ಬ್ರೇಕಿಂಗ್ ನ್ಯೂಸ್
23-01-23 07:16 pm HK News Desk ಡಿಜಿಟಲ್ ಟೆಕ್
ವಾಟ್ಸ್ಆ್ಯಪ್ ಮೂಲಕ ಕಳುಹಿಸಲಾಗುವ ಫೋಟೊಗಳ ಗುಣಮಟ್ಟ ಕಡಿಮೆಯಾಗುವುದು ಸಾಮಾನ್ಯ ಸಂಗತಿ. ಈ ಬಗ್ಗೆ ಬಳಕೆದಾರರು ಸದಾ ದೂರುತ್ತಲೇ ಇರುತ್ತಾರೆ. ಅಲ್ಲದೆ, ಫೋಟೊಗಳನ್ನು ಬೇಗನೆ ಹೆಚ್ಚು ಫೈಲ್ ಗಾತ್ರವಿಲ್ಲದೇ ಕಳುಹಿಸಬೇಕು ಎನ್ನುವ ಉದ್ದೇಶದಿಂದ ಈ ಕ್ರಮ ಬಳಕೆಯಲ್ಲಿದೆ.
ಆದರೆ, ಗುಣಮಟ್ಟದಲ್ಲಿ ವ್ಯತ್ಯಾಸವಾಗದೇ ಇರುವ ಫೋಟೊ ಕಳುಹಿಸಬೇಕು ಎಂದಾದರೆ, ಅದಕ್ಕೆ ಡಾಕ್ಯುಮೆಂಟ್ ಫೀಚರ್ ಬಳಸಿ, ಕಳುಹಿಸಬಹುದು.
ಅದ್ಯಾವುದರ ತೊಂದರೆ ಬೇಡ ಎನ್ನುವ ಉದ್ದೇಶದಿಂದ, ವಾಟ್ಸ್ಆ್ಯಪ್, ಮೂಲ ಫೋಟೊವನ್ನು, ಅದೇ ಫೈಲ್ ಸೈಜ್, ಗುಣಮಟ್ಟದೊಂದಿಗೆ ಕಳುಹಿಸುವ ಆಯ್ಕೆಯನ್ನು ಬಳಕೆದಾರರಿಗೆ ಒದಗಿಸುತ್ತಿದೆ.
ಈ ಬಗ್ಗೆ ವಾಟ್ಸ್ಆ್ಯಪ್ ಪರಿಶೀಲನೆ ನಡೆಸುತ್ತಿದ್ದು, ಆ್ಯಂಡ್ರಾಯ್ಡ್ ಬೀಟಾ ವಿ2.23.2.11 ರಲ್ಲಿ ಹೊಸ ಫೀಚರ್ ಅನ್ನು ಪರೀಕ್ಷಿಸಲಾಗುತ್ತಿದೆ. ಹೊಸ ಫೀಚರ್ ಮೂಲಕ, ಬಳಕೆದಾರರು ಫೋಟೊ ಕಳುಹಿಸುವಾಗ, ಅದರಲ್ಲಿ ಫೈಲ್ ಗಾತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು. ಫೋಟೊ ಕ್ಲಾರಿಟಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಫೈಲ್ ಕಳುಹಿಸಲು ನೂತನ ಅಪ್ಡೇಟ್ನಲ್ಲಿ ಅವಕಾಶ ದೊರೆಯಲಿದೆ. ಪರೀಕ್ಷಾರ್ಥ ಬಳಕೆಯ ನಂತರ ಎಲ್ಲ ಬಳಕೆದಾರರಿಗೂ ಹೊಸ ಫೀಚರ್ ಅಪ್ಡೇಟ್ ಮೂಲಕ ಲಭ್ಯವಾಗಲಿದೆ ಎಂದು ವಾಬೀಟಾ ಇನ್ಫೋ ವರದಿ ಮಾಡಿದೆ.
It is a common thing that the quality of photos sent through WhatsApp decreases. Users keep complaining about this. Also, this method is used to send photos quickly without large file size. However, if you want to send a photo with no difference in quality, you can send it using the document feature.
08-02-23 09:09 pm
HK News Desk
ರಾವಣ ರಾಕ್ಷಸ, ಬ್ರಾಹ್ಮಣ ಅಂತೀವಾ ? ಸಮುದಾಯ ಬಗ್ಗೆ ಹ...
08-02-23 06:22 pm
ನ್ಯಾಯಾಧೀಶರ ಬಗ್ಗೆ ಆರೋಪ ; ನ್ಯಾಯಾಂಗ ನಿಂದನೆಗೈದ ವಕ...
08-02-23 06:07 pm
ನಕಲಿ ಸೈಟ್ ತೋರಿಸಿ ಗ್ರಾಹಕರಿಗೆ ಮೋಸ ; ವಂಚಕ ಜಯಕುಮಾ...
07-02-23 09:53 pm
ಬಳ್ಳಾರಿಯಲ್ಲಿ ಬೀದಿನಾಯಿಗಳ ದಾಳಿಗೆ 30ಕ್ಕೂ ಹೆಚ್ಚು...
07-02-23 05:10 pm
08-02-23 11:06 pm
HK News Desk
ಟರ್ಕಿ, ಸಿರಿಯದಲ್ಲಿ ಭೂ ಪ್ರಳಯ ; ಮೃತರ ಸಂಖ್ಯೆ 11 ಸ...
08-02-23 09:18 pm
ಪಾಕಿಸ್ತಾನದಲ್ಲಿ ಭೀಕರ ರಸ್ತೆ ಅಪಘಾತ, ಬಸ್ – ಕಾರು...
08-02-23 08:09 pm
ಕರಗುತ್ತಿದೆ ಸಾವಿರಕ್ಕೂ ಹೆಚ್ಚು ಹಿಮ ಸರೋವರ ; ಭಾರತ,...
08-02-23 06:12 pm
ಮತ್ತೆ ಆರ್ಬಿಐ ರೆಪೋ ದರ ಹೆಚ್ಚಳ ; ಜನಸಾಮಾನ್ಯರ ಜೇಬಿ...
08-02-23 01:13 pm
08-02-23 10:43 pm
Mangalore Correspondent
ಒಂದೇ ಫ್ಯಾನಿಗೆ ನೇಣು ಬಿಗಿದು ಸಾವಿಗೆ ಶರಣಾದ ಕೇರಳದ...
08-02-23 03:23 pm
ವಿಷಾಹಾರ ಪ್ರಕರಣ ; ಸಿಟಿ ನರ್ಸಿಂಗ್ ಕಾಲೇಜಿಗೆ ರಜೆ ಘ...
08-02-23 02:55 pm
ನೇಣು ಬಿಗಿದು ಸಾವಿಗೆ ಶರಣಾದ ಅತಿಥಿ ಉಪನ್ಯಾಸಕಿ ; ಕಾ...
08-02-23 01:04 pm
ಅಮಿತ್ ಷಾ ಪುತ್ತೂರಿಗೆ ಬಂದು ಕ್ಯಾಂಪ್ಕೋ ಖರೀದಿಸುತ್ತ...
07-02-23 10:44 pm
08-02-23 11:37 pm
Mangaluru Correspondent
ಮೊಮ್ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ, ಅಶ್ಲೀಲ ವ...
08-02-23 08:33 pm
ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ ; ಸುರತ್ಕಲ್ ಪರಿ...
07-02-23 08:46 pm
ಜುವೆಲ್ಲರಿ ಉದ್ಯೋಗಿಯ ಕತ್ತು ಸೀಳಿ ಹತ್ಯೆ ; ಹರಿತ ಆಯ...
06-02-23 03:20 pm
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm