ಬ್ರೇಕಿಂಗ್ ನ್ಯೂಸ್
20-04-21 08:05 pm Source: MYKHEL ಡಿಜಿಟಲ್ ಟೆಕ್
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರಗ್ಯಾನ್ ಓಜಾ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅತ್ಯುತ್ತಮ ಯೋಜನೆಯನ್ನು ಹಾಕಿಕೊಂಡಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ. ಆದರೆ ಚೆಪಾಕ್ ಅಂಗಳದಲ್ಲಿ ಈ ಪಂದ್ಯ ನಡೆಯುತ್ತಿರುವುದು ಡೆಲ್ಲಿಗೆ ದೊಡ್ಡ ಸವಾಲಾಗಲಿದೆ ಎಂದು ಹೇಳಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡು ತಂಡಗಳು ಕೂಡ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಆದರೆ ಡೆಲ್ಲಿ ತಂಡ ಚೆಪಾಕ್ ಅಂಗಳದಲ್ಲಿ ಈ ಬಾರಿ ಪ್ರಥಮ ಬಾರಿಗೆ ಆಡುತ್ತಿದೆ. ಆದರೆ ಮುಂಬೈ ಕಳೆದ ಮೂರು ಪಂದ್ಯಗಳನ್ನು ಕೂಡ ಇದೇ ಅಂಗಳದಲ್ಲಿ ಆಡಿರುವುದು ಡೆಲ್ಲಿ ವಿರುದ್ಧ ಮೇಲುಗೈ ಸಾಧಿಸಲು ಕಾರಣವಾಗಬಹುದು.
"ನನ್ನ ಅಭಿಪ್ರಾಯದ ಪ್ರಕಾರ ಮುಂಬೈ ತಂಡದ ವಿರುದ್ಧ ಕಳೆದ ಕೆಲ ಮುಖಾಮುಖಿಯಲ್ಲಿ ಸೋಲು ಕಂಡಿರುವುದರಿಂದ ಯಾವ ರೀತಿ ಆಡಬೇಕೆಂದು ಯೋಜನೆ ಹಾಕಿಕೊಂಡಿರುತ್ತೀರಿ. ತಂಡದಲ್ಲಿರುವ ರಿಕಿ ಪಾಂಟಿಂಗ್ ಮತ್ತು ಹಿರಿಯ ಸದಸ್ಯರು ಅದಕ್ಕೆ ಪೂರಕವಾಗಿ ತಂಡವನ್ನು ಸಿದ್ಧಗೊಳಿಸಿರುತ್ತಾರೆ" ಎಂದು ಓಜಾ ಹೇಳಿದ್ದಾರೆ.
"ಆದರೆ ಚೆಪಾಕ್ ಅಂಗಳದಲ್ಲಿ ಡೆಲ್ಲಿ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಆಡುತ್ತಿರುವುದು ಅವರಿಗೆ ಸವಾಲಾಗಲಿದೆ. ಮುಂಬೈಗೆ ಹೋಲಿಸಿದರೆ ಇದು ಸಾಕಷ್ಟು ಭಿನ್ನವಾದ ಪಿಚ್ ಆಗಿದೆ" ಎಂದು ಓಜಾ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಮೂರು ಪಂದ್ಯಗಳನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಮಾರ್ಕಸ್ ಸ್ಟೋಯ್ನಿಸ್, ಶಿಮ್ರಾನ್ ಹೆಟ್ಮೇಯರ್, ಲಲಿತ್ ಯಾದವ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅಮಿತ್ ಮಿಶ್ರಾ, ಅವೇಶ್ ಖಾನ್
This News Article Is A Copy Of MYKHEL
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm