ಬ್ರೇಕಿಂಗ್ ನ್ಯೂಸ್
29-03-21 11:37 am Source: Vijaya Karnataka ಡಿಜಿಟಲ್ ಟೆಕ್
ಇದರಿಂದ ಬಳಕೆದಾರರು ತಾವು ಯಾವುದನ್ನು ಹೇಳಬೇಕು, ಏನನ್ನಾದರು ವ್ಯಕ್ತಪಡಿಸಬೇಕು ಎಂದಿದ್ದರೆ ಎಲ್ಲವನ್ನೂ ಸ್ಟಿಕ್ಕರ್ ಮೂಲಕ ಹೇಳಬಹುದು.
ಅಂದಾಜು 200 ಕೋಟಿ ಬಳಕೆದಾರರನ್ನು ಹೊಂದಿರುವ ವಿಶ್ವದ ಜನಪ್ರಿಯ ಮೆಸೆಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ಬಳಕೆದಾರರಿಗೆ ಹೊಸ ಫೀಚರ್ ಒಂದನ್ನು ಪರಿಚಯಿಸಿದೆ. ತನ್ನ ಹೊಸ ಅಪ್ಡೇಟ್ನಲ್ಲಿ ವಾಟ್ಸ್ಆ್ಯಪ್ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗಾಗಿ ‘ಸ್ಟಿಕ್ಕರ್ ಸರ್ಚ್' ಫೀಚರ್ಸ್ ಅನ್ನು ನೀಡಿದೆ. ಅಂದರೆ ಬಳಕೆದಾರರು ಈಗ ಅಪ್ಲಿಕೇಶನ್ನಲ್ಲಿ ಕಸ್ಟಮೈಸ್ ಮಾಡಿದ ಸ್ಟಿಕ್ಕರ್ಗಳನ್ನು ಹುಡುಕಲು ಸಾಧ್ಯವಾಗುತ್ತದೆ.

ಇದರಿಂದ ಬಳಕೆದಾರರು ತಾವು ಯಾವುದನ್ನು ಹೇಳಬೇಕು, ಏನನ್ನಾದರು ವ್ಯಕ್ತಪಡಿಸಬೇಕು ಎಂದಿದ್ದರೆ ಎಲ್ಲವನ್ನೂ ಸ್ಟಿಕ್ಕರ್ ಮೂಲಕ ಹೇಳಬಹುದು. ವಾಟ್ಸ್ಆ್ಯಪ್ ಈ ಹಿಂದೆ ಬಳಕೆದಾರರಿಗೆ ತನ್ನ ಪ್ಲಾಟ್ಫಾರ್ಮ್ನಲ್ಲಿ ಎಮೋಜಿಗಳು ಮತ್ತು ಜಿಐಎಫ್ಗಳನ್ನು ಹುಡುಕಲು ಮಾತ್ರ ಅವಕಾಶ ಮಾಡಿಕೊಟ್ಟಿತು. ಆದರೆ ಸ್ಟಿಕ್ಕರ್ ಸರ್ಚ್ ಫೀಚರ್ಸ್ ಮೂಲಕ ಕಸ್ಟಮ್ ಸ್ಟಿಕ್ಕರ್ಗಳ ಸಹಾಯದಿಂದ ಬಳಕೆದಾರರು ತಾವು ಹೇಳಲು ಬಯಸುವದನ್ನು ನಿಖರವಾಗಿ ಕಳುಹಿಸುವುದು ಸುಲಭವಾಗುತ್ತದೆ.
ಈ ತಿಂಗಳ ಆರಂಭದಲ್ಲಿ ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ಹೊಸ ಅಪ್ಡೇಟ್ ಅನ್ನು ಪರಿಚಯಿಸಿತ್ತು. ಈ ಅಪ್ಡೇಟ್ ಮೂಲಕ ಬಳಕೆದಾರರು ಥರ್ಡ್ ಪಾರ್ಟಿ ಅಪ್ಲಿಕೇಶನ್ಗಳಿಂದ ಅನಿಮೇಟೆಡ್ ಸ್ಟಿಕ್ಕರ್ ಪ್ಯಾಕ್ಗಳನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಈ ಮೂಲಕ ಎಲ್ಲಾ ಐಒಎಸ್ ಮತ್ತು ಆಂಡ್ರಾಯ್ಡ್ ಬಳಕೆದಾರರಿಗಾಗಿ ಆನಿಮೇಟೆಡ್ ಸ್ಟಿಕ್ಕರ್ ಪ್ಯಾಕ್ಗಳನ್ನು ವರ್ಲ್ಡ್ ವೈಡ್ ಆಮದು ಮಾಡಿಕೊಳ್ಳುವ ಅವಕಾಶವನ್ನು ನೀಡಿದೆ.

ಇನ್ನೂ ಇದಕ್ಕಾಗಿ ಬಳಕೆದಾರರು ತಮ್ಮ ಕ್ಯಾಮೆರಾ ರೋಲ್ನಿಂದ ವೀಡಿಯೊ ಅಥವಾ ಜಿಐಎಫ್ ಅನ್ನು ಆರಿಸುವ ಮೂಲಕ ಸ್ಟಿಕ್ಕರ್ ಪ್ಯಾಕ್ ರಚಿಸಲು ಅಪ್ಲಿಕೇಶನ್ ಡೌನ್ಲೋಡ್ ಮಾಡಬೇಕು. ನಂತರ, ಅಪ್ಲಿಕೇಶನ್ ಅದನ್ನು ಸ್ವಯಂಚಾಲಿತವಾಗಿ .webp ಫೈಲ್ಗೆ ಪರಿವರ್ತಿಸುತ್ತದೆ, ಅದನ್ನು ಅಪ್ಲಿಕೇಶನ್ಗೆ ಆಮದು ಮಾಡಿಕೊಳ್ಳಬಹುದು. ಈ ರೀತಿಯಾಗಿ ಬಳಕೆದಾರರು ತಮ್ಮ ಸ್ನೇಹಿತರೊಂದಿಗೆ ಕಸ್ಟಮ್ ಸ್ಟಿಕ್ಕರ್ಗಳನ್ನು ಹಂಚುವ ಅವಕಾಶ ನೀಡಿದೆ.
This News Article Is A Copy Of Vijaya Karnataka
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm