ಬ್ರೇಕಿಂಗ್ ನ್ಯೂಸ್
23-01-23 07:16 pm HK News Desk ಡಿಜಿಟಲ್ ಟೆಕ್
ವಾಟ್ಸ್ಆ್ಯಪ್ ಮೂಲಕ ಕಳುಹಿಸಲಾಗುವ ಫೋಟೊಗಳ ಗುಣಮಟ್ಟ ಕಡಿಮೆಯಾಗುವುದು ಸಾಮಾನ್ಯ ಸಂಗತಿ. ಈ ಬಗ್ಗೆ ಬಳಕೆದಾರರು ಸದಾ ದೂರುತ್ತಲೇ ಇರುತ್ತಾರೆ. ಅಲ್ಲದೆ, ಫೋಟೊಗಳನ್ನು ಬೇಗನೆ ಹೆಚ್ಚು ಫೈಲ್ ಗಾತ್ರವಿಲ್ಲದೇ ಕಳುಹಿಸಬೇಕು ಎನ್ನುವ ಉದ್ದೇಶದಿಂದ ಈ ಕ್ರಮ ಬಳಕೆಯಲ್ಲಿದೆ.
ಆದರೆ, ಗುಣಮಟ್ಟದಲ್ಲಿ ವ್ಯತ್ಯಾಸವಾಗದೇ ಇರುವ ಫೋಟೊ ಕಳುಹಿಸಬೇಕು ಎಂದಾದರೆ, ಅದಕ್ಕೆ ಡಾಕ್ಯುಮೆಂಟ್ ಫೀಚರ್ ಬಳಸಿ, ಕಳುಹಿಸಬಹುದು.
ಅದ್ಯಾವುದರ ತೊಂದರೆ ಬೇಡ ಎನ್ನುವ ಉದ್ದೇಶದಿಂದ, ವಾಟ್ಸ್ಆ್ಯಪ್, ಮೂಲ ಫೋಟೊವನ್ನು, ಅದೇ ಫೈಲ್ ಸೈಜ್, ಗುಣಮಟ್ಟದೊಂದಿಗೆ ಕಳುಹಿಸುವ ಆಯ್ಕೆಯನ್ನು ಬಳಕೆದಾರರಿಗೆ ಒದಗಿಸುತ್ತಿದೆ.
ಈ ಬಗ್ಗೆ ವಾಟ್ಸ್ಆ್ಯಪ್ ಪರಿಶೀಲನೆ ನಡೆಸುತ್ತಿದ್ದು, ಆ್ಯಂಡ್ರಾಯ್ಡ್ ಬೀಟಾ ವಿ2.23.2.11 ರಲ್ಲಿ ಹೊಸ ಫೀಚರ್ ಅನ್ನು ಪರೀಕ್ಷಿಸಲಾಗುತ್ತಿದೆ. ಹೊಸ ಫೀಚರ್ ಮೂಲಕ, ಬಳಕೆದಾರರು ಫೋಟೊ ಕಳುಹಿಸುವಾಗ, ಅದರಲ್ಲಿ ಫೈಲ್ ಗಾತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು. ಫೋಟೊ ಕ್ಲಾರಿಟಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಫೈಲ್ ಕಳುಹಿಸಲು ನೂತನ ಅಪ್ಡೇಟ್ನಲ್ಲಿ ಅವಕಾಶ ದೊರೆಯಲಿದೆ. ಪರೀಕ್ಷಾರ್ಥ ಬಳಕೆಯ ನಂತರ ಎಲ್ಲ ಬಳಕೆದಾರರಿಗೂ ಹೊಸ ಫೀಚರ್ ಅಪ್ಡೇಟ್ ಮೂಲಕ ಲಭ್ಯವಾಗಲಿದೆ ಎಂದು ವಾಬೀಟಾ ಇನ್ಫೋ ವರದಿ ಮಾಡಿದೆ.
It is a common thing that the quality of photos sent through WhatsApp decreases. Users keep complaining about this. Also, this method is used to send photos quickly without large file size. However, if you want to send a photo with no difference in quality, you can send it using the document feature.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm