ಬ್ರೇಕಿಂಗ್ ನ್ಯೂಸ್
04-05-21 04:30 pm Source: GIZBOT Mutthuraju H M ಡಿಜಿಟಲ್ ಟೆಕ್
ಪ್ರಸ್ತುತ ಎಲ್ಲಾ ಕೆಲಸಗಳಿಗೂ ಆಧಾರ್ ಕಾರ್ಡ್ ಅಗತ್ಯವಿದೆ. ಮತದಾರರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ನಂತೆಯೇ, ಆಧಾರ್ ಕಾರ್ಡ್ ಕೂಡ ಭಾರತದ ಪ್ರತಿಯೊಬ್ಬ ನಾಗರಿಕರು ಹೊಂದಿರಬೇಕಾದ ಒಂದು ದಾಖಲೆಯಾಗಿದೆ. ಇದೀಗ ಜನಿಸಿದ ಶಿಶುಗಳಿಗೂ ಕೂಡ ಆಧಾರ್ ಕಾರ್ಡ್ ಕೂಡ ಒಂದು ಪ್ರಮುಖ ದಾಖಲೆಯಾಗಿದ್ದು, ಭಾರತೀಯರಿಗೆ ಗುರುತಿನ ಮತ್ತು ವಿಳಾಸ ಪುರಾವೆಯಾಗಿ ಗುರುತಿಸಿಕೊಂಡಿದೆ. ಮಕ್ಕಳು ಜನಿಸಿದ ನಂತರ ಅಗತ್ಯ ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕೂಡ ಒಂದು ದಾಖಲೆಯಾಗಿ ನೀಡಬಹುದಾಗಿದೆ.
ಹೌದು, ಇಂದಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರು ಕೂಡ ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯ. ಸರ್ಕಾರದ ಎಲ್ಲಾ ಕೆಲಸ ಕಾರ್ಯಗಳಿಗೂ ಆಧಾರ್ ದಾಖಲೆ ನೀಡಲೇಬೇಕಿದೆ. ಇನ್ನು ನಿಮ್ಮ ನವಜಾತ ಶಿಶುವಿನ 5 ವರ್ಷದವರೆಗೆ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ನೀವು ಪ್ರಯತ್ನಿಸುತ್ತಿದ್ದರೆ, ಯುಐಡಿಎಐ ಇದಕ್ಕಾಗಿ ಕೆಲವು ನಿಬಂಧನೆಗಳನ್ನು ಮಾಡಿದೆ. ಇದರಿಂದಾಗಿ ಪೋಷಕರು ತಮ್ಮ ನವಜಾತ ಶಿಶುವಿಗೆ ಹೆಚ್ಚಿನ ಶ್ರಮವಿಲ್ಲದೆ ಆಧಾರ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಬಹುದು.

ವಾಸ್ತವವಾಗಿ, ನವಜಾತ ಶಿಶುವಿಗೆ ಆಧಾರ್ ಕಾರ್ಡ್ ಮಾಡಿಸಲು ಅರ್ಜಿ ಸಲ್ಲಿಸುವುದು ವಯಸ್ಕರ ಆಧಾರ್ಗೆ ಅರ್ಜಿ ಸಲ್ಲಿಸುವುದಕ್ಕಿಂತ ಸುಲಭವಾಗಿದೆ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಅನ್ವಯಿಸದ ಕೆಲವು ಮಾನದಂಡಗಳಿವೆ. ಅದರಂತೆ ನೀವು 0-5 ವರ್ಷದೊಳಗಿನ ಮಕ್ಕಳಿಗೆ ಆಧಾರ್ಗೆ ಅರ್ಜಿ ಸಲ್ಲಿಸುತ್ತಿದ್ದರೆ ಯಾವುದೇ ಬಯೋಮೆಟ್ರಿಕ್ ಡೇಟಾ ಅಗತ್ಯವಿಲ್ಲ. 0-5 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅನ್ನು ಪೋಷಕರ ಜನಸಂಖ್ಯಾ ಮಾಹಿತಿ ಮತ್ತು .ಛಾಯಾಚಿತ್ರದ ಆಧಾರದ ಮೇಲೆ ಪ್ರಕ್ರಿಯೆಗೊಳಿಸಲಾಗುತ್ತದೆ ಮತ್ತು ದೃಡೀಕರಿಸಲಾಗುತ್ತದೆ. ಆದರೆ ಈ ಮಕ್ಕಳು ಐದು + ವರ್ಷದ ನಂತರ ತಮ್ಮ ಬಯೋಮೆಟ್ರಿಕ್ ಮಾಹಿತಿಯನ್ನು ಫಿಂಗರ್ಪ್ರಿಂಟ್ ಅನ್ನು ಆಧಾರ್ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ.
ನವಜಾತ ಶಿಶುವಿಗೆ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಬೇಕಾದ ಅವಶ್ಯಕ ದಾಖಲೆಗಳು?
*ಒರಿಜಿನಲ್ ಜನನ ಪ್ರಮಾಣಪತ್ರ
*ಪೋಷಕರ ಆಧಾರ್ ಕಾರ್ಡ್ ನೀಡಬೇಕಾಗಿದೆ
*ಪರಿಶೀಲನೆ ಪ್ರಕ್ರಿಯೆಗಾಗಿ ಎರಡೂ ದಾಖಲೆಗಳ ಮೂಲ ಪ್ರತಿಗಳು

ನವಜಾತ ಶಿಶುವಿನ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ?
This News Article Is A Copy Of GIZBOT
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm