ಬ್ರೇಕಿಂಗ್ ನ್ಯೂಸ್
15-01-21 05:02 pm Source: GIZBOT Manthesh ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್ ಜಿಯೋ ಟೆಲಿಕಾಂ ಹಲವು ಆಕರ್ಷಕ ಪ್ಲ್ಯಾನ್ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಜಿಯೋ ಪ್ರೀಪೇಯ್ಡ್ ಯೋಜನಗಳ ಜೊತೆಗೆ ಜಿಯೋ ಫೋನ್ ಬಳಕೆದಾರರಿಗಾಗಿಯೂ ಭಿನ್ನ ಪ್ರೈಸ್ಟ್ಯಾಗ್ನ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿಯಿಂದ ಉತ್ತಮ ಅನಿಸಿವೆ. ಆದ್ರೆ ಜಿಯೋ ಇದೀಗ ಕೆಲವು ಜಿಯೋ ಫೋನ್ ಪ್ಲ್ಯಾನ್ಗಳ ಲಭ್ಯತೆ ನಿಲ್ಲಿಸಿದೆ.
ಹೌದು, ಜಿಯೋ ಸಂಸ್ಥೆಯು ತನ್ನ ಜಿಯೋ ಫೋನ್ 99ರೂ. 153ರೂ. 297ರೂ ಮತ್ತು 594ರೂ. ರೀಚಾರ್ಜ್ ಪ್ಲ್ಯಾನ್ಗಳನ್ನು ತೆಗೆದು ಹಾಕಿದೆ. ಇತ್ತೀಚಿಗಷ್ಟೆ ಜಿಯೋ ಟೆಲಿಕಾಂ ಇತರೆ ಟೆಲಿಕಾಂ ಕರೆಗಳಿಗೆ ಇದ್ದ ಮಿತಿಯನ್ನು ತೆಗೆದು ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಿದೆ. ಹೀಗಾಗಿ ಈ ನಾಲ್ಕು ಯೋಜನೆಗಳು ರೀಚಾರ್ಜ್ಗೆ ಉಪಯುಕ್ತವಾಗಿರಲಿಲ್ಲ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂ ಈ ಯೋಜನೆಗಳನ್ನು ತೆಗೆದು ಹಾಕಿದೆ.

ಜಿಯೋ 75ರೂ. ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
ಜಿಯೋ 125ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 125ರೂ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 14GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 155ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 155ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 28GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 1GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 185ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 185ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 2GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
This News Article is a Copy of GIZBOT
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm