ಬ್ರೇಕಿಂಗ್ ನ್ಯೂಸ್
26-12-20 05:45 pm Source: GIZBOT ಡಿಜಿಟಲ್ ಟೆಕ್
ನೀವು ಜಿಯೋ ಕಾಲರ್ ಟ್ಯೂನ್ ಸೆಟ್ ಮಾಡ ಬಯಸಿದರೇ, ಕಾಲರ್ ಟ್ಯೂನ್ ಸೆಟ್ ಮಾಡಲು ನಾಲ್ಕು ಮಾರ್ಗಗಳಿವೆ. ರಿಲಯನ್ಸ್ ಜಿಯೋ ಬಳಕೆದಾರರು ಮೈಜಿಯೊ ಅಪ್ಲಿಕೇಶನ್, IVR ಅಥವಾ SMS ಬಳಸಿ ಕಾಲರ್ ಟ್ಯೂನ್ ಹೊಂದಿಸಬಹುದು. ಹಾಗೆಯೇ ಮತ್ತೊಬ್ಬ ಜಿಯೋ ಗ್ರಾಹಕರಿಂದ ಜಿಯೋ ಟ್ಯೂನ್ ಅನ್ನು ನಕಲಿಸಲು ಸಹ ಟೆಲಿಕಾಂ ಅನುಮತಿಸುತ್ತದೆ. ಒಂದು ವೇಳೆ ನೀವು ಮೈಜಿಯೊ ಅಪ್ಲಿಕೇಶನ್ನಲ್ಲಿ ನಿರ್ದಿಷ್ಟ ಹಾಡನ್ನು ಸರ್ಚ್ ಮಾಡಲು ಸಾಧ್ಯವಾಗದೆ ಇದ್ದಲ್ಲಿ, ನಂತರ ನೀವು ಜಿಯೋಸಾವನ್ ಅಪ್ಲಿಕೇಶನ್ ಬಳಸಿ ಕಾಲರ್ ಟ್ಯೂನ್ ಹೊಂದಿಸಲು ಪ್ರಯತ್ನಿಸಬಹುದು. ಹಾಗೆಯೇ ಕಾಲರ್ ಟ್ಯೂನ್ ಸೇವೆ ನಿಲ್ಲಿಸಲು ಅವಕಾಶ ನೀಡಲಾಗಿದೆ.
ಹೌದು, ರಿಲಾಯನ್ಸ್ ಜಿಯೋ ಕಂಪನಿಯು ತನ್ನ ಜಿಯೋ ಟ್ಯೂನ್ಸ್ ಲೈಬ್ರರಿಯಲ್ಲಿ 4 ಲಕ್ಷ ಜೊತೆಗೆ ಹಾಡುಗಳ ಸಂಗ್ರಹವನ್ನು ಹೊಂದಿದೆ. ಇದರಿಂದ ನಿಮ್ಮ ಜಿಯೋ ಟ್ಯೂನ್ ಅನ್ನು ನೀವು ಆಯ್ಕೆ ಮಾಡಬಹುದು. ಹಾಗೆಯೇ ಹೆಲೋ ಟ್ಯೂನ್ ಸೆಟ್ ಮಾಡಿದ ನಂತರ ಈ ಸೇವೆ ಬೇಡವಾದಲ್ಲಿ ತೆಗೆದು ಹಾಕಬಹುದು/ ಸೇವೆಯನ್ನು ನಿಲ್ಲಿಸಬಹುದಾಗಿದೆ. ಹಾಗಾದರೇ ಜಿಯೋದ ಹೆಲೋ/ ಕಾಲರ್ ಟ್ಯೂನ್ ಅನ್ನು ಹೇಗೆ ನಿಲ್ಲಿಸುವುದು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ.

ಜಿಯೋ ಕಾಲರ್ ಟ್ಯೂನ್ ಸೇವೆಯನ್ನು ಸ್ಥಗಿತ ಮಾಡಲು ಮೂರು ಆಯ್ಕೆಗಳು ಇವೆ. ಅವುಗಳು ಕ್ರಮವಾಗಿ ಎಸ್ಎಮ್ಎಸ್ ಮೂಲಕ, ಮೈ ಜಿಯೋ ಆಪ್ ಮೂಲಕ ಹಾಗೂ IVR ಮೂಲಕ. ಬಳಕೆದಾರರು ಈ ಮೂರು ಆಯ್ಕೆಗಳಲ್ಲಿ ಒಂದು ಅನುಕೂಲಕರ ವಿಧಾನದ ಮೂಲಕ ಕಾಲರ್ ಟ್ಯೂನ್ ಸೇವೆ ನಿಲ್ಲಿಸಬಹುದಾಗಿದೆ.

SMS ವಿಧಾನದ ಮೂಲಕ
*ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಮೆಸೇಜ್ ಆಪ್ ತೆರೆಯಿರಿ. *ಮೆಸೇಜ್ನಲ್ಲಿ ಸ್ಟಾಪ್ ಎಂದು ಟೈಪ್ ಮಾಡಿ 56789 ಗೆ ಕಳುಹಿಸಿ.
*ನಿಷ್ಕ್ರಿಯಗೊಳಿಸುವಿಕೆಯನ್ನು ದೃಢೀಕರಿಸಲು 1 ಎಂದು ಪ್ರತ್ಯುತ್ತರಿಸಿ.
*ಇದಾದ ನಂತರ ಜಿಯೋ ಟ್ಯೂನ್ಸ್ ಸೇವೆ ಸ್ಥಗಿತವಾಗುತ್ತದೆ. ಮತ್ತು ನಿಷ್ಕ್ರಿಯದ ಬಗ್ಗೆ ದೃಢೀಕೃತ SMSನ್ನು ಬಳಕೆದಾರರು ಸ್ವೀಕರಿಸುತ್ತಾರೆ.

ಮೈ ಜಿಯೋ ಆಪ್ ವಿಧಾನದ ಮೂಲಕ
*ಮೈ ಜಿಯೋ ಆಪ್ ತೆರೆಯಿರಿ.
*ಮೆನುವಿನಲ್ಲಿ 'ಜಿಯೋ ಟ್ಯೂನ್ಸ್' ಆಯ್ಕೆಯನ್ನು ಕ್ಲಿಕ್ ಮಾಡಿ.
*'ಮೈ ಸಬ್ಸ್ಕ್ರೈಬರ್ ಪುಟ'ಕ್ಕೆ ಹೋಗಿ ಮತ್ತು ಕೆಳಭಾಗದಲ್ಲಿರುವ 'ಜಿಯೋ ಟ್ಯೂನ್ ನಿಷ್ಕ್ರಿಯಗೊಳಿಸಿ' ಆಯ್ಕೆ ಟ್ಯಾಪ್ ಮಾಡಿ. *ದೃಢೀಕರಣ ಪುಟದಲ್ಲಿ 'ಹೌದು' ಎಂಬುದನ್ನು ಟ್ಯಾಪ್ ಮಾಡಿ

IVR ವಿಧಾನದ ಮೂಲಕ
*ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಕಾಲ್ ಡಯಲರ್ ಆಪ್ ತೆರೆಯಿರಿ
*ಜಿಯೋ ಸಂಖ್ಯೆಯಿಂದ 155223 ಗೆ ಕಾಲ್ ಮಾಡಿ
*ಇಂಗ್ಲಿಷ್ಗಾಗಿ 1 ಮತ್ತು ಹಿಂದಿಗಾಗಿ 2 ಒತ್ತುವ ಮೂಲಕ ಆದ್ಯತೆಯ ಭಾಷೆ ಆರಿಸಿ.
*ಈಗ, ಐವಿಆರ್ ನಿಮ್ಮ ಜಿಯೋ ಸಂಖ್ಯೆಯಲ್ಲಿರುವ ಎಲ್ಲಾ ಸಕ್ರಿಯ ಮೌಲ್ಯವರ್ಧಿತ ಸೇವೆಗಳನ್ನು ಕೇಳುತ್ತದೆ
This News Article is a Copy of GIZBOT
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
ಹೆಸರಿನಲ್ಲಿ ತಪ್ಪಿದೆ ಎಂದು ದಕ್ಷಿಣ ಕನ್ನಡ ಮಾಜಿ ಜಿಲ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm