ಬ್ರೇಕಿಂಗ್ ನ್ಯೂಸ್
04-05-21 04:30 pm Source: GIZBOT Mutthuraju H M ಡಿಜಿಟಲ್ ಟೆಕ್
ಪ್ರಸ್ತುತ ಎಲ್ಲಾ ಕೆಲಸಗಳಿಗೂ ಆಧಾರ್ ಕಾರ್ಡ್ ಅಗತ್ಯವಿದೆ. ಮತದಾರರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ನಂತೆಯೇ, ಆಧಾರ್ ಕಾರ್ಡ್ ಕೂಡ ಭಾರತದ ಪ್ರತಿಯೊಬ್ಬ ನಾಗರಿಕರು ಹೊಂದಿರಬೇಕಾದ ಒಂದು ದಾಖಲೆಯಾಗಿದೆ. ಇದೀಗ ಜನಿಸಿದ ಶಿಶುಗಳಿಗೂ ಕೂಡ ಆಧಾರ್ ಕಾರ್ಡ್ ಕೂಡ ಒಂದು ಪ್ರಮುಖ ದಾಖಲೆಯಾಗಿದ್ದು, ಭಾರತೀಯರಿಗೆ ಗುರುತಿನ ಮತ್ತು ವಿಳಾಸ ಪುರಾವೆಯಾಗಿ ಗುರುತಿಸಿಕೊಂಡಿದೆ. ಮಕ್ಕಳು ಜನಿಸಿದ ನಂತರ ಅಗತ್ಯ ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕೂಡ ಒಂದು ದಾಖಲೆಯಾಗಿ ನೀಡಬಹುದಾಗಿದೆ.
ಹೌದು, ಇಂದಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರು ಕೂಡ ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯ. ಸರ್ಕಾರದ ಎಲ್ಲಾ ಕೆಲಸ ಕಾರ್ಯಗಳಿಗೂ ಆಧಾರ್ ದಾಖಲೆ ನೀಡಲೇಬೇಕಿದೆ. ಇನ್ನು ನಿಮ್ಮ ನವಜಾತ ಶಿಶುವಿನ 5 ವರ್ಷದವರೆಗೆ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ನೀವು ಪ್ರಯತ್ನಿಸುತ್ತಿದ್ದರೆ, ಯುಐಡಿಎಐ ಇದಕ್ಕಾಗಿ ಕೆಲವು ನಿಬಂಧನೆಗಳನ್ನು ಮಾಡಿದೆ. ಇದರಿಂದಾಗಿ ಪೋಷಕರು ತಮ್ಮ ನವಜಾತ ಶಿಶುವಿಗೆ ಹೆಚ್ಚಿನ ಶ್ರಮವಿಲ್ಲದೆ ಆಧಾರ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಬಹುದು.

ವಾಸ್ತವವಾಗಿ, ನವಜಾತ ಶಿಶುವಿಗೆ ಆಧಾರ್ ಕಾರ್ಡ್ ಮಾಡಿಸಲು ಅರ್ಜಿ ಸಲ್ಲಿಸುವುದು ವಯಸ್ಕರ ಆಧಾರ್ಗೆ ಅರ್ಜಿ ಸಲ್ಲಿಸುವುದಕ್ಕಿಂತ ಸುಲಭವಾಗಿದೆ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಅನ್ವಯಿಸದ ಕೆಲವು ಮಾನದಂಡಗಳಿವೆ. ಅದರಂತೆ ನೀವು 0-5 ವರ್ಷದೊಳಗಿನ ಮಕ್ಕಳಿಗೆ ಆಧಾರ್ಗೆ ಅರ್ಜಿ ಸಲ್ಲಿಸುತ್ತಿದ್ದರೆ ಯಾವುದೇ ಬಯೋಮೆಟ್ರಿಕ್ ಡೇಟಾ ಅಗತ್ಯವಿಲ್ಲ. 0-5 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅನ್ನು ಪೋಷಕರ ಜನಸಂಖ್ಯಾ ಮಾಹಿತಿ ಮತ್ತು .ಛಾಯಾಚಿತ್ರದ ಆಧಾರದ ಮೇಲೆ ಪ್ರಕ್ರಿಯೆಗೊಳಿಸಲಾಗುತ್ತದೆ ಮತ್ತು ದೃಡೀಕರಿಸಲಾಗುತ್ತದೆ. ಆದರೆ ಈ ಮಕ್ಕಳು ಐದು + ವರ್ಷದ ನಂತರ ತಮ್ಮ ಬಯೋಮೆಟ್ರಿಕ್ ಮಾಹಿತಿಯನ್ನು ಫಿಂಗರ್ಪ್ರಿಂಟ್ ಅನ್ನು ಆಧಾರ್ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ.
ನವಜಾತ ಶಿಶುವಿಗೆ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಬೇಕಾದ ಅವಶ್ಯಕ ದಾಖಲೆಗಳು?
*ಒರಿಜಿನಲ್ ಜನನ ಪ್ರಮಾಣಪತ್ರ
*ಪೋಷಕರ ಆಧಾರ್ ಕಾರ್ಡ್ ನೀಡಬೇಕಾಗಿದೆ
*ಪರಿಶೀಲನೆ ಪ್ರಕ್ರಿಯೆಗಾಗಿ ಎರಡೂ ದಾಖಲೆಗಳ ಮೂಲ ಪ್ರತಿಗಳು

ನವಜಾತ ಶಿಶುವಿನ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
This News Article Is A Copy Of GIZBOT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm