ಬ್ರೇಕಿಂಗ್ ನ್ಯೂಸ್
16-06-21 05:16 pm GIZBOT Mantesh ಡಿಜಿಟಲ್ ಟೆಕ್
ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಕಡ್ಡಾಯವಾಗಿ ಆಧಾರ್ - ವೈಯಕ್ತಿಕ ಚಂದಾದಾರರ UAN (universal account number ) ನೊಂದಿಗೆ ಆಧಾರ್ ಲಿಂಕ್ ಮಾಡಲು ನೀಡಿದ್ದ ಜೂನ್ 1 ರಿಂದ 2021 ಗಡುವನ್ನು ಮೂರು ತಿಂಗಳವರೆಗೆ ವಿಸ್ತರಿಸಿದೆ. ಕೋವಿಡ್ 19 ಎರಡನೇ ಅಲೆ ಇರುವ ಕಾರಣ ಸರ್ಕಾರದ ಕೋರಿಕೆಯ ಮೇರೆಗೆ ಆಧಾರ್-ಯುಎಎನ್ ಲಿಂಕ್ ಮಾಡಲು ಸೆಪ್ಟೆಂಬರ್ 1 2021ರ ವರೆಗೂ ಗಡುವನ್ನು ವಿಸ್ತರಣೆ ಮಾಡಲಾಗಿದೆ.
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಇಪಿಎಫ್ ಚಂದಾದಾರರು ಎದುರಿಸುತ್ತಿರುವ ಅನಾನುಕೂಲತೆ ಬಗ್ಗೆ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರಿಗೆ ಹಲವಾರು ಪ್ರಾತಿನಿಧ್ಯ ನೀಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಗಾದರೇ ಯುಎಎನ್ನೊಂದಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

UAN ಸಂಖ್ಯೆ
UAN-ಯುಎಎನ್ ಸಂಖ್ಯೆಯು ನೌಕರರ ಭವಿಷ್ಯ ನಿಧಿ ಸಂಸ್ಥೆ ಇಪಿಎಫ್ ಠೇವಣಿಗಳನ್ನು ಮಾಡುವ ಪ್ರತಿ ಉದ್ಯೋಗಿಗೆ ನಿಗದಿಪಡಿಸಿದ 12-ಅಂಕಿಯ ಖಾತೆ ಸಂಖ್ಯೆಯಾಗಿದೆ. ಸಾರ್ವತ್ರಿಕ ಖಾತೆ ಸಂಖ್ಯೆಯು ನೌಕರರಿಗೆ ಪಿಎಫ್ ಖಾತೆ ಸೇವೆಗಳನ್ನು ನಿರ್ವಹಿಸಲು ನೆರವಾಗಲಿದೆ. ಹಣ ಹಿಂಪಡೆಯುವುದು, ಪಿಎಫ್ ಸಾಲಗಳನ್ನು ಪಡೆಯುವುದು ಅಥವಾ ಇಪಿಎಫ್ ಬ್ಯಾಲೆನ್ಸ್ ಪರಿಶೀಲಿಸುವುದು ಖಾತೆದಾರರಿಗೆ ಸುಲಭ ಮತ್ತು ಅನುಕೂಲಕರವಾಗಿಸುತ್ತದೆ.

PF ಖಾತೆಯೊಂದಿಗೆ ಆಧಾರ್ ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

ಆಧಾರ್ ಅನ್ನು EPF ಖಾತೆಯೊಂದಿಗೆ ಲಿಂಕ್ ಮಾಡಲು ಈ ಕ್ರಮ ಅನುಸರಿಸಿ:
(Kannada Copy of Giz)
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm