ಬ್ರೇಕಿಂಗ್ ನ್ಯೂಸ್
16-06-21 05:16 pm GIZBOT Mantesh ಡಿಜಿಟಲ್ ಟೆಕ್
ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಕಡ್ಡಾಯವಾಗಿ ಆಧಾರ್ - ವೈಯಕ್ತಿಕ ಚಂದಾದಾರರ UAN (universal account number ) ನೊಂದಿಗೆ ಆಧಾರ್ ಲಿಂಕ್ ಮಾಡಲು ನೀಡಿದ್ದ ಜೂನ್ 1 ರಿಂದ 2021 ಗಡುವನ್ನು ಮೂರು ತಿಂಗಳವರೆಗೆ ವಿಸ್ತರಿಸಿದೆ. ಕೋವಿಡ್ 19 ಎರಡನೇ ಅಲೆ ಇರುವ ಕಾರಣ ಸರ್ಕಾರದ ಕೋರಿಕೆಯ ಮೇರೆಗೆ ಆಧಾರ್-ಯುಎಎನ್ ಲಿಂಕ್ ಮಾಡಲು ಸೆಪ್ಟೆಂಬರ್ 1 2021ರ ವರೆಗೂ ಗಡುವನ್ನು ವಿಸ್ತರಣೆ ಮಾಡಲಾಗಿದೆ.
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಇಪಿಎಫ್ ಚಂದಾದಾರರು ಎದುರಿಸುತ್ತಿರುವ ಅನಾನುಕೂಲತೆ ಬಗ್ಗೆ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರಿಗೆ ಹಲವಾರು ಪ್ರಾತಿನಿಧ್ಯ ನೀಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಗಾದರೇ ಯುಎಎನ್ನೊಂದಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
UAN ಸಂಖ್ಯೆ
UAN-ಯುಎಎನ್ ಸಂಖ್ಯೆಯು ನೌಕರರ ಭವಿಷ್ಯ ನಿಧಿ ಸಂಸ್ಥೆ ಇಪಿಎಫ್ ಠೇವಣಿಗಳನ್ನು ಮಾಡುವ ಪ್ರತಿ ಉದ್ಯೋಗಿಗೆ ನಿಗದಿಪಡಿಸಿದ 12-ಅಂಕಿಯ ಖಾತೆ ಸಂಖ್ಯೆಯಾಗಿದೆ. ಸಾರ್ವತ್ರಿಕ ಖಾತೆ ಸಂಖ್ಯೆಯು ನೌಕರರಿಗೆ ಪಿಎಫ್ ಖಾತೆ ಸೇವೆಗಳನ್ನು ನಿರ್ವಹಿಸಲು ನೆರವಾಗಲಿದೆ. ಹಣ ಹಿಂಪಡೆಯುವುದು, ಪಿಎಫ್ ಸಾಲಗಳನ್ನು ಪಡೆಯುವುದು ಅಥವಾ ಇಪಿಎಫ್ ಬ್ಯಾಲೆನ್ಸ್ ಪರಿಶೀಲಿಸುವುದು ಖಾತೆದಾರರಿಗೆ ಸುಲಭ ಮತ್ತು ಅನುಕೂಲಕರವಾಗಿಸುತ್ತದೆ.
PF ಖಾತೆಯೊಂದಿಗೆ ಆಧಾರ್ ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?
ಆಧಾರ್ ಅನ್ನು EPF ಖಾತೆಯೊಂದಿಗೆ ಲಿಂಕ್ ಮಾಡಲು ಈ ಕ್ರಮ ಅನುಸರಿಸಿ:
(Kannada Copy of Giz)
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm