ಇನ್ಫೋ ವರದಿ ಮಾಡಿದೆ.
It is a common thing that the quality of photos sent through WhatsApp decreases. Users keep complaining about this. Also, this method is used to send photos quickly without large file size. However, if you want to send a photo with no difference in quality, you can send it using the document feature.
05-06-25 11:04 pm
Bangalore Correspondent
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
RCB, Death, CM Siddaramaiah: RCB ಕಾಲ್ತುಳಿತ ;...
04-06-25 10:48 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm