ಬ್ರೇಕಿಂಗ್ ನ್ಯೂಸ್
20-04-21 08:05 pm Source: MYKHEL ಡಿಜಿಟಲ್ ಟೆಕ್
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರಗ್ಯಾನ್ ಓಜಾ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅತ್ಯುತ್ತಮ ಯೋಜನೆಯನ್ನು ಹಾಕಿಕೊಂಡಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ. ಆದರೆ ಚೆಪಾಕ್ ಅಂಗಳದಲ್ಲಿ ಈ ಪಂದ್ಯ ನಡೆಯುತ್ತಿರುವುದು ಡೆಲ್ಲಿಗೆ ದೊಡ್ಡ ಸವಾಲಾಗಲಿದೆ ಎಂದು ಹೇಳಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡು ತಂಡಗಳು ಕೂಡ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಆದರೆ ಡೆಲ್ಲಿ ತಂಡ ಚೆಪಾಕ್ ಅಂಗಳದಲ್ಲಿ ಈ ಬಾರಿ ಪ್ರಥಮ ಬಾರಿಗೆ ಆಡುತ್ತಿದೆ. ಆದರೆ ಮುಂಬೈ ಕಳೆದ ಮೂರು ಪಂದ್ಯಗಳನ್ನು ಕೂಡ ಇದೇ ಅಂಗಳದಲ್ಲಿ ಆಡಿರುವುದು ಡೆಲ್ಲಿ ವಿರುದ್ಧ ಮೇಲುಗೈ ಸಾಧಿಸಲು ಕಾರಣವಾಗಬಹುದು.
"ನನ್ನ ಅಭಿಪ್ರಾಯದ ಪ್ರಕಾರ ಮುಂಬೈ ತಂಡದ ವಿರುದ್ಧ ಕಳೆದ ಕೆಲ ಮುಖಾಮುಖಿಯಲ್ಲಿ ಸೋಲು ಕಂಡಿರುವುದರಿಂದ ಯಾವ ರೀತಿ ಆಡಬೇಕೆಂದು ಯೋಜನೆ ಹಾಕಿಕೊಂಡಿರುತ್ತೀರಿ. ತಂಡದಲ್ಲಿರುವ ರಿಕಿ ಪಾಂಟಿಂಗ್ ಮತ್ತು ಹಿರಿಯ ಸದಸ್ಯರು ಅದಕ್ಕೆ ಪೂರಕವಾಗಿ ತಂಡವನ್ನು ಸಿದ್ಧಗೊಳಿಸಿರುತ್ತಾರೆ" ಎಂದು ಓಜಾ ಹೇಳಿದ್ದಾರೆ.
"ಆದರೆ ಚೆಪಾಕ್ ಅಂಗಳದಲ್ಲಿ ಡೆಲ್ಲಿ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಆಡುತ್ತಿರುವುದು ಅವರಿಗೆ ಸವಾಲಾಗಲಿದೆ. ಮುಂಬೈಗೆ ಹೋಲಿಸಿದರೆ ಇದು ಸಾಕಷ್ಟು ಭಿನ್ನವಾದ ಪಿಚ್ ಆಗಿದೆ" ಎಂದು ಓಜಾ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಮೂರು ಪಂದ್ಯಗಳನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಮಾರ್ಕಸ್ ಸ್ಟೋಯ್ನಿಸ್, ಶಿಮ್ರಾನ್ ಹೆಟ್ಮೇಯರ್, ಲಲಿತ್ ಯಾದವ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅಮಿತ್ ಮಿಶ್ರಾ, ಅವೇಶ್ ಖಾನ್
This News Article Is A Copy Of MYKHEL
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm