ಬ್ರೇಕಿಂಗ್ ನ್ಯೂಸ್
12-08-20 05:36 pm Headline Karnataka News Network ಡಿಜಿಟಲ್ ಟೆಕ್
ನವದೆಹಲಿ, ಆಗಸ್ಟ್ 12: ಭೂಕಂಪನದ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಮೊಬೈಲ್ ಫೀಚರ್ ಒಂದನ್ನು ಬಳಕೆಗೆ ತರುವ ಕುರಿತು ಗೂಗಲ್ ಮಾಹಿತಿ ನೀಡಿದೆ. ಈಗಾಗಲೇ ಆ್ಯಂಡ್ರಾಯ್ಡ್ ಆಧಾರಿತ ಭೂಕಂಪನ ಪತ್ತೆ ಹಚ್ಚುವ ಫೀಚರ್ ಅನ್ನು ಆಯ್ದ ಸ್ಮಾರ್ಟ್ ಫೋನ್ ಗಳಲ್ಲಿ ಜಾರಿಗೊಳಿಸಲಾಗಿದೆ.
ಆ್ಯಂಡ್ರಾಯ್ಡ್ ಪೋನ್ ಗಳು ಭೂಕಂಪನ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರಲಿದ್ದು, ಈ ಸೌಲಭ್ಯ ಜಗತ್ತಿನಾದ್ಯಂತ ಜನರಿಗೆ ದೊರೆಯುತ್ತದೆ. ಇದರ ಪ್ರಕಾರ ಪ್ರತಿ ಆ್ಯಂಡ್ರಾಯ್ಡ್ ಫೋನ್ ಗಳು ಮಿನಿ ಸಿಸ್ಮೋಮೀಟರ್ ಆಗಿ ಬದಲಾಗುತ್ತದೆ. ಆ ಮೂಲಕ ಜಗತ್ತಿನ ಅತೀ ದೊಡ್ಡ ಭೂಕಂಪನ ಕುರಿತ ಎಚ್ಚರಿಕೆ ನೀಡುವ ನೆಟ್ ವರ್ಕ್ ಇದಾಗಿರಲಿದೆ ಎಂದು ಗೂಗಲ್ ತನ್ನ ಬ್ಲಾಗ್ ನಲ್ಲಿ ತಿಳಿಸಿದೆ, ಈ ಫೀಚರ್ ಅನ್ನು ಮೊದಲು ಕ್ಯಾಲಿಪೋರ್ನಿಯಾದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸುಮಾರು 700 ಸಿಸ್ಮೋ ಮೀಟರ್ ಗಳನ್ನು ವಿವಿಧೆಡೆ ಅಳವಡಿಸಲಾಗಿತ್ತು. ಈ ಸಮಯದಲ್ಲಿ ಭೂಕಂಪವಾಗುವ 5 ಸೆಕೆಂಡುಗಳಿಗೂ ಮೊದಲು ಭೂಮಿ ಕಂಪಿಸುತ್ತಿರುವ ತರಂಗಾಂತರಗಳನ್ನು ಸಿಸ್ಮೋಮೀಟರ್ ಗಳು ರವಾನಿಸುತ್ತಿದ್ದವು. ಈ 5 ಸೆಕೆಂಡುಗಳು ಜನರ ಪ್ರಾಣ ಉಳಿಸಲು ನೆರವಾಗುವ ಸಾಧ್ಯತೆಯೂ ಇದೆ ಎಂದು ಗೂಗಲ್ ಅಭಿಪ್ರಾಯಪಟ್ಟಿದೆ.
ಇದರ ಭಾಗವಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಸ್ಮಾರ್ಟ್ ಪೋನ್ ಗಳೂ ಅತೀ ಸಣ್ಣದಾದ ಆ್ಯಕ್ಸಲರೋ ಮೀಟರ್ ಅನ್ನು ಒಳಗೊಂಡಿದ್ದು ಭೂಮಿ ಕಂಪಿಸುವಾಗ ಸಿಗ್ನಲ್ ಗಳನ್ನು ಪಡೆಯಲು ನೆರವಾಗುತ್ತದೆ. ಮಾತ್ರವಲ್ಲದೆ ಯಾವ ಸ್ಥಳದಲ್ಲಿ ಭೂಮಿ ಕಂಪಿಸುತ್ತಿದೆ ಎಂಬ ಮಾಹಿತಿಯನ್ನು ತಿಳಿಯಲು ಸಹಾಯಕವಾಗುತ್ತದೆ. ಈ ಫೀಚರ್ ಮುಂದಿನ ಕೆಲವು ವರ್ಷಗಳಲ್ಲಿ ಎಲ್ಲಾ ರಾಷ್ಟ್ರಗಳ ಆ್ಯಂಡ್ರಾಯ್ಡ್ ಪೋನ್ ಗಳಿಗೆ ಲಭ್ಯವಾಗುತ್ತದೆ ಎಂದು ಗೂಗಲ್ ತಿಳಿಸಿದೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm