ಬ್ರೇಕಿಂಗ್ ನ್ಯೂಸ್
            
                        07-12-20 11:58 am Source: GIZBOT ಡಿಜಿಟಲ್ ಟೆಕ್
            ದೇಶದ ಟೆಲಿಕಾಂ ವಲಯದಲ್ಲಿ ಜನಪ್ರಿಯ ಸ್ಥಾನದಲ್ಲಿ ಗುರುತಿಸಿಕೊಂಡಿರುವ ವಿ ಟೆಲಿಕಾಂಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಹಲವು ಅತ್ಯುತ್ತಮ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನೂ ಕೆಲವು ದೀರ್ಘ ವ್ಯಾಲಿಡಿಟಿಯ ಸೌಲಭ್ಯವನ್ನು ಒಳಗೊಂಡಿವೆ. ಹಾಗೆಯೇ ಮತ್ತೆ ಕೆಲವು ಪ್ರೀಪೇಯ್ಡ್ ಪ್ಲ್ಯಾನ್ಗಳು ಅಧಿಕ ಡೇಟಾ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ.
ಹೌದು, ವಿ ಟೆಲಿಕಾಂ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇರುವ ಕೆಲವು ಪ್ಲ್ಯಾನ್ಗಳನ್ನು ಹೊಂದಿದೆ. ಈ ಪ್ಲ್ಯಾನ್ಗಳಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್ಎಮ್ಎಸ್ ಪ್ರಯೋಜನ ಸಹ ಒಳಗೊಂಡಿವೆ. ಆದರೆ ಮುಖ್ಯವಾಗಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್ಗಳಿಗೆ ಡಿಮ್ಯಾಂಡ್ ಹೆಚ್ಚು.

ವೊಡಾಫೋನ್-ಐಡಿಯಾ (ವಿ) 795ರೂ. ಪ್ಲ್ಯಾನ್ ವಿ ಟೆಲಿಕಾಂನ 795ರೂ. ಪ್ಲ್ಯಾನ್ನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನೆ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹಾಗೆಯೇ ಒಂದು ವರ್ಷದ ZEE5 ಸದಸ್ಯತ್ವ ಪಡೆದಿದೆ.

ವೊಡಾಫೋನ್-ಐಡಿಯಾ (ವಿ) 599ರೂ. ಪ್ಲ್ಯಾನ್ ವಿ ಟೆಲಿಕಾಂನ 599ರೂ. ಪ್ಲ್ಯಾನ್ನಲ್ಲಿ ಪ್ರತಿದಿನ 1,5GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
ವೊಡಾಫೋನ್-ಐಡಿಯಾ (ವಿ) 699ರೂ. ಪ್ಲ್ಯಾನ್ ವಿ ಟೆಲಿಕಾಂನ 699ರೂ. ಪ್ಲ್ಯಾನ್ನಲ್ಲಿ ಪ್ರತಿದಿನ 2GB ಡೇಟಾ ಲಭ್ಯವಿದೆ. ಸದ್ಯ ಡಬಲ್ ಡೇಟಾ ಆಫರ್ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
This News Article is a Copy of GIZBOT
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm