ಬ್ರೇಕಿಂಗ್ ನ್ಯೂಸ್
06-01-21 03:24 pm Source: GIZBOT Manthesh ಡಿಜಿಟಲ್ ಟೆಕ್
ನಿಮಗೆ ನಿಮ್ಮ ಹೋಲದ ಪಹಣಿ ಪಡೆಯಬೇಕಿದ್ದರೇ, ಮೊದಲಿನಂತೆ ನಾಡ ಕಚೇರಿಗೆ ಹೋಗಿ ಕ್ಯೂನಲ್ಲಿ ನಿಲ್ಲುವ ಅಗತ್ಯವಿಲ್ಲ. ಆನ್ಲೈನ್ ಮೂಲಕ ಅತೀ ಸುಲಭವಾಗಿ ಹೋಲದ RTC ಉತಾರ/ ಪಹಣಿಯನ್ನು ನೀವು ಪಡೆಯಬಹುದಾಗಿದೆ. ಹಾಗೆಯೇ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಸಹ ಅವಕಾಶವಿದೆ.
ಹೌದು, ಸದ್ಯ ತಂತ್ರಜ್ಞಾನ ಬಹುತೇಕ ಎಲ್ಲ ಕೆಲಸಗಳನ್ನು ಸರಳಗೊಳಿಸಿದೆ. ಸರ್ಕಾರ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಆನ್ಲೈನ್ ಮೂಲಕ ಯಾವಾಗ ಬೇಕಾದರೂ ಪಹಣಿಯಲ್ಲಿ ಪಡೆಯಬಹುದಾಗಿದೆ. ಪಹಣಿ ಪಡೆಯಲು ಅಗತ್ಯ ಮಾಹಿತಿಗಳಾದ ಹೋಲದ ಸರ್ವೇ ನಂಬರ್, ಹಿಸ್ಸಾ, ಯಾವ ಜಿಲ್ಲೆ, ಯಾವ ತಾಲೂಕ್, ಯಾವ ಹೋಬಳಿಗಳ ಇವುಗಳ ಮಾಹಿತಿ ನೀಡಬೇಕಿರುತ್ತದೆ. ಹಾಗಾದರೇ ಆನ್ಲೈನ್ನಲ್ಲಿ ಪಹಣಿ ಪಡೆಯುವುದು

ಆನ್ಲೈನ್ನಲ್ಲಿ ಪಹಣಿ ಪಡೆಯಲು ಈ ಕ್ರಮ ಅನುಸರಿಸಿ
ಹಂತ 1 ಮೊದಲು ನೀವು ಬ್ರೌಸರ್ನಲ್ಲಿ https://landrecords.karnataka.gov.in ಅಥವಾ Bhoomi ವೆಬ್ಸೈಟ್ ತೆರೆಯಿರಿ.
ಹಂತ 2 ಆ ನಂತರ ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ View RTC and MR ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 3 View RTC and MR ಆಯ್ಕೆ ಕ್ಲಿಕ್ ಮಾಡಿದ ನಂತರ ಮೇಲೆ ತೋರಿಸಿರುವ ವಿಂಡೋ ತೆರದುಕೊಳ್ಳುತ್ತದೆ.

ಹಂತ 4 ನಂತರ ಅಲ್ಲಿ ಕೇಳಲಾಗಿರುವ, ಹೋಲ ಇರುವ ಜಿಲ್ಲೆ ಯಾವುದು, ತಾಲೂಕು ಯಾವುದು, ಹೋಬಳಿ, ಗ್ರಾಮ, ಸರ್ವೇ ನಂಬರ್ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
ಹಂತ 5 ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ನಂತರ Fetch Details ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 6 Fetch Details ಆಯ್ಕೆ ಕ್ಲಿಕ್ ಮಾಡಿದ ಮೇಲೆ ನೀವು ನಮೂದಿಸಿದ ಜಾಗದ/ಭೂಮಿಯ ಮಾಹಿತಿಯನ್ನಾಧರಿಸಿ ಆ ಸರ್ವೇ ನಂಬರ್ನಲ್ಲಿರುವ ಭೂಮಿಯ ವಿವರಗಳು ನಿಮಗೆ ಕಾಣುತ್ತವೆ.

ಹಂತ 7 ಭೂಮಿಯ ವಿವರಗಳು ಕಾಣಿಸಿಕೊಂಡ ನಂತರ View ಆಯ್ಕೆಯನ್ನು ಸೆಲೆಕ್ಟ್ ಮಾಡಿ.
ಹಂತ 8 View ಆಯ್ಕೆ ಕ್ಲಿಕ್ ಮಾಡಿದ ನಂತರ ಬೇರೊಂದು ಪುಟದಲ್ಲಿ ನಿಮ್ಮ ಪಹಣಿ ಕಾಣುತ್ತದೆ. ನೀವು ಅಲ್ಲಿ ಕಾಣುವ ಪಹಣಿಯನ್ನು ಸೇವ್ ಮಾಡಿಕೊಂಡು ಪ್ರಿಂಟ್ ತೆಗೆಸಿಕೊಳ್ಳಬಹುದು.
ಹಂತ 9 ಆನ್ಲೈನ್ನಲ್ಲಿ ವೀಕ್ಷಿಸುವ ಪಹಣಿ ವೀಕ್ಷಣೆಗೆ ಮಾತ್ರ. ಆದರೆ ನಿಗದಿತ ಸರ್ಕಾರಿ ಶುಲ್ಕ ಪಾವತಿಸುವ ಮೂಲಕ ಕೆಲಸಗಳಿಗೆ ಮಾನ್ಯತೆ ಇರುವಂತಹ ಪಹಣಿ ಸಹ ಪ್ರಿಂಟ್ ಮಾಡಬಹುದಾಗಿದೆ.
This News Article is a Copy of GIZBOT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm