ಬ್ರೇಕಿಂಗ್ ನ್ಯೂಸ್
20-04-21 08:05 pm Source: MYKHEL ಡಿಜಿಟಲ್ ಟೆಕ್
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರಗ್ಯಾನ್ ಓಜಾ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅತ್ಯುತ್ತಮ ಯೋಜನೆಯನ್ನು ಹಾಕಿಕೊಂಡಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ. ಆದರೆ ಚೆಪಾಕ್ ಅಂಗಳದಲ್ಲಿ ಈ ಪಂದ್ಯ ನಡೆಯುತ್ತಿರುವುದು ಡೆಲ್ಲಿಗೆ ದೊಡ್ಡ ಸವಾಲಾಗಲಿದೆ ಎಂದು ಹೇಳಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡು ತಂಡಗಳು ಕೂಡ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಆದರೆ ಡೆಲ್ಲಿ ತಂಡ ಚೆಪಾಕ್ ಅಂಗಳದಲ್ಲಿ ಈ ಬಾರಿ ಪ್ರಥಮ ಬಾರಿಗೆ ಆಡುತ್ತಿದೆ. ಆದರೆ ಮುಂಬೈ ಕಳೆದ ಮೂರು ಪಂದ್ಯಗಳನ್ನು ಕೂಡ ಇದೇ ಅಂಗಳದಲ್ಲಿ ಆಡಿರುವುದು ಡೆಲ್ಲಿ ವಿರುದ್ಧ ಮೇಲುಗೈ ಸಾಧಿಸಲು ಕಾರಣವಾಗಬಹುದು.
"ನನ್ನ ಅಭಿಪ್ರಾಯದ ಪ್ರಕಾರ ಮುಂಬೈ ತಂಡದ ವಿರುದ್ಧ ಕಳೆದ ಕೆಲ ಮುಖಾಮುಖಿಯಲ್ಲಿ ಸೋಲು ಕಂಡಿರುವುದರಿಂದ ಯಾವ ರೀತಿ ಆಡಬೇಕೆಂದು ಯೋಜನೆ ಹಾಕಿಕೊಂಡಿರುತ್ತೀರಿ. ತಂಡದಲ್ಲಿರುವ ರಿಕಿ ಪಾಂಟಿಂಗ್ ಮತ್ತು ಹಿರಿಯ ಸದಸ್ಯರು ಅದಕ್ಕೆ ಪೂರಕವಾಗಿ ತಂಡವನ್ನು ಸಿದ್ಧಗೊಳಿಸಿರುತ್ತಾರೆ" ಎಂದು ಓಜಾ ಹೇಳಿದ್ದಾರೆ.
"ಆದರೆ ಚೆಪಾಕ್ ಅಂಗಳದಲ್ಲಿ ಡೆಲ್ಲಿ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಆಡುತ್ತಿರುವುದು ಅವರಿಗೆ ಸವಾಲಾಗಲಿದೆ. ಮುಂಬೈಗೆ ಹೋಲಿಸಿದರೆ ಇದು ಸಾಕಷ್ಟು ಭಿನ್ನವಾದ ಪಿಚ್ ಆಗಿದೆ" ಎಂದು ಓಜಾ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಮೂರು ಪಂದ್ಯಗಳನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಮಾರ್ಕಸ್ ಸ್ಟೋಯ್ನಿಸ್, ಶಿಮ್ರಾನ್ ಹೆಟ್ಮೇಯರ್, ಲಲಿತ್ ಯಾದವ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅಮಿತ್ ಮಿಶ್ರಾ, ಅವೇಶ್ ಖಾನ್
This News Article Is A Copy Of MYKHEL
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
15-12-25 11:42 am
Bangalore Correspondent
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm