ಬ್ರೇಕಿಂಗ್ ನ್ಯೂಸ್
17-07-23 07:42 pm Source: Vijayakarnataka ಡಿಜಿಟಲ್ ಟೆಕ್
ಈಗ ಇಂಟರ್ನೆಟ್ ಬಳಕೆ ವ್ಯಾಪಕವಾಗಿದೆ. ಸಾಕಷ್ಟು ಉದ್ಯೋಗಿಗಳು ಮನೆಯಿಂದಲೇ ಕೆಲಸವನ್ನು ನಿರ್ವಹಿಸಬೇಕಾದ ಸಂದರ್ಭ ಕೂಡಾ ಇರುತ್ತದೆ. ಕೆಲವೊಂದು ಸಂದರ್ಭದಲ್ಲಿ ವೈಫ್ ಪಾಸ್ವರ್ಡ್ಗಳು ಮರೆತು ಹೋಗುವುದೂ ಇದೆ. ಇಂತಹ ಸಂದರ್ಭದಲ್ಲಿ ವೈ-ಫೈ ಪಾಸ್ವರ್ಡ್ಗಳನ್ನು ಹಂಚಿಕೊಳ್ಳುವುದು ಉಪಯುಕ್ತವಾಗಿರುತ್ತದೆ. ಇದು ಸಮಯದ ಉಳಿಯುವ ಜೊತೆಗೆ ಮತ್ತೆ ಪಾಸ್ವರ್ಡ್ ಟೈಪ್ ಮಾಡಬೇಕಾದ ಅವಶ್ಯಕತೆಯೂ ಇರುವುದಿಲ್ಲ.

ಸದ್ಯ ಹೆಚ್ಚಿನವರು ಮೊಬೈಲ್ ಡೇಟಾ ಬಳಸುವುದರಿಂದ ಅನೇಕ ಬಾರಿ ನಮಗೆ ವೈ-ಫೈ ಪ್ರವೇಶದ ಅಗತ್ಯವಿರುತ್ತದೆ. ಕೆಲವೊಮ್ಮೆ ನಮ್ಮ ಮನೆಗೆ ಭೇಟಿ ನೀಡುವ ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ನಮ್ಮ ಮನೆಯ ಬ್ರಾಡ್ಬ್ಯಾಂಡ್ ಎಕ್ಸಸ್ ಅನ್ನು ಹಂಚಿಕೊಳ್ಳಬೇಕಾಗುತ್ತದೆ. ಇಂತಹ ಸಂದರ್ಭದಲ್ಲೆಲ್ಲಾ ಪಾಸ್ವರ್ಡ್ ಶೇರ್ ಮಾಡುವ ಸುಲಭ ವೈಶಿಷ್ಟ್ಯ ಹೆಚ್ಚು ಸೂಕ್ತ ಹಾಗೂ ಸುರಕ್ಷಿತ ದೃಷ್ಟಿಯಿಂದ ಸಹಾಯಕ್ಕೆ ಬರುತ್ತದೆ.
ವೈಫೈ ಪಾಸ್ವರ್ಡ್ ವೈಶಿಷ್ಟ್ಯ ಆಂಡ್ರಾಯ್ಡ್ ಮತ್ತು ಐಒಎಸ್ ಆಪರೇಟಿಂಗ್ ಸಿಸ್ಟಮ್ ಎರಡಲ್ಲೂ ಲಭ್ಯವಿದೆ. ಇದು ವೈಫೈ ಪಾಸ್ವರ್ಡ್ ಅನ್ನು ನಾವೇ ಟೈಪ್ ಮಾಡುವ ಬದಲಾಗಿ ಸುಲಭ ಮತ್ತು ಸರಳವಾಗಿ ಹಂಚಿಕೊಳ್ಳಲು ಸಹಾಯ ಮಾಡುತ್ತದೆ. ಈ ಹಂತವನ್ನು ಹೇಗೆ ಸುಲಭವಾಗಿ ಅನುಸರಿಸಬಹುದು ಎಂಬ ಮಾಹಿತಿ ಇಲ್ಲಿದೆ.
way to share wi fi password easily from iphone or ipad without manually enter.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm