ಬ್ರೇಕಿಂಗ್ ನ್ಯೂಸ್
31-05-21 02:54 pm GIZBOT Mutthuraju H M ಡಿಜಿಟಲ್ ಟೆಕ್
ನೌಕರರ ಭವಿಷ್ಯ ನಿಧಿ ಸಂಸ್ಥೆ ಉದ್ಯೋಗಿಗಳ ಪಾಲಿಗೆ ಕಷ್ಟ ಕಾಲದಲ್ಲಿ ಆರ್ಥಿಕ ನೆರವನ್ನು ನೀಡಲಿದೆ. ಸದ್ಯ ಭವಿಷ್ಯ ನಿಧಿಗೆ ಸಂಬಂಧಿಸಿದಂತೆ ಇಪಿಎಫ್ಒ ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಇನ್ನು ಈ ಹೊಸ ನಿಯಮವು ಪಿಎಫ್ ಖಾತೆಯಲ್ಲಿ ಅಂದರೆ ಜೂನ್ 1, 2021 ರಿಂದ ಅನ್ವಯವಾಗಲಿದೆ. ಈ ಹೊಸ ನಿಯಮದ ಅನ್ವಯ ನೀವು ನಿಮ್ಮ ಖಾತೆಯನ್ನು ಆಧಾರ್ ಅಥವಾ ಯುಎಎನ್ನೊಂದಿಗೆ ಲಿಂಕ್ ಮಾಡಬೇಕೆಂದು ಹೇಳಿದೆ.
ಹೌದು, ಭವಿಷ್ಯ ನಿಧಿ ಸಂಸ್ಥೆ ಹೊಸ ನಿರ್ಧಾರವನ್ನು ಕೈ ಗೊಂಡಿದೆ. ಫಿಎಫ್ ಖಾತೆ ಆಧಾರ್ ಅಥವಾ ಯುಎಎನ್ ಜೊತೆಗೆ ಲಿಂಕ್ ಆಗಿರಬೇಕೆಂದು ಹೇಳಿದೆ. ಒಂದು ವೇಳೆ ಲಿಂಕ್ ಮಾಡುವಲ್ಲಿ ವಿಫಲವಾದರೆ ನಿಮ್ಮ ಖಾತೆಗೆ ಜಮೆಯಾಗುವ ಉದ್ಯೋಗದಾತರ ಕೊಡುಗೆಯನ್ನು ನಿಲ್ಲಿಸಬಹುದು. ಆದ್ದರಿಂದ, ನಿಮ್ಮ ಪಿಎಫ್ ಖಾತೆಯನ್ನು ಸಮಯಕ್ಕೆ ಆಧಾರ್ನೊಂದಿಗೆ ಲಿಂಕ್ ಮಾಡುವುದು ಮುಖ್ಯ. ಹಾಗೆಯೇ ಯುಎಎನ್ ಸಹ ಆಧಾರ್ ಪರಿಶೀಲಿಸಬೇಕು. ಹಾಗಾದ್ರೆ ಇಪಿಎಫ್ಒ ನೀಡಿರುವ ಹೊಸ ಆದೇಶ ಏನು? ಅದನ್ನು ಅನುರಿಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇಪಿಎಫ್ಒ ಹೊಸ ಆದೇಶ ಏನು?
ಸಾಮಾಜಿಕ ಭದ್ರತಾ ಸಂಹಿತೆ 2020 ರ ಸೆಕ್ಷನ್ 142 ರ ಅಡಿಯಲ್ಲಿ ಇಪಿಎಫ್ಒ ಹೊಸ ನಿರ್ಧಾರವನ್ನು ತೆಗೆದುಕೊಂಡಿದೆ. ಜೂನ್ 1 ರ ನಂತರ, ಯಾವುದೇ ಖಾತೆಯನ್ನು ಆಧಾರ್ ಅಥವಾ ಯುಎಎನ್ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ ಆಧಾರ್ ಪರಿಶೀಲಿಸದಿದ್ದರೆ, ಅದರ ಇಸಿಆರ್-ಎಲೆಕ್ಟ್ರಾನಿಕ್ ಚಲನ್ ಕಮ್ ರಿಟರ್ನ್ ತುಂಬಬಾರದು ಎಂದು ಹೇಳಿದೆ. ಅಂತಹ ಪರಿಸ್ಥಿತಿಯಲ್ಲಿ, ಪಿಎಫ್ ಖಾತೆದಾರರಿಗೆ ಉದ್ಯೋಗದಾತರ ಕೊಡುಗೆಯನ್ನು ಸಹ ನಿಲ್ಲಿಸಬಹುದು.

ಎಲ್ಲಾ ಉದ್ಯೋಗದಾತರಿಗೆ ಇಪಿಎಫ್ಒ ಅಧಿಸೂಚನೆ ಹೊರಡಿಸಿದ್ದು, 2021 ರ ಜೂನ್ 1 ರಿಂದ ಸದಸ್ಯರ ಖಾತೆಯನ್ನು ಆಧಾರ್ನೊಂದಿಗೆ ಸಂಪರ್ಕಿಸದಿದ್ದರೆ, ಇಸಿಆರ್ ಸಲ್ಲಿಸಲು ಅನುಮತಿಸುವುದಿಲ್ಲ ಎಂದು ಸುತ್ತೊಲೆಯಲ್ಲಿ ಹೇಳಿದೆ. ಅಲ್ಲದೆ, ಪಿಎಫ್ ಖಾತೆದಾರರ ಖಾತೆಗಳು ಆಧಾರ್ನೊಂದಿಗೆ ಸಂಪರ್ಕ ಹೊಂದಿಲ್ಲದಿದ್ದರೆ, ಅವರು ಇಪಿಎಫ್ಒ ಸೇವೆಗಳನ್ನು ಬಳಸಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಪಿಎಫ್ ಅನ್ನು ಆಧಾರ್ನೊಂದಿಗೆ ಜೋಡಿಸುವ ಕ್ರಮಗಳು ಏನು?
(Kannada Copy of Gizbot Kannada)
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am