ಬ್ರೇಕಿಂಗ್ ನ್ಯೂಸ್
04-05-21 04:58 pm Source: GIZBOT Mutthuraju H M ಡಿಜಿಟಲ್ ಟೆಕ್
ಪ್ರಸ್ತುತ ದಿನಗಳಲ್ಲಿ ಭಾರತದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಇದರ ನಡುವೆ COVID-19 ವ್ಯಾಕ್ಸಿನೇಷನ್ ಅಭಿಯಾನ ಕೂಡ ನಡೆಯುತ್ತಿದೆ. ಈಗಾಗಲೇ 45 ವರ್ಷ ಮೇಲ್ಪಟ್ಟವರಿಗೆ ಕೋರೊನಾ ಲಸಿಕೆ ನೀಡಲಾಗಿದೆ. ಇದೀಗ ಇದೇ ಮೇ 1 ರಿಂದ 18 ರಿಂದ 44 ವರ್ಷದೊಳಗಿನ ಎಲ್ಲರಿಗೂ COVID-19 ವ್ಯಾಕ್ಸಿನೇಷನ್ ನೀಡುವ ಕಾರ್ಯಕ್ರಮ ಪ್ರಾರಂಭವಾಗಿದೆ. ಇನ್ನು COVID-19 ವ್ಯಾಕ್ಸಿನೇಷನ್ ಪಡೆದುಕೊಳ್ಳಲು ನಿಮ್ಮ ಹತ್ತಿರದ ಕೋವಿಡ್ ಲಸಿಕೆ ಕೇಂದ್ರವನ್ನು ಸರ್ಚ್ ಮಾಡಲು ನಿಮಗೆ ಗೂಗಲ್, ಅಮೆಜಾನ್ ನಂತಹ ಟೆಕ್ ದೈತ್ಯರು ಹಲವು ಹೊಸ ಉಪಕ್ರಮಗಳನ್ನು ಪರಿಚಯಿಸಿವೆ. ಇದೀಗ ಇದೇ ಹಾದಿಯಲ್ಲಿ ವಾಟ್ಸಾಪ್ ಕೂಡ ಹೆಜ್ಜೆಯನ್ನು ಇಟ್ಟಿದೆ.
ಹೌದು, ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಬಳಕೆದದಾರರಿಗೆ ಹತ್ತಿರದಲ್ಲಿರುವ ಕೊರೊನಾ ಲಸಿಕೆ ಕೇಂದ್ರವನ್ನು ಸರ್ಚ್ ಮಾಡಲು ಹೊಸ ಅವಕಾಶವನ್ನು ಪರಿಚಯಿಸಿದೆ. ಈ ಮೂಲಕ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಕೊರೊನಾ ಲಸಿಕೆ ಕೇಂದ್ರ ಎಲ್ಲಿದೆ ಎಂದು ಹುಡುಕಾಡುವ ಅವಶ್ಯಕತೆ ಇಲ್ಲ. ಇಲ್ಲವೇ ಬೇರೆ ಸೈಟ್ಗಳಿಗೆ ಬೇಟಿ ಕೊಟ್ಟು ತಡುಕಾಡುವ ಬದಲು ನಿಮ್ಮ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ನಲ್ಲಿಯೇ ತಿಳಿದುಕೊಳ್ಳಬಹುದಾಗಿದೆ.
ವಾಟ್ಸಾಪ್ ಬಳಕೆದಾರರಿಗೆ ಹತ್ತಿರದ ಕೊರೊನಾ ಲಸಿಕೆ ಕೇಂದ್ರವನ್ನು ಕಂಡುಹಿಡಿಯಲು ಉತ್ತಮ ಆಯ್ಕೆಯನ್ನು ಪರಿಚಯಿಸಿದೆ. ಚಾಟ್ಬಾಟ್ಗಳ ರೂಪದಲ್ಲಿ ಸಹಾಯವಾಣಿಗಳನ್ನು ನಿರ್ವಹಿಸಲು ಕಂಪನಿಯು ಆರೋಗ್ಯ ಪಾಲುದಾರರೊಂದಿಗೆ ಕೆಲಸ ಮಾಡುತ್ತಿದೆ. MyGov ಕರೋನಾ ಹೆಲ್ಪ್ಡೆಸ್ಕ್ ಚಾಟ್ಬಾಟ್ಗೆ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರವನ್ನು ಕಂಡುಹಿಡಿಯುವ ಆಯ್ಕೆಯನ್ನು ವಾಟ್ಸಾಪ್ ಸೇರಿಸಿದೆ. ಚಾಟ್ಬಾಟ್ ಈಗ ಹತ್ತಿರದ COVID-19 ವ್ಯಾಕ್ಸಿನೇಷನ್ ಕೇಂದ್ರವನ್ನು ತೋರಿಸುವ ಸಾಮರ್ಥ್ಯ ಹೊಂದಿದೆ.
ವಾಟ್ಸಾಪ್ ಮೂಲಕ ಹತ್ತಿರದ COVID-19 ಲಸಿಕೆ ಕೇಂದ್ರವನ್ನು ಹುಡುಕುವುದು ಹೇಗೆ?
ಒಂದು ವೇಳೆ ನೀವು myGov ಸಂಪರ್ಕ ಸಂಖ್ಯೆಯನ್ನು ಉಳಿಸಲು ನೀವು ಬಯಸದಿದ್ದರೆ, ನೀವು ಕೇವಲ wa.me/919013151515 ಗೆ ಹೋಗಬಹುದು, ಅದು ಚಾಟ್ಬಾಟ್ಗೆ ನಿರ್ದೇಶಿಸುತ್ತದೆ. ಬಳಕೆದಾರರು ಚಾಟ್ಬಾಟ್ಗೆ ಮಾತ್ರ ನಿಜವಾದ ಪ್ರಶ್ನೆಗಳನ್ನು ಕೇಳಬಹುದು ಎಂಬುದನ್ನು ಗಮನಿಸಬೇಕು.
This News Article Is A Copy Of GIZBOT
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm