ಬ್ರೇಕಿಂಗ್ ನ್ಯೂಸ್
04-05-21 04:30 pm Source: GIZBOT Mutthuraju H M ಡಿಜಿಟಲ್ ಟೆಕ್
ಪ್ರಸ್ತುತ ಎಲ್ಲಾ ಕೆಲಸಗಳಿಗೂ ಆಧಾರ್ ಕಾರ್ಡ್ ಅಗತ್ಯವಿದೆ. ಮತದಾರರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ನಂತೆಯೇ, ಆಧಾರ್ ಕಾರ್ಡ್ ಕೂಡ ಭಾರತದ ಪ್ರತಿಯೊಬ್ಬ ನಾಗರಿಕರು ಹೊಂದಿರಬೇಕಾದ ಒಂದು ದಾಖಲೆಯಾಗಿದೆ. ಇದೀಗ ಜನಿಸಿದ ಶಿಶುಗಳಿಗೂ ಕೂಡ ಆಧಾರ್ ಕಾರ್ಡ್ ಕೂಡ ಒಂದು ಪ್ರಮುಖ ದಾಖಲೆಯಾಗಿದ್ದು, ಭಾರತೀಯರಿಗೆ ಗುರುತಿನ ಮತ್ತು ವಿಳಾಸ ಪುರಾವೆಯಾಗಿ ಗುರುತಿಸಿಕೊಂಡಿದೆ. ಮಕ್ಕಳು ಜನಿಸಿದ ನಂತರ ಅಗತ್ಯ ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕೂಡ ಒಂದು ದಾಖಲೆಯಾಗಿ ನೀಡಬಹುದಾಗಿದೆ.
ಹೌದು, ಇಂದಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರು ಕೂಡ ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯ. ಸರ್ಕಾರದ ಎಲ್ಲಾ ಕೆಲಸ ಕಾರ್ಯಗಳಿಗೂ ಆಧಾರ್ ದಾಖಲೆ ನೀಡಲೇಬೇಕಿದೆ. ಇನ್ನು ನಿಮ್ಮ ನವಜಾತ ಶಿಶುವಿನ 5 ವರ್ಷದವರೆಗೆ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ನೀವು ಪ್ರಯತ್ನಿಸುತ್ತಿದ್ದರೆ, ಯುಐಡಿಎಐ ಇದಕ್ಕಾಗಿ ಕೆಲವು ನಿಬಂಧನೆಗಳನ್ನು ಮಾಡಿದೆ. ಇದರಿಂದಾಗಿ ಪೋಷಕರು ತಮ್ಮ ನವಜಾತ ಶಿಶುವಿಗೆ ಹೆಚ್ಚಿನ ಶ್ರಮವಿಲ್ಲದೆ ಆಧಾರ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಬಹುದು.

ವಾಸ್ತವವಾಗಿ, ನವಜಾತ ಶಿಶುವಿಗೆ ಆಧಾರ್ ಕಾರ್ಡ್ ಮಾಡಿಸಲು ಅರ್ಜಿ ಸಲ್ಲಿಸುವುದು ವಯಸ್ಕರ ಆಧಾರ್ಗೆ ಅರ್ಜಿ ಸಲ್ಲಿಸುವುದಕ್ಕಿಂತ ಸುಲಭವಾಗಿದೆ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಅನ್ವಯಿಸದ ಕೆಲವು ಮಾನದಂಡಗಳಿವೆ. ಅದರಂತೆ ನೀವು 0-5 ವರ್ಷದೊಳಗಿನ ಮಕ್ಕಳಿಗೆ ಆಧಾರ್ಗೆ ಅರ್ಜಿ ಸಲ್ಲಿಸುತ್ತಿದ್ದರೆ ಯಾವುದೇ ಬಯೋಮೆಟ್ರಿಕ್ ಡೇಟಾ ಅಗತ್ಯವಿಲ್ಲ. 0-5 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅನ್ನು ಪೋಷಕರ ಜನಸಂಖ್ಯಾ ಮಾಹಿತಿ ಮತ್ತು .ಛಾಯಾಚಿತ್ರದ ಆಧಾರದ ಮೇಲೆ ಪ್ರಕ್ರಿಯೆಗೊಳಿಸಲಾಗುತ್ತದೆ ಮತ್ತು ದೃಡೀಕರಿಸಲಾಗುತ್ತದೆ. ಆದರೆ ಈ ಮಕ್ಕಳು ಐದು + ವರ್ಷದ ನಂತರ ತಮ್ಮ ಬಯೋಮೆಟ್ರಿಕ್ ಮಾಹಿತಿಯನ್ನು ಫಿಂಗರ್ಪ್ರಿಂಟ್ ಅನ್ನು ಆಧಾರ್ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ.
ನವಜಾತ ಶಿಶುವಿಗೆ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಬೇಕಾದ ಅವಶ್ಯಕ ದಾಖಲೆಗಳು?
*ಒರಿಜಿನಲ್ ಜನನ ಪ್ರಮಾಣಪತ್ರ
*ಪೋಷಕರ ಆಧಾರ್ ಕಾರ್ಡ್ ನೀಡಬೇಕಾಗಿದೆ
*ಪರಿಶೀಲನೆ ಪ್ರಕ್ರಿಯೆಗಾಗಿ ಎರಡೂ ದಾಖಲೆಗಳ ಮೂಲ ಪ್ರತಿಗಳು

ನವಜಾತ ಶಿಶುವಿನ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
This News Article Is A Copy Of GIZBOT
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm