ಬ್ರೇಕಿಂಗ್ ನ್ಯೂಸ್
23-01-23 07:16 pm HK News Desk ಡಿಜಿಟಲ್ ಟೆಕ್
ವಾಟ್ಸ್ಆ್ಯಪ್ ಮೂಲಕ ಕಳುಹಿಸಲಾಗುವ ಫೋಟೊಗಳ ಗುಣಮಟ್ಟ ಕಡಿಮೆಯಾಗುವುದು ಸಾಮಾನ್ಯ ಸಂಗತಿ. ಈ ಬಗ್ಗೆ ಬಳಕೆದಾರರು ಸದಾ ದೂರುತ್ತಲೇ ಇರುತ್ತಾರೆ. ಅಲ್ಲದೆ, ಫೋಟೊಗಳನ್ನು ಬೇಗನೆ ಹೆಚ್ಚು ಫೈಲ್ ಗಾತ್ರವಿಲ್ಲದೇ ಕಳುಹಿಸಬೇಕು ಎನ್ನುವ ಉದ್ದೇಶದಿಂದ ಈ ಕ್ರಮ ಬಳಕೆಯಲ್ಲಿದೆ.
ಆದರೆ, ಗುಣಮಟ್ಟದಲ್ಲಿ ವ್ಯತ್ಯಾಸವಾಗದೇ ಇರುವ ಫೋಟೊ ಕಳುಹಿಸಬೇಕು ಎಂದಾದರೆ, ಅದಕ್ಕೆ ಡಾಕ್ಯುಮೆಂಟ್ ಫೀಚರ್ ಬಳಸಿ, ಕಳುಹಿಸಬಹುದು.
ಅದ್ಯಾವುದರ ತೊಂದರೆ ಬೇಡ ಎನ್ನುವ ಉದ್ದೇಶದಿಂದ, ವಾಟ್ಸ್ಆ್ಯಪ್, ಮೂಲ ಫೋಟೊವನ್ನು, ಅದೇ ಫೈಲ್ ಸೈಜ್, ಗುಣಮಟ್ಟದೊಂದಿಗೆ ಕಳುಹಿಸುವ ಆಯ್ಕೆಯನ್ನು ಬಳಕೆದಾರರಿಗೆ ಒದಗಿಸುತ್ತಿದೆ.
ಈ ಬಗ್ಗೆ ವಾಟ್ಸ್ಆ್ಯಪ್ ಪರಿಶೀಲನೆ ನಡೆಸುತ್ತಿದ್ದು, ಆ್ಯಂಡ್ರಾಯ್ಡ್ ಬೀಟಾ ವಿ2.23.2.11 ರಲ್ಲಿ ಹೊಸ ಫೀಚರ್ ಅನ್ನು ಪರೀಕ್ಷಿಸಲಾಗುತ್ತಿದೆ. ಹೊಸ ಫೀಚರ್ ಮೂಲಕ, ಬಳಕೆದಾರರು ಫೋಟೊ ಕಳುಹಿಸುವಾಗ, ಅದರಲ್ಲಿ ಫೈಲ್ ಗಾತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು. ಫೋಟೊ ಕ್ಲಾರಿಟಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಫೈಲ್ ಕಳುಹಿಸಲು ನೂತನ ಅಪ್ಡೇಟ್ನಲ್ಲಿ ಅವಕಾಶ ದೊರೆಯಲಿದೆ. ಪರೀಕ್ಷಾರ್ಥ ಬಳಕೆಯ ನಂತರ ಎಲ್ಲ ಬಳಕೆದಾರರಿಗೂ ಹೊಸ ಫೀಚರ್ ಅಪ್ಡೇಟ್ ಮೂಲಕ ಲಭ್ಯವಾಗಲಿದೆ ಎಂದು ವಾಬೀಟಾ ಇನ್ಫೋ ವರದಿ ಮಾಡಿದೆ.
It is a common thing that the quality of photos sent through WhatsApp decreases. Users keep complaining about this. Also, this method is used to send photos quickly without large file size. However, if you want to send a photo with no difference in quality, you can send it using the document feature.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm