ಬ್ರೇಕಿಂಗ್ ನ್ಯೂಸ್
24-08-21 02:31 pm Headline Karnataka News Network ಡಿಜಿಟಲ್ ಟೆಕ್
ಜಪಾನ್ ಮೂಲದ ಟೊಯೋಟಾ ಕಂಪನಿ ಜತೆಗೂಡಿ ಮಾರುತಿ ಸುಜುಕಿ ಕಂಪನಿ ಹೈಬ್ರಿಡ್ ಕಾರನ್ನು ತಯಾರಿಸುತ್ತಿದೆ. ಇದು ಇಂಧನ ಸಹಾಯವಿಲ್ಲ ಮತ್ತು ಚಾರ್ಜ್ ಇಲ್ಲದೆಯೇ ಚಲಿಸಬಹುದಾದ ಕಾರು ಇದಾಗಿದೆ. ಹಾಗಾದರೆ ಮಾರುತಿ ಸುಜುಕಿ ಕಂಪನಿ ತಯಾರಿಸುತ್ತಿರುವ ನೂತನ ಕಾರು ಹೇಗೆ ಚಲಿಸುತ್ತೇ? ಎಂಬ ಪ್ರಶ್ನೆ ಮೂಡಿರಬಹುದು. ಆ ಪ್ರಶ್ನೆಗೆ ಉತ್ತರ ಇಲ್ಲಿದೆ.
ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್- ಡಿಸೇಲ್ ವಾಹನಗಳಿವೆ. ಅಷ್ಟು ಮಾತ್ರವಲ್ಲದೆ, ಎಲೆಕ್ಟ್ರಿಕ್ ವಾಹನವನ್ನು ಬಳಸುವವರ ಸಂಖ್ಯೆ ಈಗ ಹೆಚ್ಚಾಗುತ್ತಿದೆ. ಹಲವಾರು ಕಂಪನಿ ನಾನಾ ತಂತ್ರಗಳೊಂದಿಗೆ, ಹೊಸ ವಿಶೇಷತೆಗಳನ್ನು ಒಳಗೊಂಡ ಕಾರನ್ನು ಅಭಿವೃದ್ಧಿ ಪಡಿಸುತ್ತಿದೆ. ಅದರಂತೆ ಮಾರುತಿ ಸುಜುಕಿ ಕಂಪನಿಯು ಜಪಾನ್ ಮೂಲದ ಟಯೋಟಾ ಕಂಪನಿಯೊಂದಿಗೆ ಜತೆಗೂಡಿ ಹೈಬ್ರಿಡ್ ಎಲೆಕ್ಟ್ರಿಕ್ ಕಾರು ಸಿದ್ಧಪಡಿಸುತ್ತಿದೆ.
ನಗರ ಪ್ರದೇಶಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಏರುತ್ತಿದ್ದರು ಫಾಸ್ಟ್ ಚಾಜಿಂಗ್ ಸ್ಟೇಷನ್ಗಳಿಲ್ಲ ಎಂಬ ಕೊರಗು ಗ್ರಾಹಕರಲ್ಲಿದೆ. ಇವೆಲ್ಲಾವನ್ನು ಗಮನಿಸಿದ ಮಾರುತಿ ಸುಜುಕಿ ಕಂಪನಿ ಹೊಸ ಹೈಬ್ರಿಡ್ ಕಾರನ್ನು ಉತ್ಪಾದಿಸುತ್ತದೆ. ಮತ್ತೊಂದೆಡೆ ಟಾಟಾ ಮೋಟಾರ್ಸ್, ಮಹೀಮದ್ರಾ, ಹುಂಡೈ ಕಂಪನಿಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನ ವಿಚಾರದಲ್ಲಿ ಮಾರುತಿ ಸುಜುಕಿ ಹಿಂದುಳಿದಿದೆ. ಅದಕ್ಕೆ ಉತ್ತರವೆಂಬಂತೆ ಇದೀಗ ಹ್ರೈಬ್ರಿಡ್ ಎಲೆಕ್ಟ್ರಿಕ್ ಕಾರನ್ನು (ಎಚ್ಇವಿ) ನಿರ್ಮಿಸುತ್ತಿದೆ. ಈ ಕಾರಿನ ವಿಶೇಷತೆ ಎಂದರೆ ಪೆಟ್ರೋಲ್-ಡೀಸೆಲ್ ಬೇಕಿಲ್ಲ. ಚಾರ್ಚ್ ಕೂಡ ಮಾಡಬೇಕಿಲ್ಲ. ಈ ಕಾರು ಸ್ವಯಂ ಚಾಲಿತವಾಗಿ ಚಾರ್ಜ್ ಆಗಲಿದೆ.
ವಾಹನ ಚಲಾಯಿಸುವಾಗ ಕಾರಿನ ಬ್ಯಾಟರಿ ಸ್ವಯಂ ಚಾಲಿತವಾಗಿ ಚಾರ್ಜ್ ಆಗಲಿದೆ. ಚಾಜಿಂಗ್ ಸ್ಟೇಷನ್ಗೆ ಹೋಗದೆ ಚಲಿಸುವ ವೇಳೆ ಚಾರ್ಜ್ ಆಗುತ್ತದೆ.
ಮಾರುತಿ ಸುಜುಕಿ ತಯಾರಿಸುವ ಹೈಬ್ರಿಟ್ ಕಾರು ಇಂಟರ್ನಲ್ ಕಂಬುಷ್ಟನ್ ಎಂಜಿನ್ ಹೊಂದಿರಲಿದೆ. ಇದು ಬ್ಯಾಟರಿಗೆ ಪವರ್ ನೀಡಲಿದೆ. ಮುಂದಿನ ತಿಂಗಳು ಎಲೆಕ್ಟ್ರಿಕ್ ವಾಹನಗಳ ಜಂಟಿ ಪರೀಕ್ಷೆ ನಡೆಯಲಿದ್ದು, ಅದರಲ್ಲಿ ಈ ಕಾರನ್ನು ಟೆಸ್ಟಿಂಗ್ ನಡೆಸಲಿದೆ.
ಸದ್ಯ ಮಾರುಕಟ್ಟೆಯಲ್ಲಿ ಓಡಾಡುತ್ತಿರುವ ಕಾರುಗಳು ಒಂದಲ್ಲಾ ಒಂದು ವಿಶೇಷತೆ ಹೊಂದಿದೆ. ಅದರಂತೆ ಬ್ಯಾಟರಿ ಚಾಲಿತ ಕಾರುಗಳಲ್ಲಿ ನಾನಾ ಫೀಚರ್ಗಳನ್ನು ಅಳವಡಿಸಿದೆ. ಆದರೆ ಮಾರುತಿ ಸುಜುಕಿ ಇದೀಗ ತನ್ನ ಗ್ರಾಹಕರಿಗೆ ಮತ್ತಷ್ಟು ಉಪಕಾರವಾಗಲೆಂದು ಹೈಬ್ರಿಡ್ ಕಾರನ್ನು ತಯಾರಿಸುತ್ತಿದೆ. ಹೈಬ್ರಿಡ್ ಕಾರುಗಳು ಭಾರಕ್ಕೆ ಬಂದರೆ ಹಲವು ಪ್ರಯೋಜನಗಳಿದೆ.
(Kannada Copy of Gizbot Kannada)
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm