ಬ್ರೇಕಿಂಗ್ ನ್ಯೂಸ್
10-07-21 04:39 pm GIZBOT Mantesh ಡಿಜಿಟಲ್ ಟೆಕ್
ಆಧಾರ್ ಕಾರ್ಡ್ ದೇಶದ ಪ್ರತಿಯೊಬ್ಬರ ಗುರುತಿನ ಕಾರ್ಡ್ ಆಗಿದೆ. ಇದೇ ಕಾರಣಕ್ಕೆ ಪ್ರತಿಯೊಬ್ಬರು ತಮ್ಮ ಆಧಾರ್ ಕಾರ್ಡ್ಗಳನ್ನ ತಪ್ಪದೇ ಮಾಡಿಸಿಕೊಳ್ಳುತ್ತಾರೆ. ಆಧಾರ ಕಾರ್ಡ್ ಮಾಡಿಸಿದ ನಂತರ ಹಲವು ಕಾರಣಗಳಿಂದಾಗಿ ತಿದ್ದುಪಡಿ ಮಾಡುವ ಪ್ರಸಂಗ ಬರುಬಹುದು. ಹೆಸರು ತಪ್ಪಾಗಿರಬಹುದು, ಮೊಬೈಲ್ ನಂಬರ್, ಜನ್ಮ ದಿನಾಂಕ, ವಿಳಾಸ ಹೀಗೆ ಏನಾದರು ಒಂದು ಮಾಹಿತಿ ತಪ್ಪಾಗಿ ನಮೂದಾಗಿರಬಹುದು. ಆಗ ಆಧಾರ ಕಾರ್ಡ್ ತಿದ್ದುಪಡಿ ಮಾಡಬೇಕಿರುತ್ತದೆ. ಅದಕ್ಕಾಗಿ ಆನ್ಲೈನ್ನಲ್ಲಿಯೂ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಮೊಬೈಲ್ ಸಂಖ್ಯೆಯನ್ನು ಅಪ್ಡೇಟ್ ಮಾಡಬಹುದಾಗಿದೆ.
ಹೌದು, ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ದಾಖಲಾತಿ ಹೊಂದಿರುವವರಿಗೆ ತಮ್ಮ ಗುರುತಿನ ಚೀಟಿಯಲ್ಲಿರುವ ಮಾಹಿತಿಯನ್ನು ಎಡಿಟ್ ಮಾಡುವುದಕ್ಕೆ ಅವಕಾಶ ನೀಡಿದೆ. ಆಧಾರ್ ಕಾರ್ಡ್ನಲ್ಲಿ ಫೋನ್ ಸಂಖ್ಯೆಯನ್ನು ಸೇರಿಸಲು ಅಥವಾ ನವೀಕರಿಸಲು ಆಧಾರ್ ಕೇಂದ್ರಕ್ಕೆ ಭೇಟ ನೀಡಬೇಕಿತ್ತು. ಈಗ ಆಧಾರ್ ಬಳಕೆದಾರರು ಸೇವಾ ಅಪ್ಡೇಟ್ ಪೋರ್ಟಲ್ (ಎಸ್ಎಸ್ಯುಪಿ) ಬಳಸಿ ಫೋನ್ ಸಂಖ್ಯೆಯನ್ನು ನವೀಕರಿಸಬಹುದು / ಲಿಂಕ್ ಮಾಡಬಹುದು. ಆನ್ಲೈನ್ ಮೂಲಕ ಆಧಾರ್ ಕಾರ್ಡ್ನಲ್ಲಿ ಫೋನ್ ಸಂಖ್ಯೆಯನ್ನು ಹೇಗೆ ಅಪ್ಡೇಟ್ ಮಾಡುವುದು / ಸೇರಿಸುವುದು ಎಂಬುದರ ಕುರಿತು ಮುಂದೆ ತಿಳಿಯೋಣ ಬನ್ನಿರಿ.

ಆನ್ಲೈನ್ನಲ್ಲಿ ಆಧಾರ್ ಕಾರ್ಡ್ನಲ್ಲಿ ಫೋನ್ ಸಂಖ್ಯೆಯನ್ನು ಅಪ್ಡೇಟ್ ಮಾಡಲು ಹೀಗೆ ಮಾಡಿ:
ಹಂತ 1: ಹತ್ತು-ಅಂಕಿಯ ಮೊಬೈಲ್ ಸಂಖ್ಯೆಯನ್ನು ನವೀಕರಿಸಲು, ನೀವು ಮೊದಲು UIDAI ವೆಬ್ ಪೋರ್ಟಲ್ಗೆ ask.uidai.gov.in ಗೆ ಭೇಟಿ ನೀಡಬೇಕಾಗುತ್ತದೆ.
ಹಂತ 2: ನೀವು ನವೀಕರಿಸಲು ಬಯಸುವ ಫೋನ್ ಸಂಖ್ಯೆಯನ್ನು ಸೇರಿಸಿ.
ಹಂತ 3: ಮುಂದಿನ ಪೆಟ್ಟಿಗೆಗಳಲ್ಲಿ ಕ್ಯಾಪ್ಚಾದಲ್ಲಿ ಟೈಪ್ ಮಾಡಿ

ಹಂತ 4: ನಂತರ ನೀವು ‘ಕಳುಹಿಸು ಒಟಿಪಿ' ಆಯ್ಕೆಯನ್ನು ಕ್ಲಿಕ್ ಮಾಡಿ ಮತ್ತು ನಿಮ್ಮ ಫೋನ್ ಸಂಖ್ಯೆಗೆ ಕಳುಹಿಸಿದ ಒಟಿಪಿಯನ್ನು ನಮೂದಿಸಬೇಕಾಗುತ್ತದೆ.
ಹಂತ 5: ನಂತರ ‘ಸಬ್ಮಿಟ್ ಒಟಿಪಿ & ಪ್ರೊಸೀಡ್' ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 6: ನಂತರ ನೀವು ‘ಆನ್ಲೈನ್ ಆಧಾರ್ ಸೇವೆಗಳು' ಎಂದು ಸೂಚಿಸುವ ಡ್ರಾಪ್ಡೌನ್ ಮೆನುವನ್ನು ನೋಡಬಹುದು.

ಹಂತ 7: ಹೆಸರು, ವಿಳಾಸ, ಲಿಂಗ, ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಮತ್ತು ಹೆಚ್ಚಿನವುಗಳನ್ನು ಒಳಗೊಂಡಂತೆ ಹಲವಾರು ಆಯ್ಕೆಗಳನ್ನು ಪಟ್ಟಿ ತೋರಿಸುತ್ತದೆ. ಆಧಾರ್ನಲ್ಲಿ ಫೋನ್ ಸಂಖ್ಯೆಯನ್ನು ನವೀಕರಿಸಲು ಮೊಬೈಲ್ ಸಂಖ್ಯೆಯನ್ನು ಆಯ್ಕೆ ಮಾಡಿ.
ಹಂತ 8: ನಂತರ ನೀವು ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಬೇಕಾಗುತ್ತದೆ. ‘ನೀವು ಏನು ನವೀಕರಿಸಲು ಬಯಸುತ್ತೀರಿ' ಆಯ್ಕೆಯನ್ನು ಆರಿಸಲು ಖಚಿತಪಡಿಸಿಕೊಳ್ಳಿ.
ಹಂತ 9: ಮುಂದೆ ಹೊಸ ಪುಟವು ತೋರಿಸುತ್ತದೆ ಮತ್ತು ನೀವು ಕ್ಯಾಪ್ಚಾವನ್ನು ನಮೂದಿಸಬೇಕಾಗುತ್ತದೆ.
(Kannada Copy of Gizbot Kannada)
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm