ಬ್ರೇಕಿಂಗ್ ನ್ಯೂಸ್
15-01-21 05:02 pm Source: GIZBOT Manthesh ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್ ಜಿಯೋ ಟೆಲಿಕಾಂ ಹಲವು ಆಕರ್ಷಕ ಪ್ಲ್ಯಾನ್ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಜಿಯೋ ಪ್ರೀಪೇಯ್ಡ್ ಯೋಜನಗಳ ಜೊತೆಗೆ ಜಿಯೋ ಫೋನ್ ಬಳಕೆದಾರರಿಗಾಗಿಯೂ ಭಿನ್ನ ಪ್ರೈಸ್ಟ್ಯಾಗ್ನ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿಯಿಂದ ಉತ್ತಮ ಅನಿಸಿವೆ. ಆದ್ರೆ ಜಿಯೋ ಇದೀಗ ಕೆಲವು ಜಿಯೋ ಫೋನ್ ಪ್ಲ್ಯಾನ್ಗಳ ಲಭ್ಯತೆ ನಿಲ್ಲಿಸಿದೆ.
ಹೌದು, ಜಿಯೋ ಸಂಸ್ಥೆಯು ತನ್ನ ಜಿಯೋ ಫೋನ್ 99ರೂ. 153ರೂ. 297ರೂ ಮತ್ತು 594ರೂ. ರೀಚಾರ್ಜ್ ಪ್ಲ್ಯಾನ್ಗಳನ್ನು ತೆಗೆದು ಹಾಕಿದೆ. ಇತ್ತೀಚಿಗಷ್ಟೆ ಜಿಯೋ ಟೆಲಿಕಾಂ ಇತರೆ ಟೆಲಿಕಾಂ ಕರೆಗಳಿಗೆ ಇದ್ದ ಮಿತಿಯನ್ನು ತೆಗೆದು ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಿದೆ. ಹೀಗಾಗಿ ಈ ನಾಲ್ಕು ಯೋಜನೆಗಳು ರೀಚಾರ್ಜ್ಗೆ ಉಪಯುಕ್ತವಾಗಿರಲಿಲ್ಲ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂ ಈ ಯೋಜನೆಗಳನ್ನು ತೆಗೆದು ಹಾಕಿದೆ.
ಜಿಯೋ 75ರೂ. ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
ಜಿಯೋ 125ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 125ರೂ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 14GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
ಜಿಯೋ 155ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 155ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 28GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 1GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
ಜಿಯೋ 185ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 185ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 2GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
This News Article is a Copy of GIZBOT
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 11:02 pm
Mangalore Correspondent
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm