ಬ್ರೇಕಿಂಗ್ ನ್ಯೂಸ್
26-12-20 05:45 pm Source: GIZBOT ಡಿಜಿಟಲ್ ಟೆಕ್
ನೀವು ಜಿಯೋ ಕಾಲರ್ ಟ್ಯೂನ್ ಸೆಟ್ ಮಾಡ ಬಯಸಿದರೇ, ಕಾಲರ್ ಟ್ಯೂನ್ ಸೆಟ್ ಮಾಡಲು ನಾಲ್ಕು ಮಾರ್ಗಗಳಿವೆ. ರಿಲಯನ್ಸ್ ಜಿಯೋ ಬಳಕೆದಾರರು ಮೈಜಿಯೊ ಅಪ್ಲಿಕೇಶನ್, IVR ಅಥವಾ SMS ಬಳಸಿ ಕಾಲರ್ ಟ್ಯೂನ್ ಹೊಂದಿಸಬಹುದು. ಹಾಗೆಯೇ ಮತ್ತೊಬ್ಬ ಜಿಯೋ ಗ್ರಾಹಕರಿಂದ ಜಿಯೋ ಟ್ಯೂನ್ ಅನ್ನು ನಕಲಿಸಲು ಸಹ ಟೆಲಿಕಾಂ ಅನುಮತಿಸುತ್ತದೆ. ಒಂದು ವೇಳೆ ನೀವು ಮೈಜಿಯೊ ಅಪ್ಲಿಕೇಶನ್ನಲ್ಲಿ ನಿರ್ದಿಷ್ಟ ಹಾಡನ್ನು ಸರ್ಚ್ ಮಾಡಲು ಸಾಧ್ಯವಾಗದೆ ಇದ್ದಲ್ಲಿ, ನಂತರ ನೀವು ಜಿಯೋಸಾವನ್ ಅಪ್ಲಿಕೇಶನ್ ಬಳಸಿ ಕಾಲರ್ ಟ್ಯೂನ್ ಹೊಂದಿಸಲು ಪ್ರಯತ್ನಿಸಬಹುದು. ಹಾಗೆಯೇ ಕಾಲರ್ ಟ್ಯೂನ್ ಸೇವೆ ನಿಲ್ಲಿಸಲು ಅವಕಾಶ ನೀಡಲಾಗಿದೆ.
ಹೌದು, ರಿಲಾಯನ್ಸ್ ಜಿಯೋ ಕಂಪನಿಯು ತನ್ನ ಜಿಯೋ ಟ್ಯೂನ್ಸ್ ಲೈಬ್ರರಿಯಲ್ಲಿ 4 ಲಕ್ಷ ಜೊತೆಗೆ ಹಾಡುಗಳ ಸಂಗ್ರಹವನ್ನು ಹೊಂದಿದೆ. ಇದರಿಂದ ನಿಮ್ಮ ಜಿಯೋ ಟ್ಯೂನ್ ಅನ್ನು ನೀವು ಆಯ್ಕೆ ಮಾಡಬಹುದು. ಹಾಗೆಯೇ ಹೆಲೋ ಟ್ಯೂನ್ ಸೆಟ್ ಮಾಡಿದ ನಂತರ ಈ ಸೇವೆ ಬೇಡವಾದಲ್ಲಿ ತೆಗೆದು ಹಾಕಬಹುದು/ ಸೇವೆಯನ್ನು ನಿಲ್ಲಿಸಬಹುದಾಗಿದೆ. ಹಾಗಾದರೇ ಜಿಯೋದ ಹೆಲೋ/ ಕಾಲರ್ ಟ್ಯೂನ್ ಅನ್ನು ಹೇಗೆ ನಿಲ್ಲಿಸುವುದು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ.

ಜಿಯೋ ಕಾಲರ್ ಟ್ಯೂನ್ ಸೇವೆಯನ್ನು ಸ್ಥಗಿತ ಮಾಡಲು ಮೂರು ಆಯ್ಕೆಗಳು ಇವೆ. ಅವುಗಳು ಕ್ರಮವಾಗಿ ಎಸ್ಎಮ್ಎಸ್ ಮೂಲಕ, ಮೈ ಜಿಯೋ ಆಪ್ ಮೂಲಕ ಹಾಗೂ IVR ಮೂಲಕ. ಬಳಕೆದಾರರು ಈ ಮೂರು ಆಯ್ಕೆಗಳಲ್ಲಿ ಒಂದು ಅನುಕೂಲಕರ ವಿಧಾನದ ಮೂಲಕ ಕಾಲರ್ ಟ್ಯೂನ್ ಸೇವೆ ನಿಲ್ಲಿಸಬಹುದಾಗಿದೆ.

SMS ವಿಧಾನದ ಮೂಲಕ
*ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಮೆಸೇಜ್ ಆಪ್ ತೆರೆಯಿರಿ. *ಮೆಸೇಜ್ನಲ್ಲಿ ಸ್ಟಾಪ್ ಎಂದು ಟೈಪ್ ಮಾಡಿ 56789 ಗೆ ಕಳುಹಿಸಿ.
*ನಿಷ್ಕ್ರಿಯಗೊಳಿಸುವಿಕೆಯನ್ನು ದೃಢೀಕರಿಸಲು 1 ಎಂದು ಪ್ರತ್ಯುತ್ತರಿಸಿ.
*ಇದಾದ ನಂತರ ಜಿಯೋ ಟ್ಯೂನ್ಸ್ ಸೇವೆ ಸ್ಥಗಿತವಾಗುತ್ತದೆ. ಮತ್ತು ನಿಷ್ಕ್ರಿಯದ ಬಗ್ಗೆ ದೃಢೀಕೃತ SMSನ್ನು ಬಳಕೆದಾರರು ಸ್ವೀಕರಿಸುತ್ತಾರೆ.

ಮೈ ಜಿಯೋ ಆಪ್ ವಿಧಾನದ ಮೂಲಕ
*ಮೈ ಜಿಯೋ ಆಪ್ ತೆರೆಯಿರಿ.
*ಮೆನುವಿನಲ್ಲಿ 'ಜಿಯೋ ಟ್ಯೂನ್ಸ್' ಆಯ್ಕೆಯನ್ನು ಕ್ಲಿಕ್ ಮಾಡಿ.
*'ಮೈ ಸಬ್ಸ್ಕ್ರೈಬರ್ ಪುಟ'ಕ್ಕೆ ಹೋಗಿ ಮತ್ತು ಕೆಳಭಾಗದಲ್ಲಿರುವ 'ಜಿಯೋ ಟ್ಯೂನ್ ನಿಷ್ಕ್ರಿಯಗೊಳಿಸಿ' ಆಯ್ಕೆ ಟ್ಯಾಪ್ ಮಾಡಿ. *ದೃಢೀಕರಣ ಪುಟದಲ್ಲಿ 'ಹೌದು' ಎಂಬುದನ್ನು ಟ್ಯಾಪ್ ಮಾಡಿ

IVR ವಿಧಾನದ ಮೂಲಕ
*ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಕಾಲ್ ಡಯಲರ್ ಆಪ್ ತೆರೆಯಿರಿ
*ಜಿಯೋ ಸಂಖ್ಯೆಯಿಂದ 155223 ಗೆ ಕಾಲ್ ಮಾಡಿ
*ಇಂಗ್ಲಿಷ್ಗಾಗಿ 1 ಮತ್ತು ಹಿಂದಿಗಾಗಿ 2 ಒತ್ತುವ ಮೂಲಕ ಆದ್ಯತೆಯ ಭಾಷೆ ಆರಿಸಿ.
*ಈಗ, ಐವಿಆರ್ ನಿಮ್ಮ ಜಿಯೋ ಸಂಖ್ಯೆಯಲ್ಲಿರುವ ಎಲ್ಲಾ ಸಕ್ರಿಯ ಮೌಲ್ಯವರ್ಧಿತ ಸೇವೆಗಳನ್ನು ಕೇಳುತ್ತದೆ
This News Article is a Copy of GIZBOT
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm