ಬ್ರೇಕಿಂಗ್ ನ್ಯೂಸ್
09-02-21 04:18 pm Source: GIZBOT Manthesh ಡಿಜಿಟಲ್ ಟೆಕ್
ಜನಪ್ರಿಯ ಶಿಯೋಮಿ ಸಂಸ್ಥೆಯು ಈಗಾಗಲೇ ರೆಡ್ಮಿ K ಸರಣಿಯಲ್ಲಿ ಹಲವು ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಇತ್ತೀಗಷ್ಟೆ ರೆಡ್ಮಿ K30 ಸರಣಿಯ ಬಿಡುಗಡೆ ಮಾಡಿದ್ದು, ಅದರ ಮುಂದುವರಿದ ಭಾಗವಾಗಿ ಇದೀಗ ರೆಡ್ಮಿ K40 ದೈತ್ಯ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಲು ಸಕಲ ತಯಾರಿ ನಡೆಸಿದೆ. ಈ ಸ್ಮಾರ್ಟ್ಫೋನ್ ಲೀಕ್ ಮಾಹಿತಿಗಳು ಈಗ ಗ್ರಾಹಕರಲ್ಲಿ ಕುತೂಹಲ ಹೆಚ್ಚಿಸಿವೆ.
ಹೌದು, ಶಿಯೋಮಿ ಲಾಂಚ್ ಮಾಡಲಿರುವ ಹೊಸ ರೆಡ್ಮಿ K40 ಸ್ಮಾರ್ಟ್ಫೋನ್ ಸರಣಿಯು ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಈ ಸರಣಿಯು ರೆಡ್ಮಿ K40 ಹಾಗೂ ರೆಡ್ಮಿ K40 ಪ್ರೊ ಮಾಡೆಲ್ಗಳ ವೇರಿಯಂಟ್ ಹೊಂದಿರಲಿದೆ ಎನ್ನಲಾಗಿದೆ. ಇದೇ ಫೆ.25ರಂದು ಅಧಿಕೃತವಾಗಿ ರೆಡ್ಮಿ K40 ಸರಣಿಯ ಫೀಚರ್ಸ್ಗಳು ಅನಾವರಣಗೊಳ್ಳಲಿವೆ ಎಂದು ತಿಳಿದುಬಂದಿದೆ.

ರೆಡ್ಮಿ K40 ಸ್ಮಾರ್ಟ್ಫೋನ್ ಪಾಪ್-ಅಪ್ ಕ್ಯಾಮೆರಾ ಕಾರ್ಯವಿಧಾನದ ಬದಲು ಪಂಚ್-ಹೋಲ್ ಡಿಸ್ಪ್ಲೇ ರಚನೆಯೊಂದಿಗೆ ಬರುವ ಸಾಧ್ಯತೆಗಳಿವೆ. ರೆಡ್ಮಿ ಜನರಲ್ ಮ್ಯಾನೇಜರ್ ಲು ವೀಬಿಂಗ್ ಕೂಡ ಈ ಸ್ಮಾರ್ಟ್ಫೋನ್ನಲ್ಲಿನ ಚಿಕ್ಕದಾದ ಪಂಚ್-ಹೋಲ್ ಕಟೌಟ್ ಆಗಿರುತ್ತದೆ ಎಂದು ದೃಢೀಕರಣ ಪಡಿಸಿದ್ದಾರೆ. ಹಾಗೆಯೇ ರೆಡ್ಮಿ K40 ಫೋನ್ 120Hz ರಿಫ್ರೆಶ್ ದರ ಮತ್ತು LCD ಪ್ಯಾನಲ್ ಒಳಗೊಂಡ ಪೂರ್ಣ ಹೆಚ್ಡಿ ಪ್ಲಸ್ ಡಿಸ್ಪ್ಲೇ ಹೊಂದಿರಲಿದೆ.

ಇನ್ನು ಈ ಸ್ಮಾರ್ಟ್ಫೋನ್ ಅನ್ನು ಸಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್ಸೆಟ್ನಿಂದ ನಿಯಂತ್ರಿಸಲಿದ್ದು, ಕ್ವಾಲ್ಕಾಮ್ ಸ್ನ್ಯಾಪ್ಡ್ರಾಗನ್ 870 SoC ಪ್ರೊಸೆಸರ್ ಅನ್ನು ಪಡೆದಿರಲಿದೆ. ಇದರೊಂದಿಗೆ 6GB RAM ಮತ್ತು 128GB ಆಂತರಿಕ ಸಂಗ್ರಹವನ್ನು ಪಡೆದುಕೊಂಡಿರಲಿದೆ ಎಂಬ ವದಂತಿಗಳಿವೆ. ಹಾಗೆಯೇ ಇದಕ್ಕೆ ಪೂರಕವಾಗಿ 4,000mAh ಸಾಮರ್ಥ್ಯದ ಬ್ಯಾಟರಿ ಬಲವನ್ನು ಪಡೆದಿರಲಿದೆ ಎನ್ನಲಾಗಿದೆ.

ಈ ಸ್ಮಾರ್ಟ್ಫೋನ್ ಇತ್ತೀಚಿನ ಆಂಡ್ರಾಯ್ಡ್ 11 ಓಎಸ್ ಆಧಾರಿತ ಎಂಐಯುಐ 12.5 ನಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಮತ್ತು 5G ಬೆಂಬಲದೊಂದಿಗೆ ಅನಾವರಣ ಆಗಲಿದೆ. ಚೀನಾದಲ್ಲಿ CNY 2,999 (ಭಾರತದಲಲ್ಲಿ ಅಂದಾಜು 34,000.ರೂ ಎನ್ನಲಾಗಿದೆ) ಬೆಲೆಯಲ್ಲಿ ಹೊಸ ರೆಡ್ಮಿ K40 ಸ್ಮಾರ್ಟ್ಫೋನ್ ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ.
This News Article is a Copy of GIZBOT
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm