ಬ್ರೇಕಿಂಗ್ ನ್ಯೂಸ್
04-12-20 12:38 pm Source: GIZBOT Manthesh ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಬಿಎಸ್ಎನ್ಎಲ್ ಸೇರಿದಂತೆ ಖಾಸಗಿ ಟೆಲಿಕಾಂಗಳು ಆಕರ್ಷಕ ಪ್ಲ್ಯಾನ್ ಪರಿಚಯಿಸಿವೆ. ಇತ್ತೀಚಿಗೆ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಸಂಸ್ಥೆಯು ಅಧಿಕ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನಗಳ ಪ್ರೀಪೇಯ್ಡ್ ಪ್ಲ್ಯಾನ್ಗಳನ್ನು ಬಿಡುಗಡೆ ಮಾಡಿದೆ. ಅದೇ ಹಾದಿಯಲ್ಲಿ ಬಿಎಸ್ಎನ್ಎಲ್ ಇತ್ತೀಚಿಗಷ್ಟೆ ಪರಿಚಯಿಸಿರುವ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ಅಧಿಕ ಪ್ರಯೋಜನಗಳಿಂದ ಗಮನ ಸೆಳೆದಿದೆ.
ಹೌದು, ಬಿಎಸ್ಎನ್ಎಲ್ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಯೋಜನೆಯಾಗಿದ್ದು, ಒಟ್ಟು 24GB ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯವನ್ನು ಹಾಗೂ ಎಸ್ಎಮ್ಎಸ್ ಪ್ರಯೋಜನವನ್ನು ಈ ಯೋಜನೆಯು ಹೊಂದಿದೆ. ಅದೇ ರೀತಿ ವಾರ್ಷಿಕ ವ್ಯಾಲಿಡಿಟಿ ಯೋಜನೆಗಳಲ್ಲಿ ಬಿಎಸ್ಎನ್ಎಲ್ನ 1999ರೂ. ಪ್ಲ್ಯಾನ್ ಸಹ ಆಕರ್ಷಕ ಅನಿಸಿದೆ. ಈ ಯೋಜನೆಗಳ ಇನ್ನಷ್ಟು ಮಾಹಿತಿ ತಿಳಿಯಲು ಮುಂದೆ ಓದಿರಿ.

ಬಿಎಸ್ಎನ್ಎಲ್ 1499ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್ಎನ್ಎಲ್ನ 1499ರೂ. ಪ್ಲ್ಯಾನಿನಲ್ಲಿ ಭಾರತದ ಯಾವುದೇ ನೆಟ್ವರ್ಕ್ಗೆ ಅನಿಯಮಿತ ವಾಯಿಸ್ ಕರೆಗಳು ಲಭ್ಯ(250 ನಿಮಿಷ). ಇದರೊಂದಿಗೆ ಒಟ್ಟು 24GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಪ್ರತಿದಿನ 100ಎಸ್ಎಮ್ಎಸ್ ಸೌಲಭ್ಯಗಳು ಸಿಗಲಿವೆ. ಇನ್ನು ಈ ಯೋಜನೆಯು 395 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ.

ಬಿಎಸ್ಎನ್ಎಲ್ 1,999ರೂ. ಪ್ಲ್ಯಾನ್ ಪ್ರಯೋಜನಗಳು
ಬಿಎಸ್ಎನ್ಎಲ್ನ 1,999ರೂ. ಪ್ಲ್ಯಾನಿನಲ್ಲಿ ಭಾರತದ ಯಾವುದೇ ನೆಟ್ವರ್ಕ್ಗೆ ಅನಿಯಮಿತ ವಾಯಿಸ್ ಕರೆಗಳು, ಪ್ರತಿದಿನ 3GB ಡೇಟಾ ಸೌಲಭ್ಯ ಸಹ ದೊರೆಯಲಿದೆ (ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 1308GB ಡಾಟಾ). ಇದರೊಂದಿಗೆ ಪ್ರತಿದಿನ 100 ಎಸ್ಎಂಎಸ್ ಜೊತೆಗೆ ಬಿಎಸ್ಎನ್ಎಲ್ ಟ್ಯೂನ್ಸ್ ಮತ್ತು ಬಿಎಸ್ಎನ್ಎಲ್ ಟಿವಿ ಚಂದಾದಾರಿಕೆಯು ಸಹ ಉಚಿತವಾಗಿ ಲಭ್ಯವಾಗಲಿವೆ

ಬಿಎಸ್ಎನ್ಎಲ್ 1,212ರೂ.ಪ್ಲ್ಯಾನ್
ಬಿಎಸ್ಎನ್ಎಲ್ 1,212ರೂ. ಡೇಟಾ ಎಸ್ಟಿವಿ ಡೇಟಾ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 500GB ಡೇಟಾ ಪ್ರಯೋಜನೆ ದೊರೆಯುತ್ತದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಯಾವುದೇ ವಾಯಿಸ್ ಕರೆ ಹಾಗೂ ಎಸ್ಎಮ್ಎಸ್ ಸೌಲಭ್ಯಗಳು ದೊರೆಯುವುದಿಲ್ಲ. ಇದೊಂದು ಡೇಟಾ ಪ್ಲ್ಯಾನ್ ಆಗಿದೆ.
This News Article is a Copy of GIZBOT
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm