ಬ್ರೇಕಿಂಗ್ ನ್ಯೂಸ್
26-12-20 05:45 pm Source: GIZBOT ಡಿಜಿಟಲ್ ಟೆಕ್
ನೀವು ಜಿಯೋ ಕಾಲರ್ ಟ್ಯೂನ್ ಸೆಟ್ ಮಾಡ ಬಯಸಿದರೇ, ಕಾಲರ್ ಟ್ಯೂನ್ ಸೆಟ್ ಮಾಡಲು ನಾಲ್ಕು ಮಾರ್ಗಗಳಿವೆ. ರಿಲಯನ್ಸ್ ಜಿಯೋ ಬಳಕೆದಾರರು ಮೈಜಿಯೊ ಅಪ್ಲಿಕೇಶನ್, IVR ಅಥವಾ SMS ಬಳಸಿ ಕಾಲರ್ ಟ್ಯೂನ್ ಹೊಂದಿಸಬಹುದು. ಹಾಗೆಯೇ ಮತ್ತೊಬ್ಬ ಜಿಯೋ ಗ್ರಾಹಕರಿಂದ ಜಿಯೋ ಟ್ಯೂನ್ ಅನ್ನು ನಕಲಿಸಲು ಸಹ ಟೆಲಿಕಾಂ ಅನುಮತಿಸುತ್ತದೆ. ಒಂದು ವೇಳೆ ನೀವು ಮೈಜಿಯೊ ಅಪ್ಲಿಕೇಶನ್ನಲ್ಲಿ ನಿರ್ದಿಷ್ಟ ಹಾಡನ್ನು ಸರ್ಚ್ ಮಾಡಲು ಸಾಧ್ಯವಾಗದೆ ಇದ್ದಲ್ಲಿ, ನಂತರ ನೀವು ಜಿಯೋಸಾವನ್ ಅಪ್ಲಿಕೇಶನ್ ಬಳಸಿ ಕಾಲರ್ ಟ್ಯೂನ್ ಹೊಂದಿಸಲು ಪ್ರಯತ್ನಿಸಬಹುದು. ಹಾಗೆಯೇ ಕಾಲರ್ ಟ್ಯೂನ್ ಸೇವೆ ನಿಲ್ಲಿಸಲು ಅವಕಾಶ ನೀಡಲಾಗಿದೆ.
ಹೌದು, ರಿಲಾಯನ್ಸ್ ಜಿಯೋ ಕಂಪನಿಯು ತನ್ನ ಜಿಯೋ ಟ್ಯೂನ್ಸ್ ಲೈಬ್ರರಿಯಲ್ಲಿ 4 ಲಕ್ಷ ಜೊತೆಗೆ ಹಾಡುಗಳ ಸಂಗ್ರಹವನ್ನು ಹೊಂದಿದೆ. ಇದರಿಂದ ನಿಮ್ಮ ಜಿಯೋ ಟ್ಯೂನ್ ಅನ್ನು ನೀವು ಆಯ್ಕೆ ಮಾಡಬಹುದು. ಹಾಗೆಯೇ ಹೆಲೋ ಟ್ಯೂನ್ ಸೆಟ್ ಮಾಡಿದ ನಂತರ ಈ ಸೇವೆ ಬೇಡವಾದಲ್ಲಿ ತೆಗೆದು ಹಾಕಬಹುದು/ ಸೇವೆಯನ್ನು ನಿಲ್ಲಿಸಬಹುದಾಗಿದೆ. ಹಾಗಾದರೇ ಜಿಯೋದ ಹೆಲೋ/ ಕಾಲರ್ ಟ್ಯೂನ್ ಅನ್ನು ಹೇಗೆ ನಿಲ್ಲಿಸುವುದು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ.

ಜಿಯೋ ಕಾಲರ್ ಟ್ಯೂನ್ ಸೇವೆಯನ್ನು ಸ್ಥಗಿತ ಮಾಡಲು ಮೂರು ಆಯ್ಕೆಗಳು ಇವೆ. ಅವುಗಳು ಕ್ರಮವಾಗಿ ಎಸ್ಎಮ್ಎಸ್ ಮೂಲಕ, ಮೈ ಜಿಯೋ ಆಪ್ ಮೂಲಕ ಹಾಗೂ IVR ಮೂಲಕ. ಬಳಕೆದಾರರು ಈ ಮೂರು ಆಯ್ಕೆಗಳಲ್ಲಿ ಒಂದು ಅನುಕೂಲಕರ ವಿಧಾನದ ಮೂಲಕ ಕಾಲರ್ ಟ್ಯೂನ್ ಸೇವೆ ನಿಲ್ಲಿಸಬಹುದಾಗಿದೆ.

SMS ವಿಧಾನದ ಮೂಲಕ
*ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಮೆಸೇಜ್ ಆಪ್ ತೆರೆಯಿರಿ. *ಮೆಸೇಜ್ನಲ್ಲಿ ಸ್ಟಾಪ್ ಎಂದು ಟೈಪ್ ಮಾಡಿ 56789 ಗೆ ಕಳುಹಿಸಿ.
*ನಿಷ್ಕ್ರಿಯಗೊಳಿಸುವಿಕೆಯನ್ನು ದೃಢೀಕರಿಸಲು 1 ಎಂದು ಪ್ರತ್ಯುತ್ತರಿಸಿ.
*ಇದಾದ ನಂತರ ಜಿಯೋ ಟ್ಯೂನ್ಸ್ ಸೇವೆ ಸ್ಥಗಿತವಾಗುತ್ತದೆ. ಮತ್ತು ನಿಷ್ಕ್ರಿಯದ ಬಗ್ಗೆ ದೃಢೀಕೃತ SMSನ್ನು ಬಳಕೆದಾರರು ಸ್ವೀಕರಿಸುತ್ತಾರೆ.

ಮೈ ಜಿಯೋ ಆಪ್ ವಿಧಾನದ ಮೂಲಕ
*ಮೈ ಜಿಯೋ ಆಪ್ ತೆರೆಯಿರಿ.
*ಮೆನುವಿನಲ್ಲಿ 'ಜಿಯೋ ಟ್ಯೂನ್ಸ್' ಆಯ್ಕೆಯನ್ನು ಕ್ಲಿಕ್ ಮಾಡಿ.
*'ಮೈ ಸಬ್ಸ್ಕ್ರೈಬರ್ ಪುಟ'ಕ್ಕೆ ಹೋಗಿ ಮತ್ತು ಕೆಳಭಾಗದಲ್ಲಿರುವ 'ಜಿಯೋ ಟ್ಯೂನ್ ನಿಷ್ಕ್ರಿಯಗೊಳಿಸಿ' ಆಯ್ಕೆ ಟ್ಯಾಪ್ ಮಾಡಿ. *ದೃಢೀಕರಣ ಪುಟದಲ್ಲಿ 'ಹೌದು' ಎಂಬುದನ್ನು ಟ್ಯಾಪ್ ಮಾಡಿ

IVR ವಿಧಾನದ ಮೂಲಕ
*ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಕಾಲ್ ಡಯಲರ್ ಆಪ್ ತೆರೆಯಿರಿ
*ಜಿಯೋ ಸಂಖ್ಯೆಯಿಂದ 155223 ಗೆ ಕಾಲ್ ಮಾಡಿ
*ಇಂಗ್ಲಿಷ್ಗಾಗಿ 1 ಮತ್ತು ಹಿಂದಿಗಾಗಿ 2 ಒತ್ತುವ ಮೂಲಕ ಆದ್ಯತೆಯ ಭಾಷೆ ಆರಿಸಿ.
*ಈಗ, ಐವಿಆರ್ ನಿಮ್ಮ ಜಿಯೋ ಸಂಖ್ಯೆಯಲ್ಲಿರುವ ಎಲ್ಲಾ ಸಕ್ರಿಯ ಮೌಲ್ಯವರ್ಧಿತ ಸೇವೆಗಳನ್ನು ಕೇಳುತ್ತದೆ
This News Article is a Copy of GIZBOT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm