ಬ್ರೇಕಿಂಗ್ ನ್ಯೂಸ್
06-01-21 03:24 pm Source: GIZBOT Manthesh ಡಿಜಿಟಲ್ ಟೆಕ್
ನಿಮಗೆ ನಿಮ್ಮ ಹೋಲದ ಪಹಣಿ ಪಡೆಯಬೇಕಿದ್ದರೇ, ಮೊದಲಿನಂತೆ ನಾಡ ಕಚೇರಿಗೆ ಹೋಗಿ ಕ್ಯೂನಲ್ಲಿ ನಿಲ್ಲುವ ಅಗತ್ಯವಿಲ್ಲ. ಆನ್ಲೈನ್ ಮೂಲಕ ಅತೀ ಸುಲಭವಾಗಿ ಹೋಲದ RTC ಉತಾರ/ ಪಹಣಿಯನ್ನು ನೀವು ಪಡೆಯಬಹುದಾಗಿದೆ. ಹಾಗೆಯೇ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಸಹ ಅವಕಾಶವಿದೆ.
ಹೌದು, ಸದ್ಯ ತಂತ್ರಜ್ಞಾನ ಬಹುತೇಕ ಎಲ್ಲ ಕೆಲಸಗಳನ್ನು ಸರಳಗೊಳಿಸಿದೆ. ಸರ್ಕಾರ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಆನ್ಲೈನ್ ಮೂಲಕ ಯಾವಾಗ ಬೇಕಾದರೂ ಪಹಣಿಯಲ್ಲಿ ಪಡೆಯಬಹುದಾಗಿದೆ. ಪಹಣಿ ಪಡೆಯಲು ಅಗತ್ಯ ಮಾಹಿತಿಗಳಾದ ಹೋಲದ ಸರ್ವೇ ನಂಬರ್, ಹಿಸ್ಸಾ, ಯಾವ ಜಿಲ್ಲೆ, ಯಾವ ತಾಲೂಕ್, ಯಾವ ಹೋಬಳಿಗಳ ಇವುಗಳ ಮಾಹಿತಿ ನೀಡಬೇಕಿರುತ್ತದೆ. ಹಾಗಾದರೇ ಆನ್ಲೈನ್ನಲ್ಲಿ ಪಹಣಿ ಪಡೆಯುವುದು
ಆನ್ಲೈನ್ನಲ್ಲಿ ಪಹಣಿ ಪಡೆಯಲು ಈ ಕ್ರಮ ಅನುಸರಿಸಿ
ಹಂತ 1 ಮೊದಲು ನೀವು ಬ್ರೌಸರ್ನಲ್ಲಿ https://landrecords.karnataka.gov.in ಅಥವಾ Bhoomi ವೆಬ್ಸೈಟ್ ತೆರೆಯಿರಿ.
ಹಂತ 2 ಆ ನಂತರ ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ View RTC and MR ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 3 View RTC and MR ಆಯ್ಕೆ ಕ್ಲಿಕ್ ಮಾಡಿದ ನಂತರ ಮೇಲೆ ತೋರಿಸಿರುವ ವಿಂಡೋ ತೆರದುಕೊಳ್ಳುತ್ತದೆ.
ಹಂತ 4 ನಂತರ ಅಲ್ಲಿ ಕೇಳಲಾಗಿರುವ, ಹೋಲ ಇರುವ ಜಿಲ್ಲೆ ಯಾವುದು, ತಾಲೂಕು ಯಾವುದು, ಹೋಬಳಿ, ಗ್ರಾಮ, ಸರ್ವೇ ನಂಬರ್ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
ಹಂತ 5 ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ನಂತರ Fetch Details ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 6 Fetch Details ಆಯ್ಕೆ ಕ್ಲಿಕ್ ಮಾಡಿದ ಮೇಲೆ ನೀವು ನಮೂದಿಸಿದ ಜಾಗದ/ಭೂಮಿಯ ಮಾಹಿತಿಯನ್ನಾಧರಿಸಿ ಆ ಸರ್ವೇ ನಂಬರ್ನಲ್ಲಿರುವ ಭೂಮಿಯ ವಿವರಗಳು ನಿಮಗೆ ಕಾಣುತ್ತವೆ.
ಹಂತ 7 ಭೂಮಿಯ ವಿವರಗಳು ಕಾಣಿಸಿಕೊಂಡ ನಂತರ View ಆಯ್ಕೆಯನ್ನು ಸೆಲೆಕ್ಟ್ ಮಾಡಿ.
ಹಂತ 8 View ಆಯ್ಕೆ ಕ್ಲಿಕ್ ಮಾಡಿದ ನಂತರ ಬೇರೊಂದು ಪುಟದಲ್ಲಿ ನಿಮ್ಮ ಪಹಣಿ ಕಾಣುತ್ತದೆ. ನೀವು ಅಲ್ಲಿ ಕಾಣುವ ಪಹಣಿಯನ್ನು ಸೇವ್ ಮಾಡಿಕೊಂಡು ಪ್ರಿಂಟ್ ತೆಗೆಸಿಕೊಳ್ಳಬಹುದು.
ಹಂತ 9 ಆನ್ಲೈನ್ನಲ್ಲಿ ವೀಕ್ಷಿಸುವ ಪಹಣಿ ವೀಕ್ಷಣೆಗೆ ಮಾತ್ರ. ಆದರೆ ನಿಗದಿತ ಸರ್ಕಾರಿ ಶುಲ್ಕ ಪಾವತಿಸುವ ಮೂಲಕ ಕೆಲಸಗಳಿಗೆ ಮಾನ್ಯತೆ ಇರುವಂತಹ ಪಹಣಿ ಸಹ ಪ್ರಿಂಟ್ ಮಾಡಬಹುದಾಗಿದೆ.
This News Article is a Copy of GIZBOT
19-10-25 05:42 pm
Bangalore Correspondent
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm