ಬ್ರೇಕಿಂಗ್ ನ್ಯೂಸ್
16-06-21 05:16 pm GIZBOT Mantesh ಡಿಜಿಟಲ್ ಟೆಕ್
ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಕಡ್ಡಾಯವಾಗಿ ಆಧಾರ್ - ವೈಯಕ್ತಿಕ ಚಂದಾದಾರರ UAN (universal account number ) ನೊಂದಿಗೆ ಆಧಾರ್ ಲಿಂಕ್ ಮಾಡಲು ನೀಡಿದ್ದ ಜೂನ್ 1 ರಿಂದ 2021 ಗಡುವನ್ನು ಮೂರು ತಿಂಗಳವರೆಗೆ ವಿಸ್ತರಿಸಿದೆ. ಕೋವಿಡ್ 19 ಎರಡನೇ ಅಲೆ ಇರುವ ಕಾರಣ ಸರ್ಕಾರದ ಕೋರಿಕೆಯ ಮೇರೆಗೆ ಆಧಾರ್-ಯುಎಎನ್ ಲಿಂಕ್ ಮಾಡಲು ಸೆಪ್ಟೆಂಬರ್ 1 2021ರ ವರೆಗೂ ಗಡುವನ್ನು ವಿಸ್ತರಣೆ ಮಾಡಲಾಗಿದೆ.
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಇಪಿಎಫ್ ಚಂದಾದಾರರು ಎದುರಿಸುತ್ತಿರುವ ಅನಾನುಕೂಲತೆ ಬಗ್ಗೆ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರಿಗೆ ಹಲವಾರು ಪ್ರಾತಿನಿಧ್ಯ ನೀಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಗಾದರೇ ಯುಎಎನ್ನೊಂದಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

UAN ಸಂಖ್ಯೆ
UAN-ಯುಎಎನ್ ಸಂಖ್ಯೆಯು ನೌಕರರ ಭವಿಷ್ಯ ನಿಧಿ ಸಂಸ್ಥೆ ಇಪಿಎಫ್ ಠೇವಣಿಗಳನ್ನು ಮಾಡುವ ಪ್ರತಿ ಉದ್ಯೋಗಿಗೆ ನಿಗದಿಪಡಿಸಿದ 12-ಅಂಕಿಯ ಖಾತೆ ಸಂಖ್ಯೆಯಾಗಿದೆ. ಸಾರ್ವತ್ರಿಕ ಖಾತೆ ಸಂಖ್ಯೆಯು ನೌಕರರಿಗೆ ಪಿಎಫ್ ಖಾತೆ ಸೇವೆಗಳನ್ನು ನಿರ್ವಹಿಸಲು ನೆರವಾಗಲಿದೆ. ಹಣ ಹಿಂಪಡೆಯುವುದು, ಪಿಎಫ್ ಸಾಲಗಳನ್ನು ಪಡೆಯುವುದು ಅಥವಾ ಇಪಿಎಫ್ ಬ್ಯಾಲೆನ್ಸ್ ಪರಿಶೀಲಿಸುವುದು ಖಾತೆದಾರರಿಗೆ ಸುಲಭ ಮತ್ತು ಅನುಕೂಲಕರವಾಗಿಸುತ್ತದೆ.

PF ಖಾತೆಯೊಂದಿಗೆ ಆಧಾರ್ ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

ಆಧಾರ್ ಅನ್ನು EPF ಖಾತೆಯೊಂದಿಗೆ ಲಿಂಕ್ ಮಾಡಲು ಈ ಕ್ರಮ ಅನುಸರಿಸಿ:
(Kannada Copy of Giz)
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm