ಬ್ರೇಕಿಂಗ್ ನ್ಯೂಸ್
24-08-21 02:31 pm Headline Karnataka News Network ಡಿಜಿಟಲ್ ಟೆಕ್
ಜಪಾನ್ ಮೂಲದ ಟೊಯೋಟಾ ಕಂಪನಿ ಜತೆಗೂಡಿ ಮಾರುತಿ ಸುಜುಕಿ ಕಂಪನಿ ಹೈಬ್ರಿಡ್ ಕಾರನ್ನು ತಯಾರಿಸುತ್ತಿದೆ. ಇದು ಇಂಧನ ಸಹಾಯವಿಲ್ಲ ಮತ್ತು ಚಾರ್ಜ್ ಇಲ್ಲದೆಯೇ ಚಲಿಸಬಹುದಾದ ಕಾರು ಇದಾಗಿದೆ. ಹಾಗಾದರೆ ಮಾರುತಿ ಸುಜುಕಿ ಕಂಪನಿ ತಯಾರಿಸುತ್ತಿರುವ ನೂತನ ಕಾರು ಹೇಗೆ ಚಲಿಸುತ್ತೇ? ಎಂಬ ಪ್ರಶ್ನೆ ಮೂಡಿರಬಹುದು. ಆ ಪ್ರಶ್ನೆಗೆ ಉತ್ತರ ಇಲ್ಲಿದೆ.
ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್- ಡಿಸೇಲ್ ವಾಹನಗಳಿವೆ. ಅಷ್ಟು ಮಾತ್ರವಲ್ಲದೆ, ಎಲೆಕ್ಟ್ರಿಕ್ ವಾಹನವನ್ನು ಬಳಸುವವರ ಸಂಖ್ಯೆ ಈಗ ಹೆಚ್ಚಾಗುತ್ತಿದೆ. ಹಲವಾರು ಕಂಪನಿ ನಾನಾ ತಂತ್ರಗಳೊಂದಿಗೆ, ಹೊಸ ವಿಶೇಷತೆಗಳನ್ನು ಒಳಗೊಂಡ ಕಾರನ್ನು ಅಭಿವೃದ್ಧಿ ಪಡಿಸುತ್ತಿದೆ. ಅದರಂತೆ ಮಾರುತಿ ಸುಜುಕಿ ಕಂಪನಿಯು ಜಪಾನ್ ಮೂಲದ ಟಯೋಟಾ ಕಂಪನಿಯೊಂದಿಗೆ ಜತೆಗೂಡಿ ಹೈಬ್ರಿಡ್ ಎಲೆಕ್ಟ್ರಿಕ್ ಕಾರು ಸಿದ್ಧಪಡಿಸುತ್ತಿದೆ.

ನಗರ ಪ್ರದೇಶಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಏರುತ್ತಿದ್ದರು ಫಾಸ್ಟ್ ಚಾಜಿಂಗ್ ಸ್ಟೇಷನ್ಗಳಿಲ್ಲ ಎಂಬ ಕೊರಗು ಗ್ರಾಹಕರಲ್ಲಿದೆ. ಇವೆಲ್ಲಾವನ್ನು ಗಮನಿಸಿದ ಮಾರುತಿ ಸುಜುಕಿ ಕಂಪನಿ ಹೊಸ ಹೈಬ್ರಿಡ್ ಕಾರನ್ನು ಉತ್ಪಾದಿಸುತ್ತದೆ. ಮತ್ತೊಂದೆಡೆ ಟಾಟಾ ಮೋಟಾರ್ಸ್, ಮಹೀಮದ್ರಾ, ಹುಂಡೈ ಕಂಪನಿಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನ ವಿಚಾರದಲ್ಲಿ ಮಾರುತಿ ಸುಜುಕಿ ಹಿಂದುಳಿದಿದೆ. ಅದಕ್ಕೆ ಉತ್ತರವೆಂಬಂತೆ ಇದೀಗ ಹ್ರೈಬ್ರಿಡ್ ಎಲೆಕ್ಟ್ರಿಕ್ ಕಾರನ್ನು (ಎಚ್ಇವಿ) ನಿರ್ಮಿಸುತ್ತಿದೆ. ಈ ಕಾರಿನ ವಿಶೇಷತೆ ಎಂದರೆ ಪೆಟ್ರೋಲ್-ಡೀಸೆಲ್ ಬೇಕಿಲ್ಲ. ಚಾರ್ಚ್ ಕೂಡ ಮಾಡಬೇಕಿಲ್ಲ. ಈ ಕಾರು ಸ್ವಯಂ ಚಾಲಿತವಾಗಿ ಚಾರ್ಜ್ ಆಗಲಿದೆ.

ವಾಹನ ಚಲಾಯಿಸುವಾಗ ಕಾರಿನ ಬ್ಯಾಟರಿ ಸ್ವಯಂ ಚಾಲಿತವಾಗಿ ಚಾರ್ಜ್ ಆಗಲಿದೆ. ಚಾಜಿಂಗ್ ಸ್ಟೇಷನ್ಗೆ ಹೋಗದೆ ಚಲಿಸುವ ವೇಳೆ ಚಾರ್ಜ್ ಆಗುತ್ತದೆ.
ಮಾರುತಿ ಸುಜುಕಿ ತಯಾರಿಸುವ ಹೈಬ್ರಿಟ್ ಕಾರು ಇಂಟರ್ನಲ್ ಕಂಬುಷ್ಟನ್ ಎಂಜಿನ್ ಹೊಂದಿರಲಿದೆ. ಇದು ಬ್ಯಾಟರಿಗೆ ಪವರ್ ನೀಡಲಿದೆ. ಮುಂದಿನ ತಿಂಗಳು ಎಲೆಕ್ಟ್ರಿಕ್ ವಾಹನಗಳ ಜಂಟಿ ಪರೀಕ್ಷೆ ನಡೆಯಲಿದ್ದು, ಅದರಲ್ಲಿ ಈ ಕಾರನ್ನು ಟೆಸ್ಟಿಂಗ್ ನಡೆಸಲಿದೆ.

ಸದ್ಯ ಮಾರುಕಟ್ಟೆಯಲ್ಲಿ ಓಡಾಡುತ್ತಿರುವ ಕಾರುಗಳು ಒಂದಲ್ಲಾ ಒಂದು ವಿಶೇಷತೆ ಹೊಂದಿದೆ. ಅದರಂತೆ ಬ್ಯಾಟರಿ ಚಾಲಿತ ಕಾರುಗಳಲ್ಲಿ ನಾನಾ ಫೀಚರ್ಗಳನ್ನು ಅಳವಡಿಸಿದೆ. ಆದರೆ ಮಾರುತಿ ಸುಜುಕಿ ಇದೀಗ ತನ್ನ ಗ್ರಾಹಕರಿಗೆ ಮತ್ತಷ್ಟು ಉಪಕಾರವಾಗಲೆಂದು ಹೈಬ್ರಿಡ್ ಕಾರನ್ನು ತಯಾರಿಸುತ್ತಿದೆ. ಹೈಬ್ರಿಡ್ ಕಾರುಗಳು ಭಾರಕ್ಕೆ ಬಂದರೆ ಹಲವು ಪ್ರಯೋಜನಗಳಿದೆ.
(Kannada Copy of Gizbot Kannada)
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm