ಬ್ರೇಕಿಂಗ್ ನ್ಯೂಸ್
12-08-20 05:36 pm Headline Karnataka News Network ಡಿಜಿಟಲ್ ಟೆಕ್
ನವದೆಹಲಿ, ಆಗಸ್ಟ್ 12: ಭೂಕಂಪನದ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಮೊಬೈಲ್ ಫೀಚರ್ ಒಂದನ್ನು ಬಳಕೆಗೆ ತರುವ ಕುರಿತು ಗೂಗಲ್ ಮಾಹಿತಿ ನೀಡಿದೆ. ಈಗಾಗಲೇ ಆ್ಯಂಡ್ರಾಯ್ಡ್ ಆಧಾರಿತ ಭೂಕಂಪನ ಪತ್ತೆ ಹಚ್ಚುವ ಫೀಚರ್ ಅನ್ನು ಆಯ್ದ ಸ್ಮಾರ್ಟ್ ಫೋನ್ ಗಳಲ್ಲಿ ಜಾರಿಗೊಳಿಸಲಾಗಿದೆ.
ಆ್ಯಂಡ್ರಾಯ್ಡ್ ಪೋನ್ ಗಳು ಭೂಕಂಪನ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರಲಿದ್ದು, ಈ ಸೌಲಭ್ಯ ಜಗತ್ತಿನಾದ್ಯಂತ ಜನರಿಗೆ ದೊರೆಯುತ್ತದೆ. ಇದರ ಪ್ರಕಾರ ಪ್ರತಿ ಆ್ಯಂಡ್ರಾಯ್ಡ್ ಫೋನ್ ಗಳು ಮಿನಿ ಸಿಸ್ಮೋಮೀಟರ್ ಆಗಿ ಬದಲಾಗುತ್ತದೆ. ಆ ಮೂಲಕ ಜಗತ್ತಿನ ಅತೀ ದೊಡ್ಡ ಭೂಕಂಪನ ಕುರಿತ ಎಚ್ಚರಿಕೆ ನೀಡುವ ನೆಟ್ ವರ್ಕ್ ಇದಾಗಿರಲಿದೆ ಎಂದು ಗೂಗಲ್ ತನ್ನ ಬ್ಲಾಗ್ ನಲ್ಲಿ ತಿಳಿಸಿದೆ, ಈ ಫೀಚರ್ ಅನ್ನು ಮೊದಲು ಕ್ಯಾಲಿಪೋರ್ನಿಯಾದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸುಮಾರು 700 ಸಿಸ್ಮೋ ಮೀಟರ್ ಗಳನ್ನು ವಿವಿಧೆಡೆ ಅಳವಡಿಸಲಾಗಿತ್ತು. ಈ ಸಮಯದಲ್ಲಿ ಭೂಕಂಪವಾಗುವ 5 ಸೆಕೆಂಡುಗಳಿಗೂ ಮೊದಲು ಭೂಮಿ ಕಂಪಿಸುತ್ತಿರುವ ತರಂಗಾಂತರಗಳನ್ನು ಸಿಸ್ಮೋಮೀಟರ್ ಗಳು ರವಾನಿಸುತ್ತಿದ್ದವು. ಈ 5 ಸೆಕೆಂಡುಗಳು ಜನರ ಪ್ರಾಣ ಉಳಿಸಲು ನೆರವಾಗುವ ಸಾಧ್ಯತೆಯೂ ಇದೆ ಎಂದು ಗೂಗಲ್ ಅಭಿಪ್ರಾಯಪಟ್ಟಿದೆ.
ಇದರ ಭಾಗವಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಸ್ಮಾರ್ಟ್ ಪೋನ್ ಗಳೂ ಅತೀ ಸಣ್ಣದಾದ ಆ್ಯಕ್ಸಲರೋ ಮೀಟರ್ ಅನ್ನು ಒಳಗೊಂಡಿದ್ದು ಭೂಮಿ ಕಂಪಿಸುವಾಗ ಸಿಗ್ನಲ್ ಗಳನ್ನು ಪಡೆಯಲು ನೆರವಾಗುತ್ತದೆ. ಮಾತ್ರವಲ್ಲದೆ ಯಾವ ಸ್ಥಳದಲ್ಲಿ ಭೂಮಿ ಕಂಪಿಸುತ್ತಿದೆ ಎಂಬ ಮಾಹಿತಿಯನ್ನು ತಿಳಿಯಲು ಸಹಾಯಕವಾಗುತ್ತದೆ. ಈ ಫೀಚರ್ ಮುಂದಿನ ಕೆಲವು ವರ್ಷಗಳಲ್ಲಿ ಎಲ್ಲಾ ರಾಷ್ಟ್ರಗಳ ಆ್ಯಂಡ್ರಾಯ್ಡ್ ಪೋನ್ ಗಳಿಗೆ ಲಭ್ಯವಾಗುತ್ತದೆ ಎಂದು ಗೂಗಲ್ ತಿಳಿಸಿದೆ.
11-05-24 11:20 pm
Bangalore Correspondent
SP Dinesh, Ayanur Manjunath, Congress: ನೈರುತ್...
11-05-24 09:46 pm
KAS officer shivakumar wife Chaitra suicide:...
11-05-24 07:25 pm
Chikkaballapur, Police constable protest, SP...
11-05-24 06:57 pm
Belagavi accident, three killed: ಬೆಳಗಾವಿ ; ಕ್...
11-05-24 05:25 pm
11-05-24 09:43 pm
HK News Desk
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
Arvind Kejriwal, Supreme court: ಸಿಎಂ ಕೇಜ್ರಿವಾ...
10-05-24 03:46 pm
Kerala Arali Flower death: ಮೊಬೈಲ್ ನಲ್ಲಿ ಮಾತನಾ...
10-05-24 10:06 am
11-05-24 10:54 pm
Mangalore Correspondent
Mangalore Alvas pragathi job fair: ಜೂನ್ 7-8 ;...
11-05-24 06:48 pm
Udupi news, body in car: ಟೂರಿಸ್ಟ್ ಕಾರು ಇರೋದು...
11-05-24 01:33 pm
Thumbe reservoir, Mangalore: ತುಂಬೆ ಡ್ಯಾಮಿನಲ್ಲ...
11-05-24 12:25 pm
Praveen Nettaru, NIA arrest: ಸಕಲೇಶಪುರದಲ್ಲಿ ಶು...
10-05-24 10:45 pm
11-05-24 10:18 pm
Mangaluru Correspondent
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm
Kalaburgi youth murdered: ಕಲಬುರಗಿ ; ಕಾಂಗ್ರೆಸ್...
10-05-24 02:04 pm
Cyber fraud Kodagu, Kerala, Sim card: ಸೈಬರ್ ವ...
10-05-24 12:44 pm
NIA arrests Mustafa Paichar, Praveen Nettaru...
10-05-24 11:53 am