ಬ್ರೇಕಿಂಗ್ ನ್ಯೂಸ್
29-03-21 11:37 am Source: Vijaya Karnataka ಡಿಜಿಟಲ್ ಟೆಕ್
ಇದರಿಂದ ಬಳಕೆದಾರರು ತಾವು ಯಾವುದನ್ನು ಹೇಳಬೇಕು, ಏನನ್ನಾದರು ವ್ಯಕ್ತಪಡಿಸಬೇಕು ಎಂದಿದ್ದರೆ ಎಲ್ಲವನ್ನೂ ಸ್ಟಿಕ್ಕರ್ ಮೂಲಕ ಹೇಳಬಹುದು.
ಅಂದಾಜು 200 ಕೋಟಿ ಬಳಕೆದಾರರನ್ನು ಹೊಂದಿರುವ ವಿಶ್ವದ ಜನಪ್ರಿಯ ಮೆಸೆಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ಬಳಕೆದಾರರಿಗೆ ಹೊಸ ಫೀಚರ್ ಒಂದನ್ನು ಪರಿಚಯಿಸಿದೆ. ತನ್ನ ಹೊಸ ಅಪ್ಡೇಟ್ನಲ್ಲಿ ವಾಟ್ಸ್ಆ್ಯಪ್ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗಾಗಿ ‘ಸ್ಟಿಕ್ಕರ್ ಸರ್ಚ್' ಫೀಚರ್ಸ್ ಅನ್ನು ನೀಡಿದೆ. ಅಂದರೆ ಬಳಕೆದಾರರು ಈಗ ಅಪ್ಲಿಕೇಶನ್ನಲ್ಲಿ ಕಸ್ಟಮೈಸ್ ಮಾಡಿದ ಸ್ಟಿಕ್ಕರ್ಗಳನ್ನು ಹುಡುಕಲು ಸಾಧ್ಯವಾಗುತ್ತದೆ.

ಇದರಿಂದ ಬಳಕೆದಾರರು ತಾವು ಯಾವುದನ್ನು ಹೇಳಬೇಕು, ಏನನ್ನಾದರು ವ್ಯಕ್ತಪಡಿಸಬೇಕು ಎಂದಿದ್ದರೆ ಎಲ್ಲವನ್ನೂ ಸ್ಟಿಕ್ಕರ್ ಮೂಲಕ ಹೇಳಬಹುದು. ವಾಟ್ಸ್ಆ್ಯಪ್ ಈ ಹಿಂದೆ ಬಳಕೆದಾರರಿಗೆ ತನ್ನ ಪ್ಲಾಟ್ಫಾರ್ಮ್ನಲ್ಲಿ ಎಮೋಜಿಗಳು ಮತ್ತು ಜಿಐಎಫ್ಗಳನ್ನು ಹುಡುಕಲು ಮಾತ್ರ ಅವಕಾಶ ಮಾಡಿಕೊಟ್ಟಿತು. ಆದರೆ ಸ್ಟಿಕ್ಕರ್ ಸರ್ಚ್ ಫೀಚರ್ಸ್ ಮೂಲಕ ಕಸ್ಟಮ್ ಸ್ಟಿಕ್ಕರ್ಗಳ ಸಹಾಯದಿಂದ ಬಳಕೆದಾರರು ತಾವು ಹೇಳಲು ಬಯಸುವದನ್ನು ನಿಖರವಾಗಿ ಕಳುಹಿಸುವುದು ಸುಲಭವಾಗುತ್ತದೆ.
ಈ ತಿಂಗಳ ಆರಂಭದಲ್ಲಿ ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ಹೊಸ ಅಪ್ಡೇಟ್ ಅನ್ನು ಪರಿಚಯಿಸಿತ್ತು. ಈ ಅಪ್ಡೇಟ್ ಮೂಲಕ ಬಳಕೆದಾರರು ಥರ್ಡ್ ಪಾರ್ಟಿ ಅಪ್ಲಿಕೇಶನ್ಗಳಿಂದ ಅನಿಮೇಟೆಡ್ ಸ್ಟಿಕ್ಕರ್ ಪ್ಯಾಕ್ಗಳನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಈ ಮೂಲಕ ಎಲ್ಲಾ ಐಒಎಸ್ ಮತ್ತು ಆಂಡ್ರಾಯ್ಡ್ ಬಳಕೆದಾರರಿಗಾಗಿ ಆನಿಮೇಟೆಡ್ ಸ್ಟಿಕ್ಕರ್ ಪ್ಯಾಕ್ಗಳನ್ನು ವರ್ಲ್ಡ್ ವೈಡ್ ಆಮದು ಮಾಡಿಕೊಳ್ಳುವ ಅವಕಾಶವನ್ನು ನೀಡಿದೆ.

ಇನ್ನೂ ಇದಕ್ಕಾಗಿ ಬಳಕೆದಾರರು ತಮ್ಮ ಕ್ಯಾಮೆರಾ ರೋಲ್ನಿಂದ ವೀಡಿಯೊ ಅಥವಾ ಜಿಐಎಫ್ ಅನ್ನು ಆರಿಸುವ ಮೂಲಕ ಸ್ಟಿಕ್ಕರ್ ಪ್ಯಾಕ್ ರಚಿಸಲು ಅಪ್ಲಿಕೇಶನ್ ಡೌನ್ಲೋಡ್ ಮಾಡಬೇಕು. ನಂತರ, ಅಪ್ಲಿಕೇಶನ್ ಅದನ್ನು ಸ್ವಯಂಚಾಲಿತವಾಗಿ .webp ಫೈಲ್ಗೆ ಪರಿವರ್ತಿಸುತ್ತದೆ, ಅದನ್ನು ಅಪ್ಲಿಕೇಶನ್ಗೆ ಆಮದು ಮಾಡಿಕೊಳ್ಳಬಹುದು. ಈ ರೀತಿಯಾಗಿ ಬಳಕೆದಾರರು ತಮ್ಮ ಸ್ನೇಹಿತರೊಂದಿಗೆ ಕಸ್ಟಮ್ ಸ್ಟಿಕ್ಕರ್ಗಳನ್ನು ಹಂಚುವ ಅವಕಾಶ ನೀಡಿದೆ.
This News Article Is A Copy Of Vijaya Karnataka
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm