ಬ್ರೇಕಿಂಗ್ ನ್ಯೂಸ್
17-12-20 03:52 pm Source: GIZBOT ಡಿಜಿಟಲ್ ಟೆಕ್
ಪ್ರಸ್ತುತ ದೇಶದಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಹೆಚ್ಚು ಮುನ್ನಲೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಹಲವು UPI ಆಧಾರಿತ ಪೇಮೆಂಟ್ ಆಪ್ಗಳು ಬಳಕೆಯಲ್ಲಿವೆ. ಈ ಸಾಲಿಗಿಗ ಭಾರತೀಯ ಅಂಚೆ ಇಲಾಖೆಯೂ ಸೇರ್ಪಡೆ ಆಗಿದ್ದು, ಅಂಚೆ ಇಲಾಖೆ ಹೊಸದಾಗಿ ''ಡಾಕ್ಪೇ'' ಆಪ್ ಅನ್ನು ಪರಿಚಯಿಸಿದೆ. ಈ ಸೇವೆಯಿಂದ ಹಣವನ್ನು ಕಳುಹಿಸುವುದು, ಕ್ಯೂಆರ್ ಕೋಡ್ಗಳನ್ನು ಸ್ಕ್ಯಾನ್ ಮಾಡುವುದು ಮತ್ತು ವ್ಯಾಪಾರಿಗಳಿಗೆ ಡಿಜಿಟಲ್ ರೂಪದಲ್ಲಿ ಹಣ ಪಾವತಿಗಳನ್ನು ಮಾಡುವಂತಹ ಸೇವೆಗಳನ್ನು ಸುಗಮಗೊಳಿಸಲು ಸಾಧ್ಯವಾಗುತ್ತದೆ.
ಹೌದು, ದೇಶದಲ್ಲಿ ಡಿಜಿಟಲ್ ಪೇಮೆಂಟ್ ಉತ್ತೇಜಿಸುವ ನಿಟ್ಟಿನಲ್ಲಿ ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಈ ನೂತನ ಆಪ್ ಅನಾವರಣ ಮಾಡಿವೆ. ಇನ್ನು ಈ ಆಪ್ನಲ್ಲಿ ಬಳಕೆದಾರರಿಗೆ ಹಣ ವರ್ಗಾವಣೆ, QR ಕೋಡ್ ಸ್ಕ್ಯಾನ್, ಬಿಲ್ ಪಾವತಿ, ಹಣ ಪಾವತಿ, ವರ್ಚುವಲ್ ಡೆಬಿಟ್ ಕಾರ್ಡ್, UPI ಪೇಮೆಂಟ್, ಬ್ಯಾಂಕ್ ಸೇವೆಗಳಂತಹ ಸೇವೆಗಳು ಲಭ್ಯವಾಗುತ್ತವೆ.

ಆಂಡ್ರಾಯ್ಡ್ನಲ್ಲಿ ಡಾಕ್ಪೇ ಅಪ್ಲಿಕೇಶನ್ ಡೌನ್ಲೋಡ್ ಮಾಡುವುದು ಹೇಗೆ?
* ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಗೂಗಲ್ ಪ್ಲೇ ಸ್ಟೋರ್ ತೆರೆಯಿರಿ.
* ಹುಡುಕಾಟ ಪೆಟ್ಟಿಗೆಯನ್ನು ಬಳಸಿಕೊಂಡು 'ಡಾಕ್ಪೇ'-'DakPay' ಕೀ ಸರ್ಚ್ ಹುಡುಕಿ.
* DakPay by IPPB ಹೆಸರಿನ ಅಪ್ಲಿಕೇಶನ್ನಲ್ಲಿ ಟ್ಯಾಪ್ ಮಾಡಿ ಮತ್ತು ಇನ್ಸ್ಟಾಲ್ ಬಟನ್ ಒತ್ತಿರಿ.
* ಆಪ್ ಇನ್ಸ್ಟಾಲ್ ಆದ ನಂತರ, ಅಪ್ಲಿಕೇಶನ್ ತೆರೆಯಿರಿ. * ಆನಂತರ NEXT ಐಕಾನ್ ಮೇಲೆ ಟ್ಯಾಪ್ ಮಾಡಿ.
* ನೀವು ಡಾಕ್ಪೇ ಜೊತೆ ಲಿಂಕ್ ಮಾಡಲು ಬಯಸುವ ಮೊಬೈಲ್ ಸಂಖ್ಯೆಯನ್ನು ಆಯ್ಕೆ ಮಾಡಿ/ನಮೂದಿಸಿ.
* ಹೆಸರು, ಇಮೇಲ್ ಐಡಿ, ಹುಟ್ಟಿದ ದಿನಾಂಕ ಮತ್ತು ಇತರೆ ವಿವರಗಳನ್ನು ನಮೂದಿಸುವ ಮೂಲಕ ಪ್ರೊಫೈಲ್ ರಚಿಸಿ.

ಆಂಡ್ರಾಯ್ಡ್ನಲ್ಲಿ ಲಭ್ಯ
ಅಂಚೆ ಇಲಾಖೆಯ ನೂತನ ಡಾಕ್ಪೇ ಪೇಮೆಂಟ್ ಅಪ್ಲಿಕೇಶನ್ ಸದ್ಯ ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಅಪ್ಲಿಕೇಶನ್ ಲಭ್ಯವಿದೆ. ಇನ್ನು ಡಾಕ್ಪೇ ಅಪ್ಲಿಕೇಶನ್ ಶೀಘ್ರದಲ್ಲೇ ಆಪಲ್ ಆಪ್ ಸ್ಟೋರ್ ಮೂಲಕ ಐಓಎಸ್ ಬಳಕೆದಾರರಿಗೂ ಲಭ್ಯವಾಗಲಿದ ಎನ್ನಲಾಗಿದೆ.
This News Article is a Copy of GIZBOT
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm