ಬ್ರೇಕಿಂಗ್ ನ್ಯೂಸ್
05-02-21 04:30 pm Source: GIZBOT Manthesh ಡಿಜಿಟಲ್ ಟೆಕ್
ಜೂಜಾಟದ ಮಾದರಿಯಲ್ಲಿರುವ ಆನ್ಲೈನ್ ರಮ್ಮಿ ಗೇಮ್ ಹಾಗೂ ಪೋಕರ್ ಗೇಮ್ಗಳನ್ನು ಆಡಿದರೇ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವುದು ಮತ್ತು ಸುಮಾರು ಹತ್ತು ಸಾವಿರ ದಂಡ ವಿಧಿಸುವ ಕಾಯ್ದೆಯನ್ನು ಮೋಹನ್ ರೆಡ್ಡಿ ನಾಯಕತ್ವದ ಆಂಧ್ರಪ್ರದೇಶ ಸರ್ಕಾರ ತೆಗೆದುಕೊಂಡಿದೆ.
ಹೌದು, ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆನ್ಲೈನ್ ಜೂಜಾಟದ ಗೇಮ್ಗಳನ್ನು ರಾಜ್ಯದಲ್ಲಿ ನಿಷೇಧಿಸುವ ಮಹತ್ತರ ಕ್ರಮವನ್ನು ಕೈಗೊಂಡಿದೆ ಎಂದು ಆಂಧ್ರಪ್ರದೇಶದ ಮಾಹಿತಿ ಸಚಿವ ಪೆರ್ನಿ ವೆಂಕಟರಮಯ್ಯ ಹೇಳಿದ್ದಾರೆ.

ಆಂಧ್ರಪ್ರದೇಶ ಗೇಮಿಂಗ್ ಕಾಯಿದೆ-1974 ಅನ್ನು ತಿದ್ದುಪಡಿ ಮಾಡಲು ಸಂಪುಟ ತೀರ್ಮಾನ ಕೈಗೊಂಡಿದೆ. ಆನ್ಲೈನ್ ಜೂಜಾಟ ಗೇಮ್ಗಳು ಯುವಕರನ್ನು ಜೂಜಾಟಕ್ಕೆ ಪ್ರೇರೇಪಣೆ ಮಾಡುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರವು ಯುವಸಮೂಹವನ್ನು ಈ ಜೂಜಾಟದ ಬಲಿಗೆ ಸುಳಿವುದನ್ನು ತಪ್ಪಿಸಲು ಎಲ್ಲಾ ಆನ್ಲೈನ್ ಜೂಜಾಟ ಗೇಮ್ಗಳು ನಿಷೇಧಿಸಲು ನಿರ್ಧರಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

ಸಚಿವ ಸಂಪುಟದ ತೀರ್ಮಾನದ ಪ್ರಕಾರ, ಆನ್ಲೈನ್ ಜೂಜಾಟದ ಕಂಪನಿಗಳ ಮೊದಲ ಬಾರಿಯ ಅಪರಾಧಕ್ಕೆ ದಂಡ ವಿಧಿಸುವುದರ ಜೊತೆಗೆ ವರ್ಷ ಜೈಲು ಶಿಕ್ಷೆ, ಎರಡನೇ ಅಪರಾಧಕ್ಕೆ ಎರಡು ವರ್ಷ ಜೈಲು ಶಿಕ್ಷೆ ಜೊತೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೇ, ಆನ್ಲೈನ್ ಜೂಜಾಟ ಆಡುವವರಿಗೂ ಸಹ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
This News Article is a Copy of GIZBOT
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm