ಬ್ರೇಕಿಂಗ್ ನ್ಯೂಸ್
16-04-21 05:58 pm Headline Karnataka News Network ಡಿಜಿಟಲ್ ಟೆಕ್
ಮಂಗಳೂರು, ಎ.16: ಶುಕ್ರವಾರ ಸಂಜೆಯ ಹೊತ್ತಿಗೆ ವಾಟ್ಸಪ್ ಜಾಲತಾಣದಲ್ಲಿ ವಿಶೇಷ ಅತಿಥಿಯ ಆಗಮನವಾಗಿತ್ತು. ಪಿಂಕ್ ಬಣ್ಣದ ಸಿಂಬಲ್ ಜೊತೆಗೆ ಪಿಂಕ್ ವಾಟ್ಸಪ್, ನ್ಯೂ ವರ್ಶನ್ ಹೆಸರಿನಲ್ಲಿ ಲಿಂಕ್ ಒಂದು ಹರಿದಾಡಿತ್ತು. ಲಿಂಕ್ ಒತ್ತಿದ ಅದೆಷ್ಟೋ ಮಂದಿ ಲಿಂಕಾಸುರನ ಹೊಸ ಅವತಾರ ಕಂಡು ಬೆಚ್ಚಿ ಬಿದ್ದಿದ್ದರು.
ಆ ಲಿಂಕ್ ಒತ್ತಿದ ಕೂಡಲೇ ತನ್ನಷ್ಟಕ್ಕೇ ಅವರ ಹೆಸರಲ್ಲಿ ಅದೇ ಲಿಂಕ್ ಫಾರ್ವರ್ಡ್ ಆಗ್ತಾ ಇತ್ತು. ಯಾರ ಜೊತೆಗೆಲ್ಲಾ ವಾಟ್ಸಪ್ ಕನೆಕ್ಷನ್ ಇಟ್ಟುಕೊಂಡಿದ್ದಾರೋ ಅವರೆಲ್ಲರಿಗೂ ಲಿಂಕ್ ತನ್ನಿಂದ ತಾನೇ ಹೋಗ್ತಾ ಇತ್ತು. ಪಿಂಕ್ ಹೆಸರಲ್ಲಿ ಯಾರೋ ಮಾಂತ್ರಿಕ ಲಿಂಕ್ ಬಿಟ್ಟು ಯಾಮಾರಿಸಿದ್ದಾರೆ.
ಬೇರೇನೂ ಹಾನಿ ಇಲ್ಲದಿದ್ದರೂ, ಈ ಲಿಂಕ್ ತನ್ನಿಂದ ತಾನೇ ಒತ್ತಿದ ವ್ಯಕ್ತಿ ಎಷ್ಟು ಗ್ರೂಪ್ ಗಳಲ್ಲಿ ಸದಸ್ಯರಾಗಿದ್ದಾರೆ ಮತ್ತು ಅವರ ಜೊತೆ ವೈಯಕ್ತಿಕವಾಗಿ ಯಾರೆಲ್ಲ ಲಿಂಕ್ ಹೊಂದಿದ್ದಾರೆ ಅವೆರಲ್ಲರಿಗೂ ಈ ಲಿಂಕ್ ಹೋಗ್ತಾ ಇತ್ತು. ಹೊಸ ವರ್ಷನ್ ಏನೋ ಇರಬೇಕು ಎಂದು ಹೊಸ ವ್ಯಕ್ತಿ ಅದನ್ನು ಒತ್ತಿದ ಕೂಡಲೇ ಅದು ಮತ್ತೆ ಎಲ್ಲರ ಜೊತೆಗೂ ಹಂಚಿಕೆ ಆಗ್ತಾ ಇತ್ತು. ಇದು ಹೊಸ ರೀತಿಯ ವೈರಸ್ ಆಗಿದ್ದು ವಾಟ್ಸಪಲ್ಲಿ ಕುಟ್ಟುತ್ತಾ ಇರುವ ಶೂರರೆಲ್ಲಾ ಈ ಲಿಂಕಾಸುರನ ಕೂಪಕ್ಕೆ ಸಿಲುಕಿ ಕೆಲಕಾಲ ಒದ್ದಾಡಿದ್ದಾರೆ.

ಕೆಲವರಂತೂ ಈ ಲಿಂಕ್ ವೈರಸ್ ಅನ್ನೋದು ಗೊತ್ತಾಗುತ್ತಲೇ ಮತ್ತೆ ಡಿಲೀಟ್ ಬಟನ್ ಒತ್ತಲು ಆರಂಭಿಸಿದ್ದಾರೆ. ಆದರೆ, ಒಮ್ಮೆ ಒತ್ತಿದರೆ ಮುಗೀತು ಕ್ಷಣಾರ್ಧದಲ್ಲಿ ಸಾವಿರಾರು ಮಂದಿಗೆ ಲಿಂಕ್ ಹಂಚಿಕೆಯಾಗಿರುತ್ತೆ. ಸಾವಿರಾರು ಮಂದಿ ಈ ಲಿಂಕ್ ಕೂಪಕ್ಕೆ ಒದ್ದಾಡುವಂತಾಗಿದೆ. ಮೀಡಿಯಾ ಮಂದಿಯೂ ಇದರಿಂದ ಹೊರತಾಗಿಲ್ಲ.
ಈ ಬಗ್ಗೆ ಗೂಗಲಲ್ಲಿ ಕೇಳಿ ನೋಡಿದರೆ, ಪಿಂಕ್ ವಾಟ್ಸಪ್ ಅನ್ನೋ ಕಾನ್ಸಪ್ಟ್ ಇದೆಯಂತೆ. ಒಂದೇ ಮೊಬೈಲಲ್ಲಿ ಎರಡು ರೀತಿಯಲ್ಲಿ ವಾಟ್ಸಪ್ ಬಳಕೆಗೆ ಅನುವು ಮಾಡುವ ಏಪ್ ಅದು. ಒಂದೇ ನಂಬರಿನಲ್ಲಿ ಎರಡು ಬಗೆಯಲ್ಲಿ ವಾಟ್ಸಪ್ ಬಳಕೆ ಮಾಡಿಕೊಳ್ಳಲು ಪಿಂಕ್ ವಾಟ್ಸಪ್ ಬಳಕೆ ಮಾಡಬಹುದು ಎಂದಿದೆ. ಆದರೆ, ಈ ಪಿಂಕ್ ವಾಟ್ಸಪ್ ಹೆಸರಲ್ಲಿ ಯಾರೋ ಕಿಡಿಗೇಡಿಗಳು ಈ ರೀತಿಯ ವೈರಸ್ ಲಿಂಕನ್ನೇ ತೆರೆದು ಹರಿಯಬಿಟ್ಟಿದ್ದಾರೆ.
A link by name Pink Whatsapp is being circulated on WhatsApp groups be alert before you press the link this can cause virus to your phone.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
15-12-25 11:42 am
Bangalore Correspondent
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm