ಬ್ರೇಕಿಂಗ್ ನ್ಯೂಸ್
15-01-21 05:02 pm Source: GIZBOT Manthesh ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್ ಜಿಯೋ ಟೆಲಿಕಾಂ ಹಲವು ಆಕರ್ಷಕ ಪ್ಲ್ಯಾನ್ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಜಿಯೋ ಪ್ರೀಪೇಯ್ಡ್ ಯೋಜನಗಳ ಜೊತೆಗೆ ಜಿಯೋ ಫೋನ್ ಬಳಕೆದಾರರಿಗಾಗಿಯೂ ಭಿನ್ನ ಪ್ರೈಸ್ಟ್ಯಾಗ್ನ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿಯಿಂದ ಉತ್ತಮ ಅನಿಸಿವೆ. ಆದ್ರೆ ಜಿಯೋ ಇದೀಗ ಕೆಲವು ಜಿಯೋ ಫೋನ್ ಪ್ಲ್ಯಾನ್ಗಳ ಲಭ್ಯತೆ ನಿಲ್ಲಿಸಿದೆ.
ಹೌದು, ಜಿಯೋ ಸಂಸ್ಥೆಯು ತನ್ನ ಜಿಯೋ ಫೋನ್ 99ರೂ. 153ರೂ. 297ರೂ ಮತ್ತು 594ರೂ. ರೀಚಾರ್ಜ್ ಪ್ಲ್ಯಾನ್ಗಳನ್ನು ತೆಗೆದು ಹಾಕಿದೆ. ಇತ್ತೀಚಿಗಷ್ಟೆ ಜಿಯೋ ಟೆಲಿಕಾಂ ಇತರೆ ಟೆಲಿಕಾಂ ಕರೆಗಳಿಗೆ ಇದ್ದ ಮಿತಿಯನ್ನು ತೆಗೆದು ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಿದೆ. ಹೀಗಾಗಿ ಈ ನಾಲ್ಕು ಯೋಜನೆಗಳು ರೀಚಾರ್ಜ್ಗೆ ಉಪಯುಕ್ತವಾಗಿರಲಿಲ್ಲ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂ ಈ ಯೋಜನೆಗಳನ್ನು ತೆಗೆದು ಹಾಕಿದೆ.

ಜಿಯೋ 75ರೂ. ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
ಜಿಯೋ 125ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 125ರೂ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 14GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 155ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 155ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 28GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 1GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 185ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 185ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 2GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
This News Article is a Copy of GIZBOT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm