ಬ್ರೇಕಿಂಗ್ ನ್ಯೂಸ್
27-11-24 12:58 am HK News Desk ಡಿಜಿಟಲ್ ಟೆಕ್
ಭಾರತೀಯ ಪ್ರಜೆಗಳಿಗೆ ಆಧಾರ್ ಕಾರ್ಡ್ (Aadhaar card) ಪ್ರಮುಖ ಗುರುತಿಸಿನ ಪುರಾವೆ ಆಗಿದೆ. ಅಲ್ಲದೇ ಇತ್ತೀಚಿಗೆ ಬಹುತೇಕ ಎಲ್ಲ ಸೇವೆಗಳು ಡಿಜಿಟಲ್ ವ್ಯವಸ್ಥೆಯನ್ನು ಹೊಂದಿದ್ದು, ಹೀಗಾಗಿ ಹಲವು ಕಡೆಗಳಲ್ಲಿ ಆಧಾರ್ ಲಿಂಕ್ ಮಾಡಬೇಕಿರುತ್ತದೆ. ಅದಾಗ್ಯೂ, ಆಧಾರ್ ಕಾರ್ಡ್ ಸುರಕ್ಷತೆಯ ಬಗ್ಗೆಯೂ ಕಾಳಜಿವಹಿಸುವುದು ಮುಖ್ಯವಾಗಿದೆ. ಏಕೆಂದರೆ ಆಧಾರ್ ಕಾರ್ಡ್ ದುರುಪಯೋಗ ಮಾಡಿಕೊಳ್ಳುವ ವಂಚಕರು ಇದ್ದಾರೆ. ನಿಮಗೆ ಗೊತ್ತಿಲ್ಲದೇ ನಿಮ್ಮ ಆಧಾರ್ ಕಾರ್ಡ್ ಅನ್ನು ಯಾರಾದರೂ ಎಲ್ಲಿಯಾದರೂ ಬಳಕೆ ಮಾಡಿದ್ದಾರೆಯೇ ಎಂದು ತಿಳಿಯಬಹುದು!
ಹೌದು, ಯೂನಿಕ್ 12 ಸಂಖ್ಯೆಗಳನ್ನು ಒಳಗೊಂಡಿರುವ ಆಧಾರ್ ಕಾರ್ಡ್ (Aadhaar card) ಸರ್ಕಾರದ ಸೇವೆಗಳನ್ನು ಪಡೆಯಲು ಅಗತ್ಯ ಆಗಿದೆ. ಇದಲ್ಲದೇ ಬ್ಯಾಂಕಿಂಗ್ ಸೇವೆಗಳಿಗೆ, ಟೆಲಿಕಾಂ ಸೇವೆ ಪಡೆಯಲು ಆಧಾರ್ ಸಂಖ್ಯೆ ಲಿಂಕ್ ಮಾಡಲಾಗುತ್ತದೆ. ಹೀಗೆ ಹಲವು ಕಡೆಗಳಲ್ಲಿ ನೀವು ನಿಮ್ಮ ಆಧಾರ್ ನಂಬರ್ ನೀಡಬೇಕಿರುತ್ತದೆ. ಒಂದು ವೇಳೆ ನಿಮಗೆ ತಿಳಿಯದೇ ಯಾರಾದರೂ ನಿಮ್ಮ ಆಧಾರ್ ಕಾರ್ಡ್ ಬಳಕೆ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಚೆಕ್ ಮಾಡಬಹುದು.
ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆ ಮಾಡಲಾಗಿದೆ ಎಂಬುದನ್ನು ನೀವು ಪರಿಶೀಲಿಸಬಹುದು. ಆಗ ಆಧಾರ್ ಕಾರ್ಡ್ ಯಾವೆಲ್ಲಾ ಸೇವೆಗಳಿಗೆ ಲಿಂಕ್ ಮಾಡಲಾಗಿದೆ ಎಂಬುದು ನಿಮಗೆ ತಿಳಿಯುತ್ತದೆ. ನಿಮಗೆ ಗೊತ್ತಿಲ್ಲದೇ ಯಾವುದಾದರೂ ಸೇವೆಗಳಿಗೆ ನಿಮ್ಮ ಆಧಾರ್ ಬಳಕೆ ಆಗಿದ್ದರೆ ಅದೂ ತಿಳಿಯುತ್ತದೆ. ಹಾಗಾದರೇ ನಿಮ್ಮ ಆಧಾರ್ ಕಾರ್ಡ್ (Aadhaar card) ಎಲ್ಲೆಲ್ಲಿ ಬಳಕೆ ಮಾಡಲಾಗಿದೆ ಎಂಬುದನ್ನು ತಿಳಿಯುವುದು ಹೇಗೆ ಎಂಬುದನ್ನು ಮುಂದೆ ಓದಿರಿ. ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆ ಆಗಿದೆ ಹೀಗೆ ತಿಳಿಯಿರಿ

ಅಧಾರ್ ಕಾರ್ಡ್ ಬಯೋಮೆಟ್ರಿಕ್ ದುರುಪಯೋಗ ತಡೆಯಲು ಬಳಕೆದಾರರು ತಮ್ಮ ಆಧಾರ್ ಕಾರ್ಡ್ಗೆ ಬಯೋಮೆಟ್ರಿಕ್ ಲಾಕ್ (Lock) ಸಹ ಮಾಡಬಹುದು. ಅಗತ್ಯ ಹಾಗೂ ಬೇಕಾದ ಸಂದರ್ಭಗಳಲ್ಲಿ ಮಾತ್ರ ಅನ್ಲಾಕ್ (Unlock) ಮಾಡುವ ಅವಕಾಶ ಸಹ ಇದೆ.
Aadhaar is a 12-digit unique number that is issued by the Unique Identification Authority of India (UIDAI). It serves as residential proof as well as identification proof. It is an important document every citizen of India must-have. However, if you're an Aadhaar cardholder and you are worried that your Aadhaar data could be misused, then you can find out when and where your Aadhaar card was used for authentication.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am