ಬ್ರೇಕಿಂಗ್ ನ್ಯೂಸ್
15-01-21 05:02 pm Source: GIZBOT Manthesh ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್ ಜಿಯೋ ಟೆಲಿಕಾಂ ಹಲವು ಆಕರ್ಷಕ ಪ್ಲ್ಯಾನ್ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಜಿಯೋ ಪ್ರೀಪೇಯ್ಡ್ ಯೋಜನಗಳ ಜೊತೆಗೆ ಜಿಯೋ ಫೋನ್ ಬಳಕೆದಾರರಿಗಾಗಿಯೂ ಭಿನ್ನ ಪ್ರೈಸ್ಟ್ಯಾಗ್ನ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿಯಿಂದ ಉತ್ತಮ ಅನಿಸಿವೆ. ಆದ್ರೆ ಜಿಯೋ ಇದೀಗ ಕೆಲವು ಜಿಯೋ ಫೋನ್ ಪ್ಲ್ಯಾನ್ಗಳ ಲಭ್ಯತೆ ನಿಲ್ಲಿಸಿದೆ.
ಹೌದು, ಜಿಯೋ ಸಂಸ್ಥೆಯು ತನ್ನ ಜಿಯೋ ಫೋನ್ 99ರೂ. 153ರೂ. 297ರೂ ಮತ್ತು 594ರೂ. ರೀಚಾರ್ಜ್ ಪ್ಲ್ಯಾನ್ಗಳನ್ನು ತೆಗೆದು ಹಾಕಿದೆ. ಇತ್ತೀಚಿಗಷ್ಟೆ ಜಿಯೋ ಟೆಲಿಕಾಂ ಇತರೆ ಟೆಲಿಕಾಂ ಕರೆಗಳಿಗೆ ಇದ್ದ ಮಿತಿಯನ್ನು ತೆಗೆದು ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಿದೆ. ಹೀಗಾಗಿ ಈ ನಾಲ್ಕು ಯೋಜನೆಗಳು ರೀಚಾರ್ಜ್ಗೆ ಉಪಯುಕ್ತವಾಗಿರಲಿಲ್ಲ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂ ಈ ಯೋಜನೆಗಳನ್ನು ತೆಗೆದು ಹಾಕಿದೆ.

ಜಿಯೋ 75ರೂ. ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
ಜಿಯೋ 125ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 125ರೂ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 14GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 155ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 155ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 28GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 1GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 185ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 185ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 2GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
This News Article is a Copy of GIZBOT
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm