ಬ್ರೇಕಿಂಗ್ ನ್ಯೂಸ್
23-01-23 07:16 pm HK News Desk ಡಿಜಿಟಲ್ ಟೆಕ್
ವಾಟ್ಸ್ಆ್ಯಪ್ ಮೂಲಕ ಕಳುಹಿಸಲಾಗುವ ಫೋಟೊಗಳ ಗುಣಮಟ್ಟ ಕಡಿಮೆಯಾಗುವುದು ಸಾಮಾನ್ಯ ಸಂಗತಿ. ಈ ಬಗ್ಗೆ ಬಳಕೆದಾರರು ಸದಾ ದೂರುತ್ತಲೇ ಇರುತ್ತಾರೆ. ಅಲ್ಲದೆ, ಫೋಟೊಗಳನ್ನು ಬೇಗನೆ ಹೆಚ್ಚು ಫೈಲ್ ಗಾತ್ರವಿಲ್ಲದೇ ಕಳುಹಿಸಬೇಕು ಎನ್ನುವ ಉದ್ದೇಶದಿಂದ ಈ ಕ್ರಮ ಬಳಕೆಯಲ್ಲಿದೆ.
ಆದರೆ, ಗುಣಮಟ್ಟದಲ್ಲಿ ವ್ಯತ್ಯಾಸವಾಗದೇ ಇರುವ ಫೋಟೊ ಕಳುಹಿಸಬೇಕು ಎಂದಾದರೆ, ಅದಕ್ಕೆ ಡಾಕ್ಯುಮೆಂಟ್ ಫೀಚರ್ ಬಳಸಿ, ಕಳುಹಿಸಬಹುದು.
ಅದ್ಯಾವುದರ ತೊಂದರೆ ಬೇಡ ಎನ್ನುವ ಉದ್ದೇಶದಿಂದ, ವಾಟ್ಸ್ಆ್ಯಪ್, ಮೂಲ ಫೋಟೊವನ್ನು, ಅದೇ ಫೈಲ್ ಸೈಜ್, ಗುಣಮಟ್ಟದೊಂದಿಗೆ ಕಳುಹಿಸುವ ಆಯ್ಕೆಯನ್ನು ಬಳಕೆದಾರರಿಗೆ ಒದಗಿಸುತ್ತಿದೆ.
ಈ ಬಗ್ಗೆ ವಾಟ್ಸ್ಆ್ಯಪ್ ಪರಿಶೀಲನೆ ನಡೆಸುತ್ತಿದ್ದು, ಆ್ಯಂಡ್ರಾಯ್ಡ್ ಬೀಟಾ ವಿ2.23.2.11 ರಲ್ಲಿ ಹೊಸ ಫೀಚರ್ ಅನ್ನು ಪರೀಕ್ಷಿಸಲಾಗುತ್ತಿದೆ. ಹೊಸ ಫೀಚರ್ ಮೂಲಕ, ಬಳಕೆದಾರರು ಫೋಟೊ ಕಳುಹಿಸುವಾಗ, ಅದರಲ್ಲಿ ಫೈಲ್ ಗಾತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು. ಫೋಟೊ ಕ್ಲಾರಿಟಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಫೈಲ್ ಕಳುಹಿಸಲು ನೂತನ ಅಪ್ಡೇಟ್ನಲ್ಲಿ ಅವಕಾಶ ದೊರೆಯಲಿದೆ. ಪರೀಕ್ಷಾರ್ಥ ಬಳಕೆಯ ನಂತರ ಎಲ್ಲ ಬಳಕೆದಾರರಿಗೂ ಹೊಸ ಫೀಚರ್ ಅಪ್ಡೇಟ್ ಮೂಲಕ ಲಭ್ಯವಾಗಲಿದೆ ಎಂದು ವಾಬೀಟಾ ಇನ್ಫೋ ವರದಿ ಮಾಡಿದೆ.
It is a common thing that the quality of photos sent through WhatsApp decreases. Users keep complaining about this. Also, this method is used to send photos quickly without large file size. However, if you want to send a photo with no difference in quality, you can send it using the document feature.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm