ಬ್ರೇಕಿಂಗ್ ನ್ಯೂಸ್
17-07-23 07:42 pm Source: Vijayakarnataka ಡಿಜಿಟಲ್ ಟೆಕ್
ಈಗ ಇಂಟರ್ನೆಟ್ ಬಳಕೆ ವ್ಯಾಪಕವಾಗಿದೆ. ಸಾಕಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸವನ್ನು ನಿರ್ವಹಿಸಬೇಕಾದ ಸಂದರ್ಭ ಕೂಡಾ ಇರುತ್ತದೆ. ಕೆಲವೊಂದು ಸಂದರ್ಭದಲ್ಲಿ ವೈಫ್ ಪಾಸ್ವರ್ಡ್ಗಳು ಮರೆತು ಹೋಗುವುದೂ ಇದೆ. ಇಂತಹ ಸಂದರ್ಭದಲ್ಲಿ ವೈ-ಫೈ ಪಾಸ್ವರ್ಡ್ಗಳನ್ನು ಹಂಚಿಕೊಳ್ಳುವುದು ಉಪಯುಕ್ತವಾಗಿರುತ್ತದೆ. ಇದು ಸಮಯದ ಉಳಿಯುವ ಜೊತೆಗೆ ಮತ್ತೆ ಪಾಸ್ವರ್ಡ್ ಟೈಪ್ ಮಾಡಬೇಕಾದ ಅವಶ್ಯಕತೆಯೂ ಇರುವುದಿಲ್ಲ.

ಸದ್ಯ ಹೆಚ್ಚಿನವರು ಮೊಬೈಲ್ ಡೇಟಾ ಬಳಸುವುದರಿಂದ ಅನೇಕ ಬಾರಿ ನಮಗೆ ವೈ-ಫೈ ಪ್ರವೇಶದ ಅಗತ್ಯವಿರುತ್ತದೆ. ಕೆಲವೊಮ್ಮೆ ನಮ್ಮ ಮನೆಗೆ ಭೇಟಿ ನೀಡುವ ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ನಮ್ಮ ಮನೆಯ ಬ್ರಾಡ್ಬ್ಯಾಂಡ್ ಎಕ್ಸಸ್ ಅನ್ನು ಹಂಚಿಕೊಳ್ಳಬೇಕಾಗುತ್ತದೆ. ಇಂತಹ ಸಂದರ್ಭದಲ್ಲೆಲ್ಲಾ ಪಾಸ್ವರ್ಡ್ ಶೇರ್ ಮಾಡುವ ಸುಲಭ ವೈಶಿಷ್ಟ್ಯ ಹೆಚ್ಚು ಸೂಕ್ತ ಹಾಗೂ ಸುರಕ್ಷಿತ ದೃಷ್ಟಿಯಿಂದ ಸಹಾಯಕ್ಕೆ ಬರುತ್ತದೆ.
ವೈಫೈ ಪಾಸ್ವರ್ಡ್ ವೈಶಿಷ್ಟ್ಯ ಆಂಡ್ರಾಯ್ಡ್ ಮತ್ತು ಐಒಎಸ್ ಆಪರೇಟಿಂಗ್ ಸಿಸ್ಟಮ್ ಎರಡಲ್ಲೂ ಲಭ್ಯವಿದೆ. ಇದು ವೈಫೈ ಪಾಸ್ವರ್ಡ್ ಅನ್ನು ನಾವೇ ಟೈಪ್ ಮಾಡುವ ಬದಲಾಗಿ ಸುಲಭ ಮತ್ತು ಸರಳವಾಗಿ ಹಂಚಿಕೊಳ್ಳಲು ಸಹಾಯ ಮಾಡುತ್ತದೆ. ಈ ಹಂತವನ್ನು ಹೇಗೆ ಸುಲಭವಾಗಿ ಅನುಸರಿಸಬಹುದು ಎಂಬ ಮಾಹಿತಿ ಇಲ್ಲಿದೆ.
way to share wi fi password easily from iphone or ipad without manually enter.
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
ಹೆಸರಿನಲ್ಲಿ ತಪ್ಪಿದೆ ಎಂದು ದಕ್ಷಿಣ ಕನ್ನಡ ಮಾಜಿ ಜಿಲ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm