ಬ್ರೇಕಿಂಗ್ ನ್ಯೂಸ್
06-01-21 03:24 pm Source: GIZBOT Manthesh ಡಿಜಿಟಲ್ ಟೆಕ್
ನಿಮಗೆ ನಿಮ್ಮ ಹೋಲದ ಪಹಣಿ ಪಡೆಯಬೇಕಿದ್ದರೇ, ಮೊದಲಿನಂತೆ ನಾಡ ಕಚೇರಿಗೆ ಹೋಗಿ ಕ್ಯೂನಲ್ಲಿ ನಿಲ್ಲುವ ಅಗತ್ಯವಿಲ್ಲ. ಆನ್ಲೈನ್ ಮೂಲಕ ಅತೀ ಸುಲಭವಾಗಿ ಹೋಲದ RTC ಉತಾರ/ ಪಹಣಿಯನ್ನು ನೀವು ಪಡೆಯಬಹುದಾಗಿದೆ. ಹಾಗೆಯೇ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಸಹ ಅವಕಾಶವಿದೆ.
ಹೌದು, ಸದ್ಯ ತಂತ್ರಜ್ಞಾನ ಬಹುತೇಕ ಎಲ್ಲ ಕೆಲಸಗಳನ್ನು ಸರಳಗೊಳಿಸಿದೆ. ಸರ್ಕಾರ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಆನ್ಲೈನ್ ಮೂಲಕ ಯಾವಾಗ ಬೇಕಾದರೂ ಪಹಣಿಯಲ್ಲಿ ಪಡೆಯಬಹುದಾಗಿದೆ. ಪಹಣಿ ಪಡೆಯಲು ಅಗತ್ಯ ಮಾಹಿತಿಗಳಾದ ಹೋಲದ ಸರ್ವೇ ನಂಬರ್, ಹಿಸ್ಸಾ, ಯಾವ ಜಿಲ್ಲೆ, ಯಾವ ತಾಲೂಕ್, ಯಾವ ಹೋಬಳಿಗಳ ಇವುಗಳ ಮಾಹಿತಿ ನೀಡಬೇಕಿರುತ್ತದೆ. ಹಾಗಾದರೇ ಆನ್ಲೈನ್ನಲ್ಲಿ ಪಹಣಿ ಪಡೆಯುವುದು

ಆನ್ಲೈನ್ನಲ್ಲಿ ಪಹಣಿ ಪಡೆಯಲು ಈ ಕ್ರಮ ಅನುಸರಿಸಿ
ಹಂತ 1 ಮೊದಲು ನೀವು ಬ್ರೌಸರ್ನಲ್ಲಿ https://landrecords.karnataka.gov.in ಅಥವಾ Bhoomi ವೆಬ್ಸೈಟ್ ತೆರೆಯಿರಿ.
ಹಂತ 2 ಆ ನಂತರ ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ View RTC and MR ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 3 View RTC and MR ಆಯ್ಕೆ ಕ್ಲಿಕ್ ಮಾಡಿದ ನಂತರ ಮೇಲೆ ತೋರಿಸಿರುವ ವಿಂಡೋ ತೆರದುಕೊಳ್ಳುತ್ತದೆ.

ಹಂತ 4 ನಂತರ ಅಲ್ಲಿ ಕೇಳಲಾಗಿರುವ, ಹೋಲ ಇರುವ ಜಿಲ್ಲೆ ಯಾವುದು, ತಾಲೂಕು ಯಾವುದು, ಹೋಬಳಿ, ಗ್ರಾಮ, ಸರ್ವೇ ನಂಬರ್ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
ಹಂತ 5 ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ನಂತರ Fetch Details ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 6 Fetch Details ಆಯ್ಕೆ ಕ್ಲಿಕ್ ಮಾಡಿದ ಮೇಲೆ ನೀವು ನಮೂದಿಸಿದ ಜಾಗದ/ಭೂಮಿಯ ಮಾಹಿತಿಯನ್ನಾಧರಿಸಿ ಆ ಸರ್ವೇ ನಂಬರ್ನಲ್ಲಿರುವ ಭೂಮಿಯ ವಿವರಗಳು ನಿಮಗೆ ಕಾಣುತ್ತವೆ.

ಹಂತ 7 ಭೂಮಿಯ ವಿವರಗಳು ಕಾಣಿಸಿಕೊಂಡ ನಂತರ View ಆಯ್ಕೆಯನ್ನು ಸೆಲೆಕ್ಟ್ ಮಾಡಿ.
ಹಂತ 8 View ಆಯ್ಕೆ ಕ್ಲಿಕ್ ಮಾಡಿದ ನಂತರ ಬೇರೊಂದು ಪುಟದಲ್ಲಿ ನಿಮ್ಮ ಪಹಣಿ ಕಾಣುತ್ತದೆ. ನೀವು ಅಲ್ಲಿ ಕಾಣುವ ಪಹಣಿಯನ್ನು ಸೇವ್ ಮಾಡಿಕೊಂಡು ಪ್ರಿಂಟ್ ತೆಗೆಸಿಕೊಳ್ಳಬಹುದು.
ಹಂತ 9 ಆನ್ಲೈನ್ನಲ್ಲಿ ವೀಕ್ಷಿಸುವ ಪಹಣಿ ವೀಕ್ಷಣೆಗೆ ಮಾತ್ರ. ಆದರೆ ನಿಗದಿತ ಸರ್ಕಾರಿ ಶುಲ್ಕ ಪಾವತಿಸುವ ಮೂಲಕ ಕೆಲಸಗಳಿಗೆ ಮಾನ್ಯತೆ ಇರುವಂತಹ ಪಹಣಿ ಸಹ ಪ್ರಿಂಟ್ ಮಾಡಬಹುದಾಗಿದೆ.
This News Article is a Copy of GIZBOT
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm