ಬ್ರೇಕಿಂಗ್ ನ್ಯೂಸ್
08-05-21 04:37 pm GIZBOT Mutthuraju H M ಡಿಜಿಟಲ್ ಟೆಕ್
ದೇಶದಲ್ಲಿ ಕೊರೊನಾ ವಿರುದ್ದ ಹೋರಾಡಲು ವ್ಯಾಪಕವಾಗಿ ಕೋವಿಡ್-19 ವ್ಯಾಕ್ಸಿನೇಷನ್ ಅಭಬಿಯಾನವನ್ನು ನಡೆಸಲಾಗುತ್ತಿದೆ. ಈಗಾಗಲೇ 18-45 ವರ್ಷದೊಳಗಿನ ನಾಗರಿಕರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇನ್ನು ಈ ಲಸಿಕೆ ಪಡೆಯಲು ಮೊದಲಿಗೆ ಕೋವಿನ್ ಪೋರ್ಟಲ್ನಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳವುದು ಅಗತ್ಯ. ಬಳಕೆದಾರರು ಈ ಪೋರ್ಟಲ್ ಮೂಲಕ ನೋಂದಾಯಿಸಬಹುದು, ತಮ್ಮ ವ್ಯಾಕ್ಸಿನ್ ಸ್ಲಾಟ್ಗಳನ್ನು ಕಾಯ್ದಿರಿಸಬಹುದು. ಅಲ್ಲದೆ ಲಸಿಕೆಗಾಗಿ ಅಪಾಯಿಂಟ್ಮೆಂಟ್ ಅನ್ನು ನಿಗದಿಪಡಿಸಬಹುದು.
ಹೌದು, ಕೋವಿನ್ ಪೋರ್ಟಲ್ ಮೂಲಕ ಕೋವಿಡ್-19 ವ್ಯಾಕ್ಸಿನ್ ಪಡೆದುಕೊಳ್ಳುವುದಕ್ಕೆ ಹೆಸರು ನೋಂದಾಯಿಸಬಹುದಾಗಿದೆ. ಆದರೆ ಈ ಪ್ಲಾಟ್ಫಾರ್ಮ್ನಲ್ಲಿ ಕೆಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡು ಬಳಕೆದಾರರಿಗೆ ಸಾಕಷ್ಟು ಕಿರಿಕಿರಿ ಆಗಿತ್ತು. ಆದರೆ ಇದೀಗ ಲಸಿಕೆ ಸ್ಲಾಟ್ ಕಾಯ್ದಿರಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಾಲ್ಕು ಸಂಖ್ಯೆಗಳ ಹೊಸ ಕೋಡ್ ಅನ್ನು ಹೊರತಂದಿದೆ.

ಕೋವಿನ್ನಲ್ಲಿ ನಾಲ್ಕು-ಅಂಕಿಯ ಕೋಡ್
ಸದ್ಯ ಹೊಸದಾಗಿ ಪರಿಚಯಿಸಿರುವ ಹೊಸ ನಾಲ್ಕು-ಅಂಕಿಯ ಕೋಡ್ ಕೋವಿನ್ ವೆಬ್ಸೈಟ್ನಲ್ಲಿ ಸೆಕ್ಯುರಿಟಿ ಲೆಯರ್ ಆಗಿವೆ. ಇದು ದುರುದ್ದೇಶಪೂರಿತ ಚಟುವಟಿಕೆಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿದೆ. ಇದರಲ್ಲಿ ನಕಲಿ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಪಡೆದುಕೊಳ್ಳಲು ಸಾಧ್ಯವಾಗದ ರೀತಿ ವಿನ್ಯಾಸಗೊಳಿಸಲಾಗಿದೆ. ಇದರಿಂದ ಕೋವಿನ್ ಪ್ಲಾಟ್ಫಾರ್ಮ್ ಮೂಲಕ ಹಣಕಾಸಿನ ಲಾಭ ಮಾಡಲು ಹೊರಟಿರುವ ವಂಚಕರಿಗೆ ಅವಕಾಶವಿಲ್ಲದಂತಾಗಲಿದೆ.

ಇನ್ನು ಭದ್ರತೆಯ ಕಾರಣಕ್ಕಾಗಿ ಈ ಹೊಸ ನಾಲ್ಕು-ಅಂಕಿಯ ಕೋಡ್ ಪರಿಚಯಿಸಲಾಗಿದೆ. ಈ ಹೊಸ ನಾಲ್ಕು-ಅಂಕಿಯ ಕೋಡ್ ಒಟಿಪಿಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಫಲಾನುಭವಿಯು ತಮ್ಮ ನೋಂದಾಯಿತ ಫೋನ್ ಸಂಖ್ಯೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಸ್ಲಾಟ್ ದೃಡಪಡಿಸಿದ ನಂತರ ಈ ಕೋಡ್ ಕಾಣಿಸಿಕೊಳ್ಳುತ್ತದೆ. ಇದು ಫಲಾನುಭವಿಗಳಿಗೆ ಸುರಕ್ಷತೆಯನ್ನು ಒದಗಿಸುತ್ತದೆ. ಅಲ್ಲದೆ ನಾಲ್ಕು ಸಂಖ್ಯೆಯ ಕೋಡ್ ಪಡೆದವರು ವ್ಯಾಕ್ಸಿನೇಷನ್ ಕೇಂದ್ರಕ್ಕೆ ಭೇಟಿ ನೀಡಿದಾಗ, ಪ್ರಕ್ರಿಯೆಯನ್ನು ದೃಡೀಕರಿಸಲು ಈ ನಾಲ್ಕು-ಅಂಕಿಯ ಕೋಡ್ ಅನ್ನು ಒದಗಿಸಬೇಕಾಗುತ್ತದೆ.

ಕೋವಿನ್ನಲ್ಲಿ COVID-19 ಲಸಿಕೆ ನೋಂದಾಯಿಸುವುದು ಹೇಗೆ? ಇನ್ನು ಕೋವಿನ್ ಪೋರ್ಟಲ್ನಲ್ಲಿ COVID-19 ಲಸಿಕೆಗಾಗಿ ನೋಂದಾಯಿಸುವುದು ಹೇಗೆ ಅನ್ನೊದನ್ನ ಕೆಳಗಿನ ಹಂತಗಳಲ್ಲಿ ತಿಳಿಯಿರಿ.
(Kannada Copy of Gizbot Kannada)
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm