ಬ್ರೇಕಿಂಗ್ ನ್ಯೂಸ್
28-07-23 09:16 pm Source: Vijayakarnataka ಡಿಜಿಟಲ್ ಟೆಕ್
ಸ್ಮಾರ್ಟ್ ಫೋನ್ಗಳು ಈಗ ನಮ್ಮ ಬದುಕಿನಲ್ಲಿ ಎಷ್ಟು ಹಾಸುಹೊಕ್ಕಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮೊಬೈಲ್ ಫೋನ್ಗಳು ಈಗ ಬರೀ ಸಂವಹನದ ಮಾಧ್ಯಮಗಳಾಗಿ ಮಾತ್ರ ಉಳಿದಿಲ್ಲ. ಇದರಾಚೆಗೂ ಫೋನ್ನ ಸಾಕಷ್ಟು ಪ್ರಯೋಜನಗಳಿವೆ. ಹೀಗಾಗಿ, ಮೊಬೈಲ್ ಫೋನ್ನ ಚಾರ್ಜ್ ಅನ್ನು ಹೆಚ್ಚು ಉಳಿಸಿಕೊಳ್ಳುವುದು ಕೂಡಾ ಬಹಳ ಮುಖ್ಯವಾಗಿದೆ.

ಆಂಡ್ರಾಯ್ಡ್ ಫೋನ್ಗಳು ಈಗ ಪವರ್ ಸೇವಿಂಗ್ ಮೋಡ್ನೊಂದಿಗೆಯೇ ಬರುತ್ತದೆ. ಬ್ಯಾಟರಿ ಚಾರ್ಜ್ ಅನ್ನು ಅನಗತ್ಯವಾಗಿ ಬಳಸುವ ವೈಶಿಷ್ಟ್ಯಗಳು, ಆಪ್ಗಳ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸುವ ಮೂಲಕ ಇದು ಫೋನ್ನ ಬ್ಯಾಟರಿಯನ್ನು ಉಳಿಸುತ್ತದೆ. ಇದರ ಜೊತೆಗೆ ಆಂಡ್ರಾಯ್ಡ್ ಫೋನ್ ಬಳಕೆದಾರರು ಕೂಡಾ ಕೆಲವೊಂದು ವಿಧಾನದ ಮೂಲಕ ಬ್ಯಾಟರಿ ಚಾರ್ಜ್ ಅನ್ನು ಜಾಸ್ತಿ ಉಳಿಸಿಕೊಳ್ಳಲು ಪ್ರಯತ್ನಿಸಬಹುದು. ಅಂತಹ ಕೆಲವು ಟಿಪ್ಸ್ ಇಲ್ಲಿವೆ.

How to conserve your android phones battery.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm