ಬ್ರೇಕಿಂಗ್ ನ್ಯೂಸ್
04-05-21 04:30 pm Source: GIZBOT Mutthuraju H M ಡಿಜಿಟಲ್ ಟೆಕ್
ಪ್ರಸ್ತುತ ಎಲ್ಲಾ ಕೆಲಸಗಳಿಗೂ ಆಧಾರ್ ಕಾರ್ಡ್ ಅಗತ್ಯವಿದೆ. ಮತದಾರರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ನಂತೆಯೇ, ಆಧಾರ್ ಕಾರ್ಡ್ ಕೂಡ ಭಾರತದ ಪ್ರತಿಯೊಬ್ಬ ನಾಗರಿಕರು ಹೊಂದಿರಬೇಕಾದ ಒಂದು ದಾಖಲೆಯಾಗಿದೆ. ಇದೀಗ ಜನಿಸಿದ ಶಿಶುಗಳಿಗೂ ಕೂಡ ಆಧಾರ್ ಕಾರ್ಡ್ ಕೂಡ ಒಂದು ಪ್ರಮುಖ ದಾಖಲೆಯಾಗಿದ್ದು, ಭಾರತೀಯರಿಗೆ ಗುರುತಿನ ಮತ್ತು ವಿಳಾಸ ಪುರಾವೆಯಾಗಿ ಗುರುತಿಸಿಕೊಂಡಿದೆ. ಮಕ್ಕಳು ಜನಿಸಿದ ನಂತರ ಅಗತ್ಯ ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕೂಡ ಒಂದು ದಾಖಲೆಯಾಗಿ ನೀಡಬಹುದಾಗಿದೆ.
ಹೌದು, ಇಂದಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರು ಕೂಡ ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯ. ಸರ್ಕಾರದ ಎಲ್ಲಾ ಕೆಲಸ ಕಾರ್ಯಗಳಿಗೂ ಆಧಾರ್ ದಾಖಲೆ ನೀಡಲೇಬೇಕಿದೆ. ಇನ್ನು ನಿಮ್ಮ ನವಜಾತ ಶಿಶುವಿನ 5 ವರ್ಷದವರೆಗೆ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ನೀವು ಪ್ರಯತ್ನಿಸುತ್ತಿದ್ದರೆ, ಯುಐಡಿಎಐ ಇದಕ್ಕಾಗಿ ಕೆಲವು ನಿಬಂಧನೆಗಳನ್ನು ಮಾಡಿದೆ. ಇದರಿಂದಾಗಿ ಪೋಷಕರು ತಮ್ಮ ನವಜಾತ ಶಿಶುವಿಗೆ ಹೆಚ್ಚಿನ ಶ್ರಮವಿಲ್ಲದೆ ಆಧಾರ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಬಹುದು.
ವಾಸ್ತವವಾಗಿ, ನವಜಾತ ಶಿಶುವಿಗೆ ಆಧಾರ್ ಕಾರ್ಡ್ ಮಾಡಿಸಲು ಅರ್ಜಿ ಸಲ್ಲಿಸುವುದು ವಯಸ್ಕರ ಆಧಾರ್ಗೆ ಅರ್ಜಿ ಸಲ್ಲಿಸುವುದಕ್ಕಿಂತ ಸುಲಭವಾಗಿದೆ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಅನ್ವಯಿಸದ ಕೆಲವು ಮಾನದಂಡಗಳಿವೆ. ಅದರಂತೆ ನೀವು 0-5 ವರ್ಷದೊಳಗಿನ ಮಕ್ಕಳಿಗೆ ಆಧಾರ್ಗೆ ಅರ್ಜಿ ಸಲ್ಲಿಸುತ್ತಿದ್ದರೆ ಯಾವುದೇ ಬಯೋಮೆಟ್ರಿಕ್ ಡೇಟಾ ಅಗತ್ಯವಿಲ್ಲ. 0-5 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅನ್ನು ಪೋಷಕರ ಜನಸಂಖ್ಯಾ ಮಾಹಿತಿ ಮತ್ತು .ಛಾಯಾಚಿತ್ರದ ಆಧಾರದ ಮೇಲೆ ಪ್ರಕ್ರಿಯೆಗೊಳಿಸಲಾಗುತ್ತದೆ ಮತ್ತು ದೃಡೀಕರಿಸಲಾಗುತ್ತದೆ. ಆದರೆ ಈ ಮಕ್ಕಳು ಐದು + ವರ್ಷದ ನಂತರ ತಮ್ಮ ಬಯೋಮೆಟ್ರಿಕ್ ಮಾಹಿತಿಯನ್ನು ಫಿಂಗರ್ಪ್ರಿಂಟ್ ಅನ್ನು ಆಧಾರ್ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ.
ನವಜಾತ ಶಿಶುವಿಗೆ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಬೇಕಾದ ಅವಶ್ಯಕ ದಾಖಲೆಗಳು?
*ಒರಿಜಿನಲ್ ಜನನ ಪ್ರಮಾಣಪತ್ರ
*ಪೋಷಕರ ಆಧಾರ್ ಕಾರ್ಡ್ ನೀಡಬೇಕಾಗಿದೆ
*ಪರಿಶೀಲನೆ ಪ್ರಕ್ರಿಯೆಗಾಗಿ ಎರಡೂ ದಾಖಲೆಗಳ ಮೂಲ ಪ್ರತಿಗಳು
ನವಜಾತ ಶಿಶುವಿನ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
This News Article Is A Copy Of GIZBOT
16-04-25 11:03 pm
Bangalore Correspondent
ಒಂದನೇ ತರಗತಿಗೆ ಪ್ರವೇಶ ; ಈ ವರ್ಷಕ್ಕೆ ಮಾತ್ರ ಮಕ್ಕಳ...
16-04-25 09:07 pm
Bigg Boss Kannada, Rajath arrested: ರೀಲ್ಸ್ ಶೋ...
16-04-25 06:42 pm
CM Siddaramaiah, Lokayukta, Muda: ಸಿಎಂ ಸಿದ್ದರ...
15-04-25 08:44 pm
Kannada Journalist S K Shyamsundar Death: ಹಿರ...
15-04-25 12:51 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
16-04-25 10:58 pm
Mangalore Correspondent
Mangalore Traffic diversion, Anti Waqf bill p...
16-04-25 08:22 pm
Asif Apatbandava, Rauf Bengre Honey Trap, Man...
16-04-25 02:02 pm
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm