ಬ್ರೇಕಿಂಗ್ ನ್ಯೂಸ್
22-12-20 04:58 pm Source: GIZBOT Manthesh ಡಿಜಿಟಲ್ ಟೆಕ್
ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ಕಳೆದ ವರ್ಷದ ಅಂತ್ಯದ ವೇಳೆಗೆ ಟೆಲಿಕಾಂ ಕಂಪನಿಗಳು ಟಾರೀಫ್ ಪ್ಲ್ಯಾನ್ಗಳ ಬೆಲೆ ಏರಿಕೆ ಮಾಡಿ ಅಚ್ಚರಿ ಮೂಡಿಸಿದವು. ಅದೇ ಬರುವ ಹೊಸ ವರ್ಷದಲ್ಲಿ 2021 ಟೆಲಿಕಾಂಗಳು ಕಂಪನಿಗಳು ಮತ್ತೆ ತಮ್ಮ ಟಾರೀಫ್ ಯೋಜನೆಗಳ ಬೆಲೆ ಏರಿಕೆಯ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.
ಹೌದು, ಕಳೆದ ವರ್ಷ ವೊಡಾಫೋನ್-ಐಡಿಯಾ, ಜಿಯೋ, ಏರ್ಟೆಲ್ ಟೆಲಿಕಾಂಗಳು ಹೊಂದಾಣಿಕೆಯ ಒಟ್ಟು ಆದಾಯ (ಎಜಿಆರ್) ಬಾಕಿಯಿಂದ ಭಾರೀ ಆರ್ಥಿಕ ನಷ್ಟ ಎದುರಿಸಿದವು. ಡೇಟಾ ಕನಿಷ್ಠ ದರ ನಿಗದಿಪಡಿಸಲು ಮನವಿ ಸಲ್ಲಿಸಿದ್ದವು. ಕಂಪನಿಗಳು ಬೆಲೆ ಏರಿಕೆ ಮಾಡಿದಾಗೂ ಸಹ ಪ್ರಸಕ್ತ ವರ್ಷ ವರ್ಕ್ ಫ್ರಮ್ ಹೋಮ್ನಂತಹ ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿವೆ. ಆದರೆ ಜನೆವರಿಯಲ್ಲಿ ಮತ್ತೆ ಟಾರೀಫ್ ದರಗಳಲ್ಲಿ ಮತ್ತೆ ಏರಿಕೆ ಮಾಡುವ ಸಾಧ್ಯತೆಗಳಿ ಇವೆ ಎನ್ನಲಾಗಿದೆ.

ಟಾರೀಫ್ನಲ್ಲಿ ಶೇ.15-20% ಹೆಚ್ಚಳ ಸಾಧ್ಯತೆ
ಆರ್ಥಿಕ ನಷ್ಟದ ಹೊರೆ ಇಳಿಕೆ ಮಾಡಲು ಟೆಲಿಕಾಂಗಳು ಸುಂಕವನ್ನು ಹೆಚ್ಚಿಸಲು ನೋಡುತ್ತಿವೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಹೊಸ ವರ್ಷದ (2020) ಆರಂಭದಲ್ಲಿ ಟಾರೀಫ್ ಯೋಜನೆಗಳ ದರಗಳಲ್ಲಿ 15-20% ರಷ್ಟು ಹೆಚ್ಚಳ ಮಾಡಬಹುದು ಎನ್ನಲಾಗಿದೆ.

ಜಿಯೋ ಸಹ ದರ ಏರಿಕೆ ಮಾಡುವ ಸಾಧ್ಯತೆ
ಜನೆವರಿಯಲ್ಲಿ ವೊಡಾಫೋನ್-ಐಡಿಯಾ, ಏರ್ಟೆಲ್ ಹಾಗೂ ಜಿಯೋ ಸಹ ದರ ಏರಿಕೆ ಮಾಡುವ ನಿರೀಕ್ಷೆಗಳಿವೆ. ಅವುಗಳಲ್ಲಿ ವಿ ಹಾಗೂ ಏರ್ಟೆಲ್ ಟೆಲಿಕಾಂ ಮೊದಲು ದರ ಏರಿಕೆ ಮಾಡುವ ಸಾಧ್ಯತೆಗಳಿದ್ದ, ಈ ಎರಡು ಟೆಲಿಕಾಂಗಳ ನಡೆ ನೋಡಿ ಜಿಯೋ ಟೆಲಿಕಾಂ ತನ್ನ ನಿರ್ಣಯ ಮಾಡುವ ನಿರೀಕ್ಷೆಗಳಿವೆ ಎನ್ನಲಾಗಿದೆ.

ಯಾವ ಟೆಲಿಕಾಂಗೆ ಬೀಳಲಿದೆ ಪೆಟ್ಟು
ಟಾರೀಫ್ಗಳ ಬೆಲೆ ಹೆಚ್ಚಳದಿಂದ ಚಂದಾದಾರರು ಇತರೆ ಟೆಲಿಕಾಂಗೆ ಎಂಎನ್ಪಿ ಮಾಡಿಕೊಳ್ಳಬಹುದು. ಇದರಿಂದ ಮೊದಲು ದರ ಏರಕೆ ಮಾಡುವ ಟೆಲಿಕಾಂಗೆ ಹೆಚ್ಚು ಪೆಟ್ಟು ಬೀಳುವ ಸಾಧ್ಯತೆ ಎಂದು ಹೇಳಬಹುದಾಗಿದೆ. ಇನ್ನೊಂದೆಡೆ ದರ ಹೆಚ್ಚಳ ಒಂದೆಡೇಯಾದರೇ ಉತ್ತಮ ನೆಟ್ವರ್ಕ್ ವ್ಯವಸ್ಥೆ ಕಾಯ್ದುಕೊಳ್ಳದ ಟೆಲಿಕಾಂನಿಂದ ಚಂದಾದಾರರು ಹೊರಹೋಗುವ ಸಾಧ್ಯತೆಗಳು ಇವೆ.
This News Article is a Copy of GIZBOT
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm